ಕಡಬ ನ್ಯೂಸ್

ಬಂಟ್ವಾಳ ತಾಲೂಕು ಸಾಮಾನ್ಯ ಸಭೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಜೂನ್ 26 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕೆ. ಚಂದ್ರಹಾಸ ಕರ್ಕೇರಾ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾಲೂಕು ಸಾಮಾನ್ಯ ಸಭೆ Read More »

ಕರಾವಳಿ

ವ್ಯಕ್ತಿ ನಾಪತ್ತೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ತೋಕೂರು ಗ್ರಾಮದ ಕಂಬಳಬೆಟ್ಟು ಮನೆಯ ಚಂದ್ರಹಾಸ ಎಂಬಾತನು ಮೇ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಗಂಡಸಿನ ಚಹರೆ ಇಂತಿವೆ: ಚಂದ್ರಹಾಸ ಪ್ರಾಯ 40 ವರ್ಷ, 5.6 ಅಡಿ ಎತ್ತರ, ಗೋದಿ ಮೈಬಣ್ಣ. ಈ ಚಹರೆಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಮುಲ್ಕಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2290533, 9480805359, 9480805332 ನಂಬ್ರಕ್ಕೆ ಅಧವಾ ಮಂಗಳೂರು ನಗರ

ವ್ಯಕ್ತಿ ನಾಪತ್ತೆ Read More »

ಕರಾವಳಿ

ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಜಿಲ್ಲಾ ಗೃಹರಕ್ಷಕ ದಳದ ಇವರ ಸಹಯೋಗದಲ್ಲಿ ಜೂನ್ 21ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಜೂನ್ 15 ರಂದು ಪೂರ್ವಾಹ್ನ 7 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು

ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ Read More »

ಕರಾವಳಿ

ಮಳವೂರು ಗ್ರಾಮಸಭೆ ಹಾಗೂ ವಾರ್ಡು ಸಭೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಮಂಗಳೂರು ತಾಲೂಕು ಮಳವೂರು ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 5 ರಂದು ಪೂರ್ವಾಹ್ನ 10.30 ಗಂಟೆಗೆ ಕಾನ ಆಮಂತ್ರಣ ಹಾಲ್ ಕೆಂಜಾರು ಗ್ರಾಮದಲ್ಲಿ ನಡೆಯಲಿದೆ. ಮಳವೂರು ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; ಜೂನ್ 19 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನ ಮಳವೂರು ಕರಂಬಾರು, ಜೂನ್ 20 ರಂದು ಪೂರ್ವಾಹ್ನ 10.30 ಗಂಟೆಗೆ ಸಮುದಾಯ ಭವನ,

ಮಳವೂರು ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲು ಯೋಜನೆ ಹಮ್ಮಿಕೊಂಡಿದೆ. ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮ ನಡೆಸಲು ಪ್ರಾಧಿಕಾರವು ರೂ 5000/ ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ

ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ Read More »

ಕರಾವಳಿ

ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018 ನೇ ಸಾಲಿನ ಯುವಬರಹಗಾರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. ಸ್ವ-ವಿವರದೊಂದಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ, ಜನ್ಮದಾಖಲಾತಿ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ದೃಢೀಕರಣ ಪತ್ರ ನೀಡಬೇಕು. ಅರ್ಜಿಯನ್ನು ಜುಲೈ 6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ

ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ Read More »

ಕರಾವಳಿ

ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018ರಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವಯಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು/ಲೇಖಕರು/ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು 2018 (ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಪುದ್ರಣ ಸೊಗಸು, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರ ಕಲೆಯ ದ್ವಿತೀಯ) ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಯಂ ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ

ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ನೇಮಕಾತಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ದಕ್ಷಿಣ ಕನ್ನಡ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 25 ಅಂಗನವಾಡಿ ಕಾರ್ಯಕರ್ತೆ ಹಾಗೂ 66 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ( ವೆಬ್ ಸೈಟ್ ವಿಳಾಸ:www.anganwadirecruit.kar.nic.in )ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಅಂಗನವಾಡಿ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಿತಿ – ಪ್ರವರ್ಗ-1, ಎಸ್.ಸಿ. & ಎಸ್.ಟಿ ರೂ. 2.50 ಲಕ್ಷ ಪ್ರವರ್ಗ-2ಎ, 2ಬಿ, 3ಎ, 3ಬಿ

ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೂನ್ 21 ರಂದು ವಿಶ್ವಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 21 ರಂದು ನಡೆಯಲಿದೆ.ಈ ಕುರಿತು ಪೂರ್ವಭಾವಿ ಸಭೆ ಶನಿವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ನಡೆಸಿ ಯಶಸ್ವಿಗೊಳಿಸಬೇಕು. ಎಲ್ಲಾ ಸಂಘ ಸಂಸ್ಥೆಗಳನ್ನು ಇದರಲ್ಲಿ ತೊಡಗಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು. ತಾಲೂಕು ಮಟ್ಟದಲ್ಲಿಯೂ ಆಯುಷ್ ಕಾಲೇಜುಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲು ಅವರು ಸೂಚಿಸಿದರು. ಎಲ್ಲಾ ಇಲಾಖಾಧಿಕಾರಿಗಳು ಯೋಗ ದಿನಾಚರಣೆಯಲ್ಲಿ ಕಡ್ಡಾಯವಾಗಿ

ಜೂನ್ 21 ರಂದು ವಿಶ್ವಯೋಗ ದಿನಾಚರಣೆ Read More »

ಕರಾವಳಿ
Scroll to Top