ಅಭಿವೃದ್ಧಿಯ ಹೆಸರಿನಲ್ಲಿ ನಗರದ ಹಸಿರು ಮಾಯ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.24.ಅಭಿವೃದ್ಧಿಯ ಹೆಸರಿನಲ್ಲಿ ನಗರದಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು, ಮಹಾನಗರ ಪಾಲಿಕೆಯ 60 ವಾರ್ಡ್ಗಳ ಪೈಕಿ ಬಂದರು ಮತ್ತು ಕುದ್ರೋಳಿ ವಾರ್ಡ್ ಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಮರ–ಗಿಡಗಳಿವೆ.ಕುದ್ರೋಳಿ, ಬಂದರು ವಾರ್ಡ್ ಗಳಲ್ಲಿ ಕೇವಲ ಶೇ. 0.5ನಷ್ಟು ಪ್ರದೇಶದಲ್ಲಿ ಮಾತ್ರ ಮರ–ಗಿಡಗಳಿವೆ. ಈ ವಿಚಾರವನ್ನು ಅರಣ್ಯ ಇಲಾಖೆ ಇದೀಗ ಗಂಭೀರವಾಗಿ ಪರಿಗಣಿ ಸಿದ್ದು, ಈ ಎರಡೂ ವಾರ್ಡ್ ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು 100 ಗಿಡ ನೆಡುವ ಯೋಜನೆಯನ್ನು ಹಾಕಿದೆ. ಬಂದರು ವಾರ್ಡ್ನಲ್ಲಿ ಸದ್ಯ […]
ಅಭಿವೃದ್ಧಿಯ ಹೆಸರಿನಲ್ಲಿ ನಗರದ ಹಸಿರು ಮಾಯ Read More »
ಕರಾವಳಿ






