ಕಡಬ ನ್ಯೂಸ್

➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.9. 9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ ಯಾಗಿದ್ದು,.ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ […]

➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್ Read More »

ರಾಷ್ಟ್ರೀಯ ನ್ಯೂಸ್

➤ ಮಂಗಳೂರು ಕೊರಗಜ್ಜನ ಕೋಲಕ್ಕೆ ಅಡ್ಡಿಯಾಗದಂತೆ ಅಮಿತ್ ಷಾ ರೋಡ್ ಶೋ ಬಂದ್!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.9. ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವಸಚಿವರ ರೋಡ್  ಶೋ ಫೆ.11 ರಂದು ನಡೆಸಲು  ತಿರ್ಮಾನಿಸಲಾಗಿತ್ತು. ಆದರೆ ರೋಡ್ ಶೋವನ್ನು ನಡೆಸುವ ದಿನ ಹತ್ತಿರದಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯಲಿದೆ ಎಂದು ತಿಳಿದ ಸಚಿವರು ಕೋಲಕ್ಕೆ ಅಡ್ಡಿಯಾಗುತ್ತದೆ ಎನ್ನುವ ಕಾರಣಕ್ಕೆ ರೋಡ್ ಶೋವನ್ನು ರದ್ದು ಮಾಡಿದ್ದಾರೆ.  ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಫೆ. 11 ರಂದು ಕೋಲ ನಿಗದಿಯಾಗಿತ್ತು ಎಂದು ತಿಳಿದು ಬಂದಿದೆ.

➤ ಮಂಗಳೂರು ಕೊರಗಜ್ಜನ ಕೋಲಕ್ಕೆ ಅಡ್ಡಿಯಾಗದಂತೆ ಅಮಿತ್ ಷಾ ರೋಡ್ ಶೋ ಬಂದ್! Read More »

ಕರ್ನಾಟಕ

➤ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತ ಪಿಯುಸಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಬೆಂಗಳೂರು.ಫೆ.9.  ಕಬಡ್ಡಿ ಆಡುತ್ತಿದ್ದ ವೇಳೆಯೇ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಗೊಂಡು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ದುರಂತ ಸಾವಿಗೆ ಒಳಗಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಸಂಗೀತಾ (17) ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿ ಕ್ರೀಡಾ ಉತ್ಸವದ ಹಿನ್ನೆಲೆ ಮಹಿಳೆಯರ ತಂಡದ ಕಬಡ್ಡಿ ಕೂಡ ಇತ್ತು, ಹೀಗಾಗಿ ಸಂಗೀತಾ ತನ್ನ ತಂಡದ ಪರವಾಗಿ ರೈಡಿಂಗ್ ಹೋಗಿದ್ದಳು. ಆಗ ಎದುರಾಳಿ ತಂಡದವರು ಆಕೆಯನ್ನು ಹಿಡಿಯಲು ಮುಂದಾಗಿದ್ದರು. ಆಗ

➤ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತ ಪಿಯುಸಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ

ದೇಶದಲ್ಲಿ10 ಪರಮಾಣು ಶಕ್ತಿ ರಿಯಾಕ್ಟರ್‌ಗಳ ಸ್ಥಾಪನೆ ➤ಸರ್ಕಾರದಿಂದ ಅನುಮತಿ!

(ನ್ಯೂಸ್ ಕಡಬ) newskadaba.com. ನವದೆಹಲಿ. ಫೆ.9.  ದೇಶದಲ್ಲಿ ಒಟ್ಟು 7000 ಮೆಗಾವ್ಯಾಟ್ ಸಾಮರ್ಥ್ಯದ 10 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಇಲಾಖೆಯ ರಾಜ್ಯ ಖಾತೆ ಸಚಿವ ಡಾ.ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಕೊಟ್ಟ ಲಿಖಿತ ಉತ್ತರದಲ್ಲಿ ಒಟ್ಟು 8700 ಮೆಗಾವ್ಯಾಟ್ ಸಾಮರ್ಥ್ಯದ 11 ರಿಯಾಕ್ಟರ್‌ಗಳು ನಿರ್ಮಾಣ ಅಥವಾ ಕಾರ್ಯಾರಂಭದ ವಿವಿಧ ಹಂತಗಳಲ್ಲಿವೆ ಎಂದು ತಿಳಿಸಿದ್ದಾರೆ. ಕೇಂದ್ರದ ಪ್ರಸ್ತುತ ನೀತಿಯು ಪರಮಾಣು ಶಕ್ತಿಯನ್ನು ನಿಷೇದಿಸುತ್ತದೆ, ಆದರೆ ಪರಮಾಣು ಶಕ್ತಿ

ದೇಶದಲ್ಲಿ10 ಪರಮಾಣು ಶಕ್ತಿ ರಿಯಾಕ್ಟರ್‌ಗಳ ಸ್ಥಾಪನೆ ➤ಸರ್ಕಾರದಿಂದ ಅನುಮತಿ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಡಿಕೆ ಶಿವಕುಮಾರ್ ಮಗಳ ಫೀಸ್ ಬಗ್ಗೆ ಮಾಹಿತಿ ಕೇಳಿದ ಸಿಬಿಐ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.9. ಸಿಬಿಐಗೆ ಮಾಡಲು ದೊಡ್ಡ ದೊಡ್ಡ ಕೆಲಸಗಳು ಇರುತ್ತವೆ. ಅವುಗಳನ್ನು ಮೊದಲು ಮಾಡುವಂತೆ ತಾನು ಸಿಬಿಐಗೆ ಸಲಹೆ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಹೇಳಿದರು. ಇಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಮಾಜಿ ಸಚಿವರು, ತನ್ನ ಮಗಳಿಗೆ ಸಿಬಿಐನಿಂದ ನೋಟೀಸ್ ಬಂದಿರುವ ವಿಚಾರ ಪ್ರಸ್ತಾಪಿಸುತ್ತಾ ಈ ಮೇಲಿನ ಮಾತುಗಳನ್ನು ಹೇಳಿದರು. ನನ್ನ ಮಗಳಿಗೆ ಸಿಬಿಐನಿಂದ ನೋಟೀಸ್ ಬಂದಿದೆ. ಆಕೆಯ ಶಿಕ್ಷಣ ಶುಲ್ಕದ ಬಗ್ಗೆ ಅವರಿಗೆ ಮಾಹಿತಿ ಬೇಕಂತೆ. ಈ ಸಿಬಿಐನವರಿಗೆ ಮಾಡಲು

➤ಡಿಕೆ ಶಿವಕುಮಾರ್ ಮಗಳ ಫೀಸ್ ಬಗ್ಗೆ ಮಾಹಿತಿ ಕೇಳಿದ ಸಿಬಿಐ Read More »

ಕರ್ನಾಟಕ

➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ .ಫೆ.9.   ಕಾರೊಂದು ಎಕ ಕಾಲಕ್ಕೆ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಫೆ.9 ರಂದು ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ. ದಾವಣಗೆರೆಯಲ್ಲಿ ಮದ್ವೆ ಮುಗಿಸಿಕೊಂಡ ಸ್ವ ಗ್ರಾಮ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಹೋಗುತ್ತಿದ್ದ ಯುವಕರು. ರಾತ್ರಿ ಎದುರಿಗೆ ಬರುತ್ತಿದ್ದ ಟ್ರಾಕ್ಟರ್​ಗೆ ಹೊಡೆದು ನಂತರ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಾದ ಮಂಜುನಾಥ(24) ಹಾಗೂ ಅಮೃತ್(23) ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಎಸ್

➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಕಿಂಗ್ ಕೊಹ್ಲಿ..!

ನ್ಯೂಸ್ ಕಡಬ) newskadaba.com. ನವದೆಹಲಿ. ಫೆ.9. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹತ್ವದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದಲ್ಲಿ ಆರಂಭವಾಗಿದೆ. ಇಂದಿನ ಪಂದ್ಯ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿಗೆ ಬಹಳ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮಹತ್ವದ ದಾಖಲೆಯೊಂದನ್ನು ಬರೆಯಲಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 15 ವರ್ಷಗಳ ವೃತ್ತಿಜೀವನದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದು, ಈ ಪಂದ್ಯದಲ್ಲಿ ವಿರಾಟ್ ಕೇವಲ 64 ರನ್ ಗಳಿಸಿದರೆ ತಮ್ಮ ಅಂತಾರಾಷ್ಟ್ರೀಯ

➤ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ಕಿಂಗ್ ಕೊಹ್ಲಿ..! Read More »

ಕ್ರೀಡಾ ನ್ಯೂಸ್

ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ➤ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.8. ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ವ್ಯಕ್ತಿಯನ್ನು ಗಣೇಶ್ ನಾಯಕ್ ಎಂದು ಗುರುತಿಸಲಾಗಿದೆ. ಚಾರ್ಜ್ ಶೀಟ್ ಪ್ರಕಾರ, ನಾಯಕ್ ಸಂತ್ರಸ್ತೆಯ ತಾಯಿಯೊಂದಿಗೆ ಎರಡನೇ ಮದುವೆಯಾಗಿದ್ದರು ಮತ್ತು ನಂತರ ಅವರೊಂದಿಗೆ ವಾಸಿಸುತ್ತಿದ್ದರು. ಅವರ ಪತ್ನಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದಾಗ,

ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ➤ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ.8. ಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಪೆಟ್ರೋಲ್ ಬಂಕ್‌ ಯಂತ್ರೋಪಕರಣಗಳನ್ನು ತಪಾಸಣೆ ಮಾಡಿ ಪ್ರಮಾಣ ಪತ್ರ ನೀಡಲು ಚಿಕ್ಕಬಳ್ಳಾಪುರ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎಸ್. ಮಾಲಾ ಕಿರಣ್ 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳು  ಕಾರ್ಯಾಚರಣೆ ನಡೆಸಿ ಎಸ್. ಮಾಲಾ ಕಿರಣ್ ರನ್ನು ರೆಡ್ ಹ್ಯಾಂಡಾಗಿ ಟ್ರಾಪ್ ಮಾಡಿ ಬಂಧಿಸಿದ್ರು. ಚಿಕ್ಕಬಳ್ಳಾಪುರದ ಬಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಮಾಲಿಕರಾದ ಭಾಸ್ಕರ್ ರವರ

ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ ➤ ಆರೋಪಿಗಾಗಿ 7 ತಂಡಗಳಿಂದ ಶೋಧ

(ನ್ಯೂಸ್ ಕಡಬ) newskadaba.com ಮಂಗಳೂರು ,ಫೆ.8.  ಹಂಪನಕಟ್ಟೆಯಲ್ಲಿರುವ ಜುವೆಲ್ಯರಿ ಅಂಗಡಿಯೊಂದರ ಸಿಬ್ಬಂದಿ ರಾಘವೇಂದ್ರ ಆಚಾರ್ಯ (55) ಅವರನ್ನು  ಕೆಲ ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಕೊಲೆ ಮಾಡಿರುವ ಆರೋಪಿಯ ಚಹರೆ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಆತ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದರಿಂದ ಪತ್ತೆ ಹಚ್ಚುವುದು ಕಷ್ಟವಾಗಿದ್ದು, ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಇನ್ನು ಆರೋಪಿಯು ಜುವೆಲ್ಯರಿಯಿಂದ ಹೊರಗೆ ಬಂದ ಬಳಿಕ ಎರಡೆರಡು ರಿಕ್ಷಾಗಳಲ್ಲಿ ಹೋಗುವ ಮೂಲಕ

ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ ➤ ಆರೋಪಿಗಾಗಿ 7 ತಂಡಗಳಿಂದ ಶೋಧ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top