ಕಡಬ ನ್ಯೂಸ್

ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ ಜೂನ್ 7 ರಂದು ಮಧ್ಯಾಹ್ನ 3 ಗಂಟೆಗೆ ಜರಗಲಿದೆ. ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳೇನಾದರೂ ಇದ್ದಲ್ಲಿ ಅಂಚೆ ಅದಾಲತ್ ತಲೆಬರಹದಡಿಯಲ್ಲಿ ಜೂನ್ 4 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ ಬಲ್ಮಠ ಮಂಗಳೂರು 575002 ಈ ವಿಳಾಸಕ್ಕೆ ಕಳುಹಿಸಬಹುದು. ಅಥವಾ ವಾಟ್ಸಾಪ್ ಸಂಖ್ಯೆ: 9448291072 ಮೂಲಕ ದೂರುಗಳನ್ನು ಕಳುಹಿಸಬಹುದು. ಅಂಚೆ ವಿಭಾಗಕ್ಕೆ ಸಂಬಂಧಪಟ್ಟ […]

ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಕೊಡುವ ಹಾಗೂ ಸ್ವೀಕರಿಸುವ ದಿನವನ್ನು ಮೇ 28 ರಂದು ಸಂಜೆ 5.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.dte.kar.nic.in / www. dtetech. karnataka.gov.in/kartechnical ಅಥವಾ ಕಚೇರಿಯ ದೂರವಾಣಿ ಸಂಖ್ಯೆ 0824-2211636ನ್ನು ಸಂಪರ್ಕಿಸಬಹುದು ಎಂದು ಪ್ರಿನ್ಸಿಪಾಲರು ಗ್ರೇಡ್-2 ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 1 ರಿಂದ ಅಕ್ಟೋಬರ್ 15 ರ ಅವಧಿಗೆ ನೀರಿನ ಕೊಳವೆ ಜೋಡಣೆ ಒಳಚರಂಡಿ ವ್ಯವಸ್ಥೆ, ಒ.ಎಫ್.ಸಿ ಕೇಬಲ್‍ಗಳ ಅಳವಡಿಕೆ ಹಾಗೂ ಇತರ ಕೆಲಸ ಕಾರ್ಯಗಳಿಗಾಗಿ ರಸ್ತೆ ಅಗೆತ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಈ ರೀತಿಯ ಕೆಲಸ ನಿರ್ವಹಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಆಯುಕ್ತರು ಮಹಾನಗರಪಾಲಿಕೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.  

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಗುರುಪುರ, ಅಶೋಕನಗರ, ಇಲ್ಲಿಗೆ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ನಿಲಯಗಳ ಸೇರ್ಪಡೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಉಚಿತ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು. ಅರ್ಜಿಗಳನ್ನು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ನಿರ್ದೇಶಕರಾದ ಬ್ರಿಗೇಡಿಯರ್ (ನಿವೃತ್ತ) ರವಿ ಮುನಿಸ್ವಾಮಿ ಇವರು ಮೇ 28 ರಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ನಿರ್ದೇಶಕರನ್ನು ಭೇಟಿ ಮಾಡಲು ಇಚ್ಛಿಸಿದಲ್ಲಿ ಅಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಊರ್ವಸ್ಟೋರ್ಸ್ ಹತ್ತಿರವಿರುವ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ Read More »

ಕರಾವಳಿ

‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.  ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ ಆರರವರೆಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸ್ಪಷ್ಟಪಡಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರಿಗೆ ಜಿಲ್ಲೆಯಲ್ಲಿ ಅನಾವೃಷ್ಟಿ ಮತ್ತು ಅತಿವೃಷ್ಟಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ನಗರಕ್ಕೆ ನೀರು ಪೂರೈಕೆ ಸಂಬಂಧ ಬೇಸಿಗೆಯಲ್ಲಿ ಮಳೆ ಬಾರದಿರುವುದರಿಂದ ತುಂಬೆಯಲ್ಲಿ

‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’ Read More »

ಕರಾವಳಿ

ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.20.ನಗರದಲ್ಲಿ ನೀರಿಗೆ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಬಾರದಂತೆ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಲಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.ಬೆಂಗಳೂರು ನಗರದ 800 ಚ.ಕಿ.ಮೀ ಕಾರ್ಯವ್ಯಾಪ್ತಿಯಲ್ಲಿ ನೀರು ಸರಬರಾಜು ಹಾಗೂ ತ್ಯಾಜ್ಯ ನೀರಿನ ಶುದ್ಧೀಕರಣ ಹಾಗೂ ವಿಲೇವಾರಿ ಜವಾಬ್ದಾರಿ ವಸಿಕೊಂಡಿರುವ ಜಲಮಂಡಳಿಯು ನಿತ್ಯ 1,453 ದಶಲಕ್ಷ ಲೀ.ನಷ್ಟು ನೀರನ್ನು ಪೂರೈಸುತ್ತಿದೆ.ಈ ನಡುವೆ ಬೇಸಿಗೆ ಸಂದರ್ಭದಲ್ಲಿ ನಗರದ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಕುರಿತು ಸಾಕಷ್ಟು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮಂಡಳಿಯು ಸದ್ಯ ಆಣೆಕಟ್ಟುಗಳಲ್ಲಿ ನೀರಿನ ಸ್ಥಿತಿ, ನಗರದಲ್ಲಿ

ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ಮೇ 17 ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಮೇರಿಹಿಲ್ ಇಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನೆ ಕುರಿತು ಜಿಲ್ಲಾ ಸಮಾದೇಷ್ಟರಾದ ಡಾ; ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಯುವ ಸಲುವಾಗಿ ಸೋಮೇಶ್ವರ, ಉಲ್ಲಾಳ, ಪಣಂಬೂರು, ತಣ್ಣೀರ್ ಬಾವಿ, ಸಸಿಹಿತ್ಲು, ಫಾತಿಮ ಬೀಚ್, ಮೊಗವೀರ್ ಪಟ್ನ ಸುರತ್ಕಲ್ ಬೀಚ್‍ಗಳಿಗೆ ತಲಾ 3 ಜನ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಲಾಯಿತು. ಮಳೆಗಾಲದ ಸಮಯದಲ್ಲಿ ಉಪ್ಪಿನಂಗಡಿಯ ನೇತ್ರಾವತಿ

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ Read More »

ಕರಾವಳಿ

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.2019-20 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕು ಬಿ.ಸಿ ರಸ್ತೆ, ಸಹಾಯಕ ನಿರ್ದೇಶಕರವರ ಕಚೇರಿ(ಗ್ರೇಡ್ -2), ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು 5 ನೇ ತರಗತಿಯಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು www.sw.kar.nic.in  ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www.tw.kar.nic.in 

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ಉಪ ಚುನವಾಣೆಗಳು ನಡೆಯಲಿದ್ದು, ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (1- ಕಬಕ ಮತ್ತು 5- 34 ನೆಕ್ಕಿಲಾಡಿ) ಮತ್ತು ಬೆಳ್ತಂಗಡಿ (28 ಉಜಿರೆ ಮತ್ತು 29 ಕೊಯ್ಯೂರು) ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತನ್ನ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮೇ 27 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ Read More »

ಕರಾವಳಿ
Scroll to Top