ಕಡಬ ನ್ಯೂಸ್

2020ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಕ್ರೀಡೆ ಮತ್ತು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ, 2020ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನಾಂಕದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೋದಿರಬೇಕು. ಅಲ್ಲದೆ ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅರ್ಜಿದಾರರು […]

2020ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದ. ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ➤ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಪಂಚಾಯತ್ ಅನುದಾನದ ಅಡಿಯಲ್ಲಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಪ್ರಿಲ್-2018 ರಿಂದ ಮಾರ್ಚ್-2019 ವರೆಗೆ ರಾಷ್ಟ್ರ ಮಟ್ಟದಲ್ಲಿ ಪದಕ ಪಡೆದವರಿಗೆ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಪ್ರತಿಭಾನ್ವಿತ ಪ್ರಾಥಮಿಕ/ಪ್ರೌಢಶಾಲಾ/ಪದವಿ ಪೂರ್ವ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು,  ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಪಡೆದು ಜುಲೈ 31ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ

ದ. ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ➤ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಜೂನ್ 21 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ದಕ್ಷಿಣ ಕನ್ನಡ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಸಂಧರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ 200 ಮೀ. ಸುತ್ತಳತೆಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಂತೆ ನಿಷೇಧಿತ ಪ್ರದೇಶವೆಂದು ಘೋಷಿಸಿ ದಕ್ಷಿಣ

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ Read More »

ಕರಾವಳಿ

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಕಾಮಗಾರಿಯನ್ನು ತ್ವರಿತಗೊಳಿಸಿ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರಿನ ಉರ್ವಾಸ್ಟೋರ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನಕ್ಕೆ ರಾಜ್ಯ ಸರಕಾರದಿಂದ 12 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಅಂತಿಮ ಘಟ್ಟದಲ್ಲಿದೆ. ಆಗಸ್ಟ್ 15ರಂದು ಇದರ ಉದ್ಘಾಟನೆಗೆ ಪೂರ್ವ ತಯಾರಿ ನಡೆಸಲು

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ Read More »

ಕರಾವಳಿ

ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 19 ಹೆದ್ದಾರಿ ಬದಿ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತ್ಯಾಜ್ಯ ಚೆಲ್ಲುವುದನ್ನು ನಿಯಂತ್ರಿಸಲು ದ.ಕ.ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಕರಾವಳಿಯಲ್ಲಿ ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕ್ರಮಕ್ಕೆ ಸೂಚಿಸಿದೆ.   ಇದಕ್ಕೆ ಮುನ್ನುಡಿಯಾಗಿ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿ ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ಇಕ್ಕೆಲಗಳಲ್ಲಿ ತಾತ್ಕಾಲಿಕ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪೆರಿಯಶಾಂತಿ ಭಾಗದಲ್ಲಿ ಪ್ರವಾಸಿಗರು, ಪ್ರಯಾಣಿಕರು ಹೆಚ್ಚಾಗಿರುವ ಕಾರಣ ಅನಧಿಕೃತ ಅಂಗಡಿಗಳು ಹೆಚ್ಚಿವೆ

ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ Read More »

ಕರಾವಳಿ

ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯಿತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 19ಹೆದ್ದಾರಿ ಬದಿ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತ್ಯಾಜ್ಯ ಚೆಲ್ಲುವುದನ್ನು ನಿಯಂತ್ರಿಸಲು ದ.ಕ.ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಕರಾವಳಿಯಲ್ಲಿ ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕ್ರಮಕ್ಕೆ ಸೂಚಿಸಿದೆ. ಇದಕ್ಕೆ ಮುನ್ನುಡಿಯಾಗಿ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿ ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ಇಕ್ಕೆಲಗಳಲ್ಲಿ ತಾತ್ಕಾಲಿಕ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪೆರಿಯಶಾಂತಿ ಭಾಗದಲ್ಲಿ ಪ್ರವಾಸಿಗರು, ಪ್ರಯಾಣಿಕರು ಹೆಚ್ಚಾಗಿರುವ ಕಾರಣ ಅನಧಿಕೃತ ಅಂಗಡಿಗಳು ಹೆಚ್ಚಿವೆ ಪೆರಿಯಶಾಂತಿಯಲ್ಲಿಯಂತೂ ಪ್ಲಾಸ್ಟಿಕ್

ಎಲ್ಲೆಂದರಲ್ಲಿ ಕಸ ಎಸೆದರೆ ಜೋಕೆ ➤ದ.ಕ ಜಿಲ್ಲಾ ಪಂಚಾಯಿತಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ Read More »

ಕರಾವಳಿ

ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಬೇತಮಂಗಲ,ಜೂನ್.20. ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಗ್ರಾಮದ ರೈತ ಸಂಪರ್ಕ ಕೇಂದ್ರ ಬಳಿ ಹಸಿರು ನಿಶಾನೆ ತೋರಿ ಮಾತನಾಡಿದ ಶಾಸಕಿ ಎಂ.ರೂಪಕಲಾ ರೈತರಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಕೃಷಿ ಅಭಿಯಾನ ಸಹಕಾರಿಯಾಗಿದೆ ಎಂದು ನುಡಿದರು. ರೈತರು ಇಲಾಖೆಗಳಿಗೆ ಭೇಟಿ ನೀಡಿ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಜತೆಗೆ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಈ ಅಭಿಯಾನ 6 ದಿನಗಳ ಕಾಲ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯಲಿದೆ. ಇದರೊಂದಿಗೆ ರೇಷ್ಮೆ, ಮೀನುಗಾರಿಕೆ,

ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಚಾಲನೆ Read More »

ಕರ್ನಾಟಕ

“ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಸುಸಂಸ್ಕೃತ ಮತ್ತು ಸುವ್ಯವಸ್ಥೆ ಬೆಳೆಸಿಕೊಳ್ಳಲು ಸಾಧ್ಯ” ➤ ಶ್ರೀ ಗುರುಪ್ರಸಾದ್

(ನ್ಯೂಸ್ ಕಡಬ) newskadaba.com ಕಡಬ, ಜೂನ್.20. ಸರಸ್ವತೀ ವಿದ್ಯಾಲಯ ವಿದ್ಯಾನಗರ ಕಡಬ ಸಮಾಜ ಯಾವತ್ತು ಬದಲಾವಣೆ ಆಗುವುದಿಲ್ಲ ಬದಲಾವಣೆ ಆಗುವುದು ನಿಮ್ಮಂತಹ ಯುವ ಜನತೆ ಅದಕ್ಕೆ ಅವಕಾಶ ಕೊಡದೆ ಗುರು ಹಿರಿಯರಿಗೆ ಗೌರವ ಕೊಡುತ್ತಾ, ದೇಶದ ಸುಪ್ರಜೆಯಾಗಿ ಬಾಳಲು ವಿದ್ಯಾರ್ಥಿ ಜೀವನದಲ್ಲಿ ಸುಸಂಸ್ಕೃತ ಮತ್ತು ಸುವ್ಯವಸ್ಥೆ ಬೆಳೆಸಿಕೊಳ್ಳಲು ಸಾಧ್ಯ. ಎಂದು ಶಾಲಾ ಮಂತ್ರಿಮಂಡಲದ ಕಾರ್ಯಕ್ರಮದಲ್ಲಿ ಶ್ರೀ ಗುರುಪ್ರಸಾದ್ ನುಡಿದರು.ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಶ್ರೀ ಉಮೇಶ್ ಶೆಟ್ಟಿ ಸಾಯಿರಾಂ ಅಧ್ಯಕ್ಷತೆ ವಹಿಸಿದರು. ಶ್ರೀ ಶಿವಪ್ರಸಾದ್ ಕೆ ಪ್ರಮಾಣವಚನ

“ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಸುಸಂಸ್ಕೃತ ಮತ್ತು ಸುವ್ಯವಸ್ಥೆ ಬೆಳೆಸಿಕೊಳ್ಳಲು ಸಾಧ್ಯ” ➤ ಶ್ರೀ ಗುರುಪ್ರಸಾದ್ Read More »

ಕರಾವಳಿ

ನೂಜಿಬಾಳ್ತಿಲ: ಹೆದ್ದಾರಿ ಬದಿಯ ಅಪಾಯಕಾರಿ ಮರ ತೆರವು

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.20.ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆಯವರು ತೆರವು ಗೊಳಿಸಿದ್ದಾರೆ. ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪದ ಗರ್ಗಸ್‍ಪಾಲ್ ತಿರುವಿನ ಹೆದ್ದಾರಿ ಅಂಚಿನಲ್ಲಿಯೇ ಅಪಾಯಕಾರಿ ಬೃಹತ್ ಗಾತ್ರದ ಮರಗಳಿತ್ತು, ಇದು ಹೆದ್ದಾರಿ ತಿರುವಿನ ರಸ್ತೆ ಬದಿಯಲ್ಲಿರುವುದರಿಂದ ವಾಹನ ಸವಾರರಿಗೂ ಅಪಾಯಕಾರಿಯಾಗಿ ಹಾಗೂ ಮಳೆಗಾಲದ ಗಾಳಿಗೆ ಹೆದ್ದಾರಿಗೆ ಮುರಿದು ಬೀಳುವ ಜೊತೆಗೆ ಜೀವಹಾನಿಯ ಆತಂಕವನ್ನು ಈ ಭಾಗದ ಗ್ರಾಮಸ್ಥರು ವ್ಯಕ್ತಪಡಿಸಿ ತೆರವಿಗೆ

ನೂಜಿಬಾಳ್ತಿಲ: ಹೆದ್ದಾರಿ ಬದಿಯ ಅಪಾಯಕಾರಿ ಮರ ತೆರವು Read More »

ಕರಾವಳಿ

ಉತ್ತಮ ಜೀವನಕ್ಕೆ ಆರೋಗ್ಯವು ಬಹುಮುಖ್ಯ ➤ ಮೃತ್ಯುಂಜಯ ಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಒಬ್ಬ ವ್ಯಕ್ತಿಯ ಪ್ರಗತಿಗೆ ಆರೋಗ್ಯಕರ ವಾತಾವರಣವು ಬಹಳಷ್ಟು ಮುಖ್ಯ. ಆರೋಗ್ಯ ಶಿಬಿರಗಳಿಂದ ರೋಗರುಜಿನಗಳ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಉಪಯೋಗವನ್ನು ಪಡೆದುಕೊಳ್ಳಿ ಎಂದು ಉಪ ಕಮಾಂಡೆಂಡ್ ಸಿ.ಐ.ಎಸ್.ಎಫ್. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಮೃತ್ಯುಂಜಯ ಸ್ವಾಮಿ ಡಿ. ಹೇಳಿದರು. ಇಂದು ಸಿ.ಐ.ಎಸ್.ಎಫ್ ಗ್ರಾಮ ಎಂ.ಆರ್.ಪಿ.ಎಲ್. ಕುತ್ತೆತ್ತೂರು, ಕಾಟಿಪಳ್ಳ, ಮಂಗಳೂರಿನಲ್ಲಿ ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮತ್ತು

ಉತ್ತಮ ಜೀವನಕ್ಕೆ ಆರೋಗ್ಯವು ಬಹುಮುಖ್ಯ ➤ ಮೃತ್ಯುಂಜಯ ಸ್ವಾಮಿ Read More »

ಕರಾವಳಿ
Scroll to Top