➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್
(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.9. 9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಆತನನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ ಯಾಗಿದ್ದು,.ಮಣಿ ಕುಶಾಲ್ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ […]
➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್ Read More »
ರಾಷ್ಟ್ರೀಯ ನ್ಯೂಸ್




