ಕಡಬ ನ್ಯೂಸ್

ಎಂ. ಗೋಪಾಲ ಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಎಂ. ಗೋಪಾಲ ಸ್ವಾಮಿ ಮಾನ್ಯ ಸಂಸದೀಯ ಕಾರ್ಯದರ್ಶಿಗಳು, ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳುವರು.

ಎಂ. ಗೋಪಾಲ ಸ್ವಾಮಿ ಪ್ರವಾಸ Read More »

ಕರಾವಳಿ

ಪೆರ್ನಾಲ್ ಸಂದೋಲ ಮತ್ತು ಕಿನಾದಿ ಬ್ಯಾರಿ ಘಝಲ್ ➤ಸಿಡಿ ಬಿಡುಗಡೆ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ 2019 ಜೂನ್ 24 ರಂದು ಸಂಜೆ 4.30 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ “ಪೆರ್ನಾಲ್ ಸಂದೋಲ” ಮತ್ತು “ಕಿನಾದಿ” ಬ್ಯಾರಿ ಘಝಲ್ ಸಿಡಿ ಬಿಡುಗಡೆ’ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ನಗರಾಭಿವೃದ್ದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಕಾಡೆಮಿಯ ಅಧ್ಯಕ್ಷರಾದ ಕರಂಬಾರ್ ಮಹಮದ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು. ಬೋಳಂಗಡಿ ಹವ್ವಾ ಜುಮಾ ಮಸ್ಜಿದ್

ಪೆರ್ನಾಲ್ ಸಂದೋಲ ಮತ್ತು ಕಿನಾದಿ ಬ್ಯಾರಿ ಘಝಲ್ ➤ಸಿಡಿ ಬಿಡುಗಡೆ ಸಮಾರಂಭ Read More »

ಕರಾವಳಿ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ ಕೆ ಅನ್ನದಾನಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 22 ರಂದು ಬೆಳಿಗ್ಗೆ 8.40 ಗಂಟೆಗೆ ವಿಮಾನದ ಮೂಲಕ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಶ್ರೀ ಧರ್ಮಸ್ಥಳ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 3.30 ಗಂಟೆಗೆ ಉಡುಪಿಗೆ ತೆರಳಿ ವಾಸ್ತವ್ಯ. ಜೂನ್ 24 ರಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಸ್ಥಾನಕ್ಕೆ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ಬಹಿರಂಗ ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಮಂಗಳೂರು ನಗರ ಪೊಲೀಸ್ ಘಟಕಕ್ಕೆ ಸೇರಿದ ಹಳೇಯ ನಾಲ್ಕು ವಾಹನಗಳನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ಜೂನ್ 27 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಬಹಿರಂಗ ಹರಾಜು ಮಾಡುವ ವಾಹನಗಳು – ಕೆ.ಎ. 19 ಜಿ-237 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-238 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-220 ಮಹೇಂದ್ರ ಕಮಾಂಡರ್ ಮಾದರಿ

ಬಹಿರಂಗ ಹರಾಜು ಪ್ರಕಟಣೆ Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ ಜೂನ್ ತಿಂಗಳಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರ ಇಂತಿವೆ. ಜೂನ್ 28 ರಂದು ಡಾ. ಗೌರಿ ಪೈ ಕಡೆ ಶಿವಾಲಯ ದಲ್ಲಿ ಬೆಳಿಗ್ಗೆ 7.30 ಗಂಟೆಗೆ ಶಿಬಿರ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ವಿದ್ಯಾರ್ಥಿ ಪಾಸುಗಳ ದರ ನಿಗಧಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮದ ವತಿಯಿಂದ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸುಗಳನ್ನು ಜೂನ್ 19 ರಿಂದ ವಿತರಿಸಲಾಗುತ್ತಿದೆ. ಹಾಗೂ 2018-19ನೇ ಸಾಲಿನ ಪಾಸುಗಳ ದರಪಟ್ಟಿಯೇ, ಪ್ರಸಕ್ತ ವರ್ಷ 2019-20 ಕ್ಕೆ ಅನ್ವಯಿಸಲಾಗುವುದು. ಬಸ್ ಪಾಸುಗಳ ದರಗಳು – ಪ್ರಾಥಮಿಕ ತರಗತಿಗಳ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ (ಸಾಮಾನ್ಯ) ರೂ. 150/- (ಎಸ್.ಸಿ/ಎಸ್.ಟಿ) ರೂ. 150/-, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ (ಸಾಮಾನ್ಯ) ರೂ. 750/- (ಎಸ್.ಸಿ/ಎಸ್.ಟಿ) ರೂ. 150/-, ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ

ವಿದ್ಯಾರ್ಥಿ ಪಾಸುಗಳ ದರ ನಿಗಧಿ Read More »

ಕರಾವಳಿ

ದ.ಕ ಜಿಲ್ಲಾ ಪಂಚಾಯತ್ನ 16ನೇ ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ 16ನೇ ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜೂನ್ 27 ರಂದು ಪೂರ್ವಾಹ್ನ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ದ.ಕ ಜಿಲ್ಲಾ ಪಂಚಾಯತ್ನ 16ನೇ ಸಾಮಾನ್ಯ ಸಭೆ Read More »

ಕರಾವಳಿ

ಯೋಗಾಭ್ಯಾಸದಿಂದ ಏಕಾಗ್ರತೆ ಮತ್ತು ಆರೋಗ್ಯ ಸುಧಾರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ನಗರದ ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದೈಹಿಕ ಶಿಕ್ಷಣ ವಿಭಾಗಗಳು ಮಂಗಳೂರಿನ ಶ್ರೀ ಸಹರಾ ಪ್ರಕೃತಿ ಚಿಕಿತ್ಸಾ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಿಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯೋಗಭ್ಯಾಸವು ಪ್ರಾಚೀನ ಕಾಲದಿಂದಲೂ ಪ್ರಚಲಿತವಾದುದೆಂದು

ಯೋಗಾಭ್ಯಾಸದಿಂದ ಏಕಾಗ್ರತೆ ಮತ್ತು ಆರೋಗ್ಯ ಸುಧಾರಣೆ Read More »

ಕರಾವಳಿ

ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಪ್ರವಾಸೋದ್ಯಮ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಯೋಜನೆಯಡಿಯಲ್ಲಿನಿರುದ್ಯೋಗಿ ಅಭ್ಯರ್ಥಿಗಳಿಂದ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರವಾಸಿ ವಾಹನಗಳನ್ನು ಖರೀದಿಸಿ ವಿತರಿಸುವ ಸಲುವಾಗಿ ಸಲುವಾಗಿ

ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಉಚಿತ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್-2019ರ ಮಾಹೆಯಲ್ಲಿ ನಡೆಸಲು ಉದ್ದೇಶೀಸಿರುವ ಐ.ಬಿ.ಪಿ.ಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಇಲ್ಲಿ ಆಯೋಜಿಸಲಾಗಿರುತ್ತದೆ. ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಹಾಗೂ ರಜಾ ದಿನಗಳಲ್ಲಿ ಬೆಳಿಗ್ಗೆ 9.30

ಉಚಿತ ಪರೀಕ್ಷಾ ಪೂರ್ವ ತರಬೇತಿ Read More »

ಕರಾವಳಿ
Scroll to Top