ಕಡಬ ನ್ಯೂಸ್

ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2018-19 ಮತ್ತು 2019-20 ನೇ ಸಾಲಿನಡಿ ವಲಸೆ ಕುರಿಗಾರರಿಗೆ ಸಂಚಾರಿ ಟೆಂಟ್ ಮತ್ತು ಇನ್ನಿತರ ಪರಿಕರಗಳ ಕಿಟ್‍ಗಳನ್ನು ಉಚಿತವಾಗಿ ವಿತರಿಸಲು ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಹಾಗು ಆಸಕ್ತ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯಾ ತಾಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಅವಶ್ಯಕ […]

ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕೃಷಿ ಪ್ರಶಸ್ತಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.2019-20 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ. ಬೆಳೆ ಸ್ಪರ್ಧೆಗೆ ಭಾಗವಹಿಸುವ ಸಾಮಾನ್ಯ ರೈತರುಗಳು ರೂ 100/ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರುಗಳು ರೂ 25/ ಪ್ರವೇಶ ಶುಲ್ಕವನ್ನು ಸಂದಾಯ ಮಾಡಬೇಕು. ಬಹುಮಾನ ಮೊತ್ತದ ವಿವರ ಇಂತಿವೆ: ತಾಲೂಕು ಮಟ್ಟದಲ್ಲಿ ಪ್ರಥಮ 15000 ದ್ವಿತೀಯ 10000/ ತ್ಥತೀಯ 5000/ ಜಿಲ್ಲಾಮಟ್ಟದಲ್ಲಿ

ಕೃಷಿ ಪ್ರಶಸ್ತಿ ಅರ್ಜಿ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ ➤ತುಂಬಿ ಹರಿದ ಜೀವನದಿ ನೇತ್ರಾವತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.14.ಕಳೆದೊಂದು ತಿಂಗಳಿಂದ ಧರ್ಮಸ್ಥಳ ಸ್ನಾನಘಟ್ಟ ನೇತ್ರಾವತಿಯಲ್ಲಿ ನೀರಿನ ಹರಿವು ಕ್ಷೀಣಿಸಿದ್ದರಿಂದ ಭಕ್ತರ ತೀರ್ಥಸ್ನಾನಕ್ಕೆ, ದಿನ ಬಳಕೆಗೆ ನೀರಿನ ಅಭಾವ ಆತಂಕ ಎದುರಾಗಿತ್ತು. ಸದ್ಯ ಚಾರ್ಮಾಡಿ ಸಹಿತ ಘಟ್ಟ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬತ್ತಿದ ನದಿ-ತೊರೆಗಳಿಗೆ ಜೀವಕಳೆ ಬಂದಿದೆ.ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ದಲ್ಲಿನ ಕಿಂಡಿ ಅಣೆಕಟ್ಟು ಭರ್ತಿ ಯಾಗಿದೆ. ನದಿ ನೀರನ್ನೇ ಆಶ್ರಯಿಸಿದ್ದ ಕೃಷಿಕರು ಹರ್ಷದಲ್ಲಿದ್ದಾರೆ. ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಜೀವನದಿ ನೇತ್ರಾವತಿ ಸಹಿತ ತಾಲೂಕಿನ ನದಿಗಳಲ್ಲಿ ನೀರಿನ ಹರಿವು

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ ➤ತುಂಬಿ ಹರಿದ ಜೀವನದಿ ನೇತ್ರಾವತಿ Read More »

ಕರಾವಳಿ

ಇಂದು ರಕ್ತದಾನಿಗಳ ದಿನ ➤“ರಕ್ತದಾನ ಜೀವದಾನ” ಶ್ರೇಷ್ಠದಾನ

 (ನ್ಯೂಸ್ ಕಡಬ) newskadaba.com ವಿಶೇಷ ಲೇಖನ:ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು. ರಕ್ತಕ್ಕೆ

ಇಂದು ರಕ್ತದಾನಿಗಳ ದಿನ ➤“ರಕ್ತದಾನ ಜೀವದಾನ” ಶ್ರೇಷ್ಠದಾನ Read More »

ಕರಾವಳಿ, ವಿಶೇಷ ಲೇಖನಗಳು

ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಪ್ರತಿ ವರ್ಷ ಜೂನ್ 14 ರಂದು ಅಂದರೆ ಇಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ”

ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ Read More »

ಕರಾವಳಿ

ನ್ಯೂ ಅಕ್ಷರದೇವಿ ಫ್ಯಾನ್ಸಿ ಮತ್ತು ಟೈಲರಿಂಗ್ ಶುಭಾರಂಭ

 (ನ್ಯೂಸ್ ಕಡಬ) newskadaba.com ಕಡಬ, ಜೂನ್.14.ಕುಟ್ರುಪ್ಪಾಡಿ ಗ್ರಾಮದ ಹೊಸಮಠ ರಾಜ್ಯ ಹೆದ್ದಾರಿ ಬದಿಯಲ್ಲಿ ಇರುವ ಕುಟ್ರುಪ್ಪಾಡಿ ಗ್ರಾ.ಪಂ ಕಟ್ಟಡದಲ್ಲಿ ನ್ಯೂ ಅಕ್ಷರದೇವಿ ಫ್ಯಾನ್ಸಿ ಮತ್ತು ಟೈಲರಿಂಗ್ ಸಂಸ್ಥೆ ಇಂದು ಶುಭಾರಂಭಗೊಂಡಿತು. ಕುಟ್ರುಪ್ಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಗೋಗಟೆ ಸಂಸ್ಥೆಯನ್ನು ದ್ವೀಪ ಪ್ರಜ್ವಲನಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ನಮ್ಮ ಕುಟ್ರುಪ್ಪಾಡಿ ಗ್ರಾ.ಪಂ ಕಟ್ಟಡದಲ್ಲಿ ಪ್ರಾರಂಭಿಸಿರುವ ಈ ಸಂಸ್ಥೆಯು ಉಜ್ವಲವಾಗಲಿ ಈ ಭಾಗದ ಗ್ರಾಹಕರಿಗೆ ಪ್ರಯೋಜನವಾಗುವಂತಹ ಫ್ಯಾನ್ಸಿ ಹಾಗೂ ಬಟ್ಟೆ ವ್ಯವಹಾರ ಕೈಗೆಟಕುವ ಮಿತದರದಲ್ಲಿ ಸಿಗುವುದರೊಂದಿಗೆ ಸಂಸ್ಥೆಯ ಮಾಲಕಿ ಸ್ತ್ರೀಶಕ್ತಿ ಸಂಘಟನೆಯ

ನ್ಯೂ ಅಕ್ಷರದೇವಿ ಫ್ಯಾನ್ಸಿ ಮತ್ತು ಟೈಲರಿಂಗ್ ಶುಭಾರಂಭ Read More »

ಕರಾವಳಿ

ದೂರ ಶಿಕ್ಷಣ ಕೇಂದ್ರದ ವಾರ್ಷಿಕ ಕೋರ್ಸುಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣ ಕೇಂದ್ರದ ಸ್ನಾತಕ (ಯುಜಿ) ಪದವಿ ಪರೀಕ್ಷೆಗಳು ಜೂನ್ 17 ರಿಂದ ಹಾಗೂ ಸ್ನಾತಕೋತ್ತರ (ಪಿಜಿ) ಪದವಿ ಪರೀಕ್ಷೆಗಳು ಜೂನ್ 24 ರಿಂದ ಆರಂಭಗೊಳ್ಳುವುದು. ಪರೀಕ್ಷಾ ಪ್ರವೇಶ ಪತ್ರವನ್ನು ಸೂಚಿಸಿದ ಪರೀಕ್ಷಾ ಕೇಂದ್ರದಿಂದ ಜೂನ್ 15 ರಂದು ಸ್ನಾತಕ ಪದವಿ (ಯುಜಿ) ವಿದ್ಯಾರ್ಥಿಗಳು ಹಾಗೂ ಜೂನ್ 21 ರಂದು ಸ್ನಾತಕೋತ್ತರ ಪದವಿ (ಪಿಜಿ) ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಪರೀಕ್ಷಾ ಕೇಂದ್ರಗಳ ವಿವರ ಇಂತಿವೆ: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು (ಬಿ.ಎ/ಬಿ.ಕಾಂ/ಬಿ.ಬಿಎಂ,)

ದೂರ ಶಿಕ್ಷಣ ಕೇಂದ್ರದ ವಾರ್ಷಿಕ ಕೋರ್ಸುಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ Read More »

ಕರಾವಳಿ

ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.2018-19ನೇ ಸಾಲಿನ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವವರು ತಮ್ಮ ನಾಮನಿರ್ದೇಶನಗಳನ್ನು ನಿಗದಿತ ನಮೂನೆಯಲ್ಲಿ

ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮುಂಗಾರು ಹಂಗಾಮಿನ ಬೀಜೋಪಚಾರ ಬಳಕೆಯ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.14.ಬೆಳ್ತಂಗಡಿ ತಾಲೂಕಿನ ಕೃಷಿ ಇಲಾಖೆಯ ವತಿಯಿಂದ 2019-20 ನೇ ಸಾಲಿನ ಮುಂಗಾರು ಹಂಗಾಮು ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆಯ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಸುಲ್ಕೇರಿಯ ವೇಣೂರು ರೈತ ಸಂಪರ್ಕ ಕೇಂದ್ರದಲ್ಲಿ ಜೂನ್ 10 ರಂದು ಹಮ್ಮಿಕೊಳ್ಳಲಾಗಿತ್ತು. ಸೂಕ್ತವಾದ ವೈಜ್ಞಾನಿಕ ಸಲಹೆ ಮತ್ತು ರೈತರು ಮುಂಗಾರಿನ ಸಮಯದಲ್ಲಿ ಕೈಗೊಳ್ಳಬಹುದಾದ ಕೃಷಿ ಪದ್ದತಿಗಳ ಬಗ್ಗೆ ಜಾಗರೂಕತೆಯನ್ನು ಅನುಸರಿಸುವುದು ಅತೀ ಮುಖ್ಯವಾದ ಅಂಶವೆಂಬುದನ್ನು ಅರಿತು ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ

ಮುಂಗಾರು ಹಂಗಾಮಿನ ಬೀಜೋಪಚಾರ ಬಳಕೆಯ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ Read More »

ಕರಾವಳಿ

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅನೇಕ ಕಡೆಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.ಜೆಪ್ಪು ಕುಡ್ಪಾಡಿ, ಕಾಟಿಪಳ್ಳ 2ನೇ ಬ್ಲಾಕ್, ಬಿಜೈ. ಪಣಂಬೂರು/ಬೈಕಂಪಾಡಿ ಉರ್ವಸ್ಟೋರ್/ಕೋಡಿಕಲ್/ಕೊಟ್ಟಾರ, ಯೆಯ್ಯಾಡಿ, ಬಿರಾವು, ಪಡುಪಣಂಬೂರು,. ಸೋಮೇಶ್ವರ ಉಚ್ಚಿಲ, ಬೆಳ್ಮ,, ಮೂಡು ಮಾರ್ನಾಡು, ಶಿರ್ತಾಡಿ, ಕಿನ್ಯ ಬಂಟ್ವಾಳ ತಾಲೂಕಿನಲ್ಲೂ ಅನೇಕ ಕಡೆಗಳಲ್ಲಿ ಅರ್ಜಿಅಹ್ವಾನಿಸಲಾಗಿದೆ. ಮುರತಗುಂಡಿ, ಹಳೇಗೇಟು, ಪುರಸಭೆ ವ್ಯಾಪ್ತಿಯ ಗೂಡಿನ ಬಳಿ , ಫರಂಗಿಪೇಟೆ, ಮೇರಮಜಲು, ಕೊಡ್ಮಣ್ ಬೆಳ್ತಂಗಡಿ ತಾಲೂಕಿನ ಪಿಲಿಗೂಡು, ಮೂಡುಕೋಡಿ, ಆರಂಬೋಡಿ, ರೆಖ್ಯ ಈ

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More »

ಕರಾವಳಿ
Scroll to Top