ಕಡಬ ನ್ಯೂಸ್

ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.4.ನೂಜಿ ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ, ಪಠ್ಯ ಪುಸ್ತಕ ವಿತರಣೆ ಹಾಗೂ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯೆ ರಜಿತಾ ಪದ್ಮನಾಭ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರು ವಹಿಸಿದ್ದರು. ವಿಶೇಷ ದಾಖಲಾತಿ ಆಂದೋಲನದಲ್ಲಿ ಶಾಲೆಗೆ ದಾಖಲಾಗಲು ಅರ್ಹರಿರುವ ಮಗುವಿನ ಮನೆಗೆ ಗ್ರಾ.ಪಂ. ಸದಸ್ಯೆ, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳು ತೆರಳಿ ಮಗುವನ್ನು ಶಾಲೆಗೆ ದಾಖಲು ಮಾಡಿಕೊಳ್ಳಲಾಯಿತು. ಶಾಲಾ […]

ನೂಜಿ ರೆಂಜಿಲಾಡಿ➤ಶಾಲಾ ಪ್ರಾರಂಭೋತ್ಸವ Read More »

ಕರಾವಳಿ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 200 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. 2019ರ ಮುಂಗಾರು ಹಂಗಾಮಿನಲ್ಲಿ ಬೆಳೆಸಾಲ ಪಡೆಯುವ ಮತ್ತು ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆಗಳನ್ನು ಸಲ್ಲಿಸಲು ದಿನಾಂಕವನ್ನು ದಿ:14-8-2019ಕ್ಕೆ ನಿಗದಿಪಡಿಸಲಾಗಿದೆ. ಈ ಯೋಜನೆಯು ಬೆಳೆಸಾಲ ಪಡೆದ

ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ತೋಕೂರು ಕಂಬಳಬೆಟ್ಟು, ಹಳೆಯಂಗಡಿ ಪೋಸ್ಟ್ ನಲ್ಲಿ ವಾಸವಿದ್ದ ಅವಿವಾಹಿತೆ ಕುಮಾರಿ ಉಮಾವತಿ ಎಂಬಾಕೆ ಹಲ್ಲಿನ ಡಾಕ್ಟರ್ ಹತ್ತಿರ ಹೋಗುತ್ತೇನೆ ಎಂದು ಹೋದಾಕೆ ವಾಪಾಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದವರ ಚಹರೆ ಇಂತಿವೆ: ಹೆಸರು – ಉಮಾವತಿ, ಪ್ರಾಯ-34 ವರ್ಷ, ಎತ್ತರ-5.4 ಅಡಿ, ಕೋಲು ಮುಖ, ಧರಿಸಿದ ಬಟ್ಟೆ-ನೀಲಿ ಕಪ್ಪು ಹಳದಿ ಚೌಕುಳಿಯ ಚೂಡಿದಾರ್ ಟಾಪ್ ಮತ್ತು ನೀಲಿ ಬಣ್ಣದ ಲೆಗ್ಗಿನ್ಸ್ ಪ್ಯಾಂಟ್, ಗೊತ್ತಿರುವ

ಯುವತಿ ಕಾಣೆಯಾಗಿದ್ದಾರೆ. Read More »

ಕರಾವಳಿ

ಅಲ್ಪಾವಧಿ ಟೆಂಡರ್ ಆಹ್ವಾನ ➤ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು ಇವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗ ಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ 7 ಸಂಖ್ಯೆ ಕಂಪ್ಯೂಟರ್ ಆಪರೇಟರ್ ಹಾಗೂ 7 ಸಂಖ್ಯೆ ಗ್ರೂಪ್-ಡಿ ಸಿಬ್ಬಂದಿಯನ್ನು 2019-20 ನೇ ಸಾಲಿಗೆ 12 ತಿಂಗಳ ಅವಧಿಗೆ ಹೊರಗುತ್ತಿಗೆ ಪಡೆಯುವ ಸಲುವಾಗಿ ಸೂಕ್ತ ಸೇವಾ ಸರಬರಾಜುದಾರರು (ಮ್ಯಾನ್ ಪವರ್ ಏಜೆನ್ಸಿ) ಯವರಿಂದ ಇ-ಪ್ರೊಕ್ಯೂರ್‍ಮೆಂಟ್

ಅಲ್ಪಾವಧಿ ಟೆಂಡರ್ ಆಹ್ವಾನ ➤ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು Read More »

ಕರಾವಳಿ

ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆ➤ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಸಾರ್ವಜನಿಕರಿಗೆ ಮಾಹಿತಿ ನೀಡಲು ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಇಂದು  ಅಪರಾಹ್ನ 4 ಗಂಟೆಗೆ ವಾರ್ಡ್ ನಂ. 48 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಗರೋಡಿ ಸರ್ವಮಂಗಳ ಹಾಲ್‍ನಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ

ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆ➤ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ರುಡ್‍ಸೆಟ್‍ನ ವಿದ್ಯಾರ್ಥಿಗಳಿಂದ ಉಜಿರೆಯ ಮೊಬೈಲ್ ಫೋನ್ ಗ್ರಾಹಕರಿಗೆ ಉಚಿತ ಸೇವೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ರುಡ್‍ಸೆಟ್ ಸಂಸ್ಥೆಯಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿದ್ದ ಮೊಬೈಲ್ ರಿಪೇರಿ ಶಿಬಿರಾರ್ಥಿಗಳಿಂದ ಮೊಬೈಲ್ ಫೋನ್ ಗ್ರಾಹಕರಿಗೆ ಉಜಿರೆಯ ಸುಪ್ರೀಮ್ ಸೆಂಟರ್ ನ ಎದುರು ಒಂದು ದಿನದ ಉಚಿತ ಮೊಬೈಲ್ ಸರ್ವಿಸ್ ಕ್ಯಾಂಪ್ ನಡೆಸಲಾಯಿತು. ರುಡ್‍ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಎಮ್. ಜನಾರ್ಧನ್‍ರವರು ಈ ಕಾರ್ಯಕ್ರಮವನ್ನು ಉಧ್ಘಾಟಿಸಿ ಶುಭ ಹಾರೈಸಿದರು. ನಿರ್ದೇಶಕರಾದ ವಿನಯ್ ಕುಮಾರ್ ಮತ್ತು ಹಿರಿಯ ಉಪನ್ಯಾಸಕರಾದ ಅಬ್ರಹಂ ಜೇಮ್ಸ್, ಅನಸೂಯ ಉಪಸ್ಥಿತರಿದ್ದರು. ಈ ಮೊಬೈಲ್ ಕ್ಯಾಂಪ್‍ನಲ್ಲಿ ಉಜಿರೆಯ ಸುಮಾರು 50

ರುಡ್‍ಸೆಟ್‍ನ ವಿದ್ಯಾರ್ಥಿಗಳಿಂದ ಉಜಿರೆಯ ಮೊಬೈಲ್ ಫೋನ್ ಗ್ರಾಹಕರಿಗೆ ಉಚಿತ ಸೇವೆ. Read More »

ಕರಾವಳಿ

ಜೂನ್ 6 ರಂದು ಜನಸ್ಪಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಪ್ರಾದೇಶಿಕ ಸಾರಿಗೆ ಕಚೇರಿ, ಮಂಗಳೂರು ಇಲ್ಲಿ ಜೂನ್ 6 ರಂದು ಅಪರಾಹ್ನ 3 ರಿಂದ 4 ಗಂಟೆಯವರೆಗೆ ಜನ ಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದುದರಿಂದ ಸಾರ್ವಜನಿಕರು ಕಚೇರಿಗೆ ಹಾಜರಾಗಿ ಸಾರಿಗೆ ಕಚೇರಿಗೆ ಸಂಬಂಧಿಸಿದ ತಮ್ಮ ದೂರು ಹಾಗೂ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಲು ಪ್ರಾದೇಶಿಕ ಸಾರಿಗೆ ಅಧಿಕಾರಿ(ಪ್ರಭಾರ),ಗಳ ಪ್ರಕಟಣೆ ತಿಳಿಸಿದೆ.

ಜೂನ್ 6 ರಂದು ಜನಸ್ಪಂದನಾ ಕಾರ್ಯಕ್ರಮ Read More »

ಕರಾವಳಿ

ವಿಶ್ವ ಚಿತ್ತವಿಕಲತೆ ದಿನ-2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 6 ರಂದು ಪೂರ್ವಾಹ್ನ 11 ಗಂಟೆಗೆ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೋರಿಯಂ ಇಲ್ಲಿ ವಿಶ್ವ ಚಿತ್ತವಿಕಲತೆ ದಿನ – 2019 ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್

ವಿಶ್ವ ಚಿತ್ತವಿಕಲತೆ ದಿನ-2019 Read More »

ಕರಾವಳಿ

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಮಂಗಳೂರಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜೂನ್ 8 ಮತ್ತು 9 ರಂದು (ಶನಿವಾರ ಮತ್ತು ಆದಿತ್ಯವಾರ) ರಂದು ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ತೋಟಗಾರಿಕಾ ಇಲಾಖಾ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ಇತರೆ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ವಿವಿಧ ಹಣ್ಣುಗಳು, ಔಷದೀಯ ಸಸಿಗಳು, ಕಸಿ ಗಿಡಗಳು, ಬೀಜಗಳು,

ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ Read More »

ಕರಾವಳಿ

ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಮಳೆಗಾಲದಲ್ಲಿ ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಪ್ರದೇಶಗಳಲ್ಲಿ ಸಮುದ್ರ ಕೊರೆತ ತೀವ್ರವಾಗಿ ಕಾಡಲಿದ್ದು, ಈ ಪ್ರದೇಶ ವ್ಯಾಪ್ತಿಯಲ್ಲಿ ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ನಿರ್ದೇಶನ ನೀಡಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸಲಿದ್ದು, ಮುನ್ನೆಚ್ಚರಿಕೆ

ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್ Read More »

ಕರಾವಳಿ
Scroll to Top