ಕಡಬ ನ್ಯೂಸ್

ತೆಂಗು ಫಸಲು ಮರು ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2019-20ನೇ ಸಾಲಿನ 01-04-2019 ರಿಂದ 31-03-2020ರ ಅವಧಿಯ ತೆಂಗು ಫಸಲನ್ನು ಜುಲೈ 16 ರಂದು ಮರು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಬೆಳಿಗ್ಗೆ ತುಂಬೆ ತೋಟಗಾರಿಕೆ ಕ್ಷೇತ್ರ, ಅಪರಾಹ್ನ ಪಡೀಲ್ ತೋಟಗಾರಿಕೆ ಕ್ಷೇತ್ರ, ಜಿಲ್ಲಾಸಸ್ಯಾಗಾರ, ಮಂಗಳೂರು, ಜೂನ್ 29 ರಂದು ಕಛೇರಿ ನರ್ಸರಿ, ಸುಳ್ಯ ಹೊಸಗದ್ದೆ ತೋಟಗಾರಿಕೆ ಕ್ಷೇತ್ರ, ಸುಳ್ಯ, ಜೂನ್ 30 ರಂದು ಬೆಳ್ತಂಗಡಿ ತಾಲೂಕು ಮದ್ದಡ್ಕ ತೋಟಗಾರಿಕೆ ಕ್ಷೇತ್ರದ ತೆಂಗು ಫಸಲನ್ನು ಮರು […]

ತೆಂಗು ಫಸಲು ಮರು ಹರಾಜು Read More »

ಕರಾವಳಿ

ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.2019-20ನೇ ಸಾಲಿಗೆ ಸಿ.ಎಂ.ಇ.ಜಿ.ಪಿ ಯೋಜನೆಯಡಿ ಗ್ರಾಮೀಣ ಭಾಗದ ವಯೋಮಿತಿ 18 ರಿಂದ 45 ವರ್ಷದೊಳಗಿನ ನಿರುದ್ಯೋಗಿಗಳಿಗೆ ಕೈಗಾರಿಕೆ ಘಟಕಗಳನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು ಒಟ್ಟು ಯೋಜನಾ ಮೊತ್ತ 10 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಿದ್ದು (www.cmegp.kar.nic.in) ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಆನ್‍ಲೈನಲ್ಲಿ ಅರ್ಜಿಗಳನ್ನು ಸಲ್ಲಿಸಿ ದ್ವಿ ಪತ್ರಗಳಿಗಳಲ್ಲಿ ಭಾವಚಿತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಯೋಜನಾ ವರದಿ, ಜನಸಂಖ್ಯಾ ಪ್ರಮಾಣ, ಆಧಾರ್ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ

ಕೈಗಾರಿಕಾ ಘಟಕಗಳ ಸ್ಥಾಪನೆ – ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ➤ 2019-20ನೇ ಸಾಲಿನ 2 ತಿಂಗಳ ಯಕ್ಷಗಾನ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2019-20ನೇ ಸಾಲಿನಲ್ಲಿ ಸಾಮಾನ್ಯ ಯೋಜನೆಯಡಿ 2 ತಿಂಗಳ ಯಕ್ಷಗಾನ ತರಬೇತಿಗೆ(ತೆಂಕುತಿಟ್ಟು, ಬಡಗುಬೆಟ್ಟು, ಬಡಾಬಡಗುತಿಟ್ಟು) ಕಲಾವಿದರುಗಳಿಂದ / ಕಲಾಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಯಕ್ಷಗಾನ ತರಬೇತಿಯನ್ನು ಕನಿಷ್ಠ 10 ಮಂದಿಗೆ ನೀಡಬಯಸುವ ಆಸಕ್ತ ಕಲಾವಿದರು/ಕಲಾಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. 2018-19ನೇ ಸಾಲಿನಲ್ಲಿ ಯಕ್ಷಗಾನ ತರಬೇತಿಗೆ ಅವಕಾಶ ಪಡೆದ ಕಲಾಸಂಸ್ಥೆ/ಕಲಾವಿದರಿಗೆ ಅವಕಾಶವಿರುವುದಿಲ್ಲ. ಉಳಿದ ಕಲಾಸಂಸ್ಥೆ/ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.ಯಕ್ಷಗಾನ ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು/ಕಲಾಸಂಸ್ಥೆಗಳು ತಮ್ಮ ಮನವಿಯನ್ನು ಜುಲೈ 15 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ

ಕರ್ನಾಟಕ ಯಕ್ಷಗಾನ ಅಕಾಡೆಮಿ ➤ 2019-20ನೇ ಸಾಲಿನ 2 ತಿಂಗಳ ಯಕ್ಷಗಾನ ತರಬೇತಿ Read More »

ಕರಾವಳಿ

ಪಶುಪಾಲಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ದ.ಕ. ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವತಿಯಿಂದ 2019-20ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಘಟಕ ವೆಚ್ಚ ರೂ.19,800) ರೂ. 8,000 ಸಹಾಯಧನ ಮೂಲಕ 2 ಮೇವು ಕತ್ತರಿಸುವ ಯಂತ್ರಗಳ ಸರಬರಾಜು ಯೋಜನೆಗೆ ಅರ್ಹ ಪಶುಪಾಲಕರಿಂದ ಅರ್ಜಿ ಅಹ್ವಾನಿಸಲಾಗಿದೆ. ಪಶುಪಾಲಕರು ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ಜೂನ್

ಪಶುಪಾಲಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬೆಳ್ಮ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಮಂಗಳೂರು ತಾಲೂಕು ಬೆಳ್ಮ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ 1ನೇ ವಾರ್ಡ್ ಸಭೆ ಜೂನ್ 26 ರಂದು ಬೆಳ್ಮದೋಟ ಶಾಲೆ, 2ನೇ ವಾರ್ಡ್ ಸಭೆಯನ್ನು ಆಯೋಜಿಸಲಾಗಿದೆ. ಜೂನ್ 26 ರಂದು ಸಂಜೆ 4 ಗಂಟೆಗೆ ಇಸ್ಮಾಮಿಯಾ ಅನುದಾನಿತ ಶಾಲೆ ರೆಂಜಾಡಿ, 3,4,5ನೇ ವಾರ್ಡ್ ಸಭೆ ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಂಗಣ ಬೆಳ್ಮದಲ್ಲಿ ನಡೆಯಲಿದೆ.2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ

ಬೆಳ್ಮ ಗ್ರಾಮ ಸಭೆ Read More »

ಕರಾವಳಿ

ಸಿಡಿಲಿನಬ್ಬರಕ್ಕೆ ಬಿರುಕು ಬಿಟ್ಟಿತೇ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲು ? ➤ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕರು, ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.25.‌ ಐತಿಹಾಸಿಕ ಪ್ರವಾಸಿ ತಾಣ, ಕುದುರೆಮುಖ ಪರ್ವತಶ್ರೇಣಿಗೆ ಅಂಟಿಕೊಂಡಿರುವ ಗಡಾಯಿಕಲ್ಲು ಸಿಡಿಲಿಗೆ ಬಿರುಕು ಬಿಟ್ಟಿದೆ ಎಂಬ ಸುದ್ದಿ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಲ್ಲಿನ ಪೂರ್ವ ದಿಕ್ಕಿನ ಬುಡಕ್ಕೆ ಬಂದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ 10 ರಿಂದ 15 ಅಡಿ ಉದ್ದಕ್ಕೆ ಬಂಡೆಯ ಬೃಹತ್ ಚಪ್ಪಡಿಯೊಂದು ಚೂರು ಚೂರಾಗಿ ಕೆಳಗಿನ ಭಾಗಕ್ಕೆ ಜಾರಿರುವುದು ಗೋಚರಿಸಿದೆ. ಸಿಡಿಲಾಘಾತಕ್ಕೆ ಈ ರೀತಿ ಆಗಿದೆ ಎಂದು ಹೇಳಲಾಗಿತ್ತಾದರೂ,

ಸಿಡಿಲಿನಬ್ಬರಕ್ಕೆ ಬಿರುಕು ಬಿಟ್ಟಿತೇ ಐತಿಹಾಸಿಕ ಪ್ರವಾಸಿ ತಾಣ ಗಡಾಯಿಕಲ್ಲು ? ➤ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕರು, ಅಧಿಕಾರಿಗಳು Read More »

ಕರಾವಳಿ

ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂನ್.25.ಸೋಮವಾರ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನಮಂಗಳ ಕಾರ್ಯಕ್ರಮದಡಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ವ್ಹೀಲ್ಚೇರ್‌, ಶಿಷ್ಯವೇತನ, ಆಟೋರಿಕ್ಷಾ ವಿತರಣಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಜನರು ಸ್ವಾವಲಂಬಿ

ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಯೋಜನೆ ವರದಾನ Read More »

ಕರ್ನಾಟಕ

ಬರೀ ಇಂಗ್ಲಿಷ್ ಇದ್ದರೆ ಅಂತಹ ಆಧಾರ್ ಕಾರ್ಡ್ ಗಳು ತಿರಸ್ಕೃತ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಆಧಾರ್‌ ಕಾರ್ಡ್‌ನಲ್ಲಿ ಹೆಸರು ಇಂಗ್ಲಿಷ್‌ ಜತೆಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿ ಮುದ್ರಿತವಾಗಬೇಕು. ಅದರಂತೆ ರಾಜ್ಯದಲ್ಲಿ ಕನ್ನಡದಲ್ಲಿ ಹೆಸರು ಮುದ್ರಿತವಾಗುತ್ತದೆ. ಆದರೆ ತಾಂತ್ರಿಕ ದೋಷದಿಂದ ಏನಾದರೂ ಪ್ರಾದೇಶಿಕ ಭಾಷೆ ಬಿಟ್ಟುಹೋಯಿತೆಂದರೆ ತಿದ್ದುಪಡಿಯಾಗಲೇಬೇಕು. ಪ್ರಾದೇಶಿಕ ಭಾಷೆ ಅಗತ್ಯ ಪಡಿತರ ಚೀಟಿ(ರೇಷನ್‌ ಕಾರ್ಡ್‌)ಗೆ ಹೆಸರು ಸೇರಿಸುವಾಗ ಪ್ರಾದೇಶಿಕ ಭಾಷೆ ಗಳಲ್ಲಿ ಹೆಸರಿರಲೇಬೇಕು. ರಾಜ್ಯದಲ್ಲಿ ಪಡಿತರ ಚೀಟಿಗೆ ಆನ್‌ಲೈನ್‌ ಮೂಲಕ ಇಂಗ್ಲಿಷ್‌ನಲ್ಲಿ ಹೆಸರು ಟೈಪ್‌ ಮಾಡುವಾಗ ಕನ್ನಡವೂ ಬರುತ್ತದೆ. ಒಂದು ವೇಳೆ ಇಂಗ್ಲಿಷ್‌ ಮಾತ್ರ ಇದ್ದರೆ

ಬರೀ ಇಂಗ್ಲಿಷ್ ಇದ್ದರೆ ಅಂತಹ ಆಧಾರ್ ಕಾರ್ಡ್ ಗಳು ತಿರಸ್ಕೃತ Read More »

ಕರಾವಳಿ

ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ ಶನಿವಾರ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಬೆಥನಿ ಸಮೂಹ ಸಂಸ್ಥೆಗಳ ಸಂಚಾಲಕರು ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೆ| ಡಾ| ಫಾ| ವರ್ಗೀಸ್ ಕೈಪನಡುಕ್ಕ ಒಐಸಿ ಮಾತನಾಡಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕರಾದ ಮಹಾವೀರ ಜೈನ್ ಮಾತನಾಡಿ ನಿರಂತರ ಕಲಿಕೆ

ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ Read More »

ಕರಾವಳಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤`ಪೆರ್ನಾಲ್ ಸಂದೋಲ’ಮತ್ತು`ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ `ಪೆರ್ನಾಲ್ ಸಂದೋಲ’ ಮತ್ತು `ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಒಂದು ಕಾಲದಲ್ಲಿ ಬ್ಯಾರಿ ಕ್ಯಾಸೆಟ್ ಬಿಡುಗಡೆ ಮಾಡಲು ಹಣವೂ ಇಲ್ಲದೆ, ಜಾಗವೂ ಇಲ್ಲದೆ ಕಷ್ಟಪಡುವ ಪರಿಸ್ಥಿತಿ ಇತ್ತು. ನಂತರ ಬ್ಯಾರಿ ಸಾಹಿತ್ಯ ಪರಿಷತ್ ಮತ್ತಿತರ ಸಂಘಟನೆಗಳ ಮೂಲಕ ಸುಧಾರಣೆ ಆಯಿತು. ಈಗ ಅಕಾಡೆಮಿ ನೇತೃತ್ವದಲ್ಲಿ ಹಲವು ಅತ್ಯುತ್ತಮ ಕಾರ್ಯಕ್ರಮ ಆಗುತ್ತಿವೆ. ಬ್ಯಾರಿ ಗಝಲ್

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤`ಪೆರ್ನಾಲ್ ಸಂದೋಲ’ಮತ್ತು`ಕಿನಾದಿ’ ಬ್ಯಾರಿ ಘಝಲ್ ಸಿಡಿ ಬಿಡುಗಡೆ ಕಾರ್ಯಕ್ರಮ Read More »

ಕರಾವಳಿ
Scroll to Top