ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2018-19 ಮತ್ತು 2019-20 ನೇ ಸಾಲಿನಡಿ ವಲಸೆ ಕುರಿಗಾರರಿಗೆ ಸಂಚಾರಿ ಟೆಂಟ್ ಮತ್ತು ಇನ್ನಿತರ ಪರಿಕರಗಳ ಕಿಟ್ಗಳನ್ನು ಉಚಿತವಾಗಿ ವಿತರಿಸಲು ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಹಾಗು ಆಸಕ್ತ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ತಾಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಅವಶ್ಯಕ […]
ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ Read More »
ಕರಾವಳಿ


