2020ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.21.ಕ್ರೀಡೆ ಮತ್ತು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ, 2020ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನಾಂಕದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೋದಿರಬೇಕು. ಅಲ್ಲದೆ ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅರ್ಜಿದಾರರು […]
2020ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ


