ಕಡಬ ನ್ಯೂಸ್

➤ ಮೊಬೈಲ್ ಪೋನ್ ಕಳೆದುಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ.!

ನ್ಯೂಸ್ ಕಡಬ) newskadaba.com ನವದೆಹಲಿ, ಫೆ.8.  ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ಮೊಬೈಲ್ ಪೋನನ್ನು ಕಳೆದುಕೊಂಡಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಕೊಹ್ಲಿ ಅನ್ ಬಾಕ್ಸ್ ಮಾಡುವ ಮುನ್ನವೇ ಮೊಬೈಲ್ ಕಳೆದುಹೋದರೆ ಅದರಷ್ಟು ದುಃಖ ಇನ್ನೊಂದಿಲ್ಲ . ಯಾರಾದರೂ ನನ್ನ ಪೋನ್ ನೋಡಿದ್ದೀರಾ ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಫನ್ನಿಯಾಗಿರುವ ಪ್ರತಿಕ್ರಿಯಿಸಿರುವ ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ, “ಅತ್ತಿಗೆಯ ಪೋನ್ ನಿಂದ ಐಸ್ ಕ್ರೀಮ್ ಆರ್ಡರ್ ಮಾಡಿ , ನಿಮಗೆ ಸಮಾಧಾನ ಸಿಗಬಹುದು” ಎಂದು ಹೇಳಿದೆ. ಆದರೆ […]

➤ ಮೊಬೈಲ್ ಪೋನ್ ಕಳೆದುಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ.! Read More »

ರಾಷ್ಟ್ರೀಯ ನ್ಯೂಸ್

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ವೇತನ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಂಜಾನ್ (40) ಮತ್ತು ರಸೆಲ್ (24) ಬಂಧಿತ ವ್ಯಕ್ತಿಯಾಗಿದ್ದಾರೆ. ಕೆಲದಿನಗಳ ಹಿಂದೆ ಸೀಗೇಹಳ್ಳಿ ಹೆಚ್.ಪಿ.ಪೆಟ್ರೋಲ್ ಬಂಕ್ ಹಿಂಭಾಗದ ಕಾರ್ಮಿಕರ ಶೆಟ್ ನಲ್ಲಿ ಪಶ್ಚಿಮ ಬಂಗಾಳ ಮೂಲಕ ಎಂ.ಡಿ.ರಸೂಲ್ ಹವಾಲ್ದಾರ್ (30) ಆತ್ಮಹತ್ಯೆ ಮಾಡಿಕೊಂಡಿದ್ದ. ಆರೋಪಿಗಳು ಈ ವಿಚಾರವನ್ನು ಯಾರಿಗೂ

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟರ್ಕಿ ಹಾಗೂ ಸಿರಿಯಾದಲ್ಲಿ ನಡೆದ ಭೂಕಂಪನ ಅವಶೇಷಗಳಡಿ ಮಗುವಿಗೆ ಜನ್ಮ ನೀಡಿದ ಮಹಿಳೆ ➤ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು

(ನ್ಯೂಸ್ ಕಡಬ) newskadaba.com. ಟರ್ಕಿ, ಫೆ.8.  ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ, ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಭಾರತದಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಟರ್ಕಿ ತಲುಪಿವೆ. ಅವಶೇಷಗಳಡಿ ಇನ್ನೂ ಸಾವಿರಾರು ಜನರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಟರ್ಕಿ ಹಾಗೂ ಸಿರಿಯಾದಲ್ಲಿ ನಡೆದ ಭೂಕಂಪನ ಅವಶೇಷಗಳಡಿ ಮಗುವಿಗೆ ಜನ್ಮ ನೀಡಿದ ಮಹಿಳೆ ➤ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ಮುಂದಿನ ಕೆಲವೇ ದಿನಗಳಲ್ಲಿ ಡಿಟಿಎಚ್ ಟಿವಿ ಬೆಲೆ ಹೆಚ್ಚಳ!

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.7. ಮನೆಗಳಿಗೆ ನೇರವಾಗಿ ಮನರಂಜನೆಯನ್ನು ನೀಡಿವ ಸೇವೆಯೂ ಈಗ ಓಟಿಟಿಯಿಂದ ಪ್ರಾಬಲ್ಯ ಹೊಂದಿದೆ. ಏಕೆಂದರೆ ಜನರು ತಮ್ಮ ಮನೆಯ ಸೌಕರ್ಯದೊಳಗೆ ತಮ್ಮ ನೆಚ್ಚಿನ ಪ್ರದರ್ಶನಗಳು ಮತ್ತು ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ. ಹಲವಾರು DTH ಪೂರೈಕೆದಾರರು ತಮ್ಮ ಗ್ರಾಹಕರಿಗೆ ಒಪ್ಪಂದದ ಭಾಗವಾಗಿ OTT ಚಂದಾದಾರಿಕೆಗಳನ್ನು ನೀಡಲು ಪ್ರಾರಂಭಿಸಿರುವ ಕಾರಣಗಳಲ್ಲಿ ಇದೂ ಒಂದು. ನೀವು DTH (Direct To Home) ಸೇವೆಗಳ ನಿಯಮಿತ ಗ್ರಾಹಕರಾಗಿದ್ದರೆ ಮುಂಬರುವ ವಾರಗಳಲ್ಲಿ ಟಿವಿ ನೋಡುವುದು ನಿಮಗೆ ದುಬಾರಿಯಾಗಬಹುದು. ಬದಲಾವಣೆಯು ತುಂಬಾ

➤ಮುಂದಿನ ಕೆಲವೇ ದಿನಗಳಲ್ಲಿ ಡಿಟಿಎಚ್ ಟಿವಿ ಬೆಲೆ ಹೆಚ್ಚಳ! Read More »

ಕರ್ನಾಟಕ

➤2ನೇ ಬಾರಿಗೆ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದ ಭಾರತ ಮೂಲದ ಬಾಲಕಿ

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್ ಫೆ.7. ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಂ ಅವರು ಸತತ ಎರಡನೇ ವರ್ಷ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಯುಎಸ್ ಮೂಲದ ಜಾನ್ಸ್ ಹಾಪ್‌ಕಿನ್ಸ್ ಸೆಂಟರ್ ಫಾರ್ ಟ್ಯಾಲೆಂಟೆಡ್ ಯೂತ್‌ ಸಂಸ್ಥೆಯು 76 ದೇಶಗಳ 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ನಡೆಸಿದ ಪರೀಕ್ಷೆಗಳ ಫಲಿತಾಂಶಗಳ ಆಧಾರದ ಮೇಲೆ  “ವಿಶ್ವದ ಬುದ್ಧಿವಂತ” ವಿದ್ಯಾರ್ಥಿಗಳ ಪಟ್ಟಿಯಲ್ಲಿ ನತಾಶಾ ಸ್ಥಾನ ಪಡೆದುಕೊಂಡಿದ್ದಾಳೆ.    

➤2ನೇ ಬಾರಿಗೆ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದ ಭಾರತ ಮೂಲದ ಬಾಲಕಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಕಳೆ ನಾಶಕ ಸಿಂಪಡಿಸಿ ಮೆಣಸಿನ ಗಿಡಗಳ ನಾಶ ಪಡಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6.  ಹಾಸನ  ರೈತರೊಬ್ಬರು ಬೆಳೆದ ಮೆಣಸಿನ ಗಿಡಗಳನ್ನು ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ನಾಶ ಪಡಿಸಿರುವ ಘಟನೆ ಅರಕಲಗೂಡು ತಾಲೂಕಿನ ಮದಲಾಪುರ ಗ್ರಾಮದಲ್ಲಿ ನಡೆದಿದೆ. ರೋಹಿತ್ ಗೌಡ ಅವರು ಒಂದು ಎಕರೆಯಲ್ಲಿ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ಇದಕ್ಕಾಗಿ ಅವರು ಜಮೀನು ಸಮತಟ್ಟುಗೊಳಿಸಿ ಹನಿ ನೀರಾವರಿ ಅಳವಡಿಸಿ ಸಾವಿರಾರು ರೂ ಖರ್ಚು ಮಾಡಿ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಳೆ ನಾಶಕ ಸಿಂಪಡಿಸಿ ಸಂಪೂರ್ಣ ನಾಶ ಮಾಡಿದ್ದಾರೆ. ಇದರಿಂದ ಅಪಾರ ನಷ್ಟ ಅನುಭವಿಸಿದ

➤ಕಳೆ ನಾಶಕ ಸಿಂಪಡಿಸಿ ಮೆಣಸಿನ ಗಿಡಗಳ ನಾಶ ಪಡಿಸಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ

(ನ್ಯೂಸ್ ಕಡಬ) newskadaba.com, ಚೆನ್ನೈ ಫೆ.4. ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿ ನೆಲೆಸಿದ್ದ 78 ವರ್ಷ ವಾಣಿ ಜೈರಾಮ್ ಅವರು ವಿವಿಧ ಭಾರತೀಯ ಭಾಷೆಗಳಲ್ಲಿ ಸುಮಾರು 10,000 ಹಾಡುಗಳನ್ನು ಹಾಡಿದ್ದಾರೆ. ವೆಲ್ಲೂರಿನವರಾದ ಅವರು ತಮಿಳು, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಗುಜರಾತಿ, ಹರ್ಯಾನ್ವಿ, ಅಸ್ಸಾಮಿ, ತುಳು ಮತ್ತು ಬಂಗಾಳಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡಿದ್ದಾರೆ. ಸಾವಿರಾರು ಭಕ್ತಿಗೀತೆಗಳನ್ನು

➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.4. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಸಮಿತಿಯು ಶುಕ್ರವಾರ ನಾಲ್ಕು ಮತ್ತು ಐದನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿತು. ಆಯೋಗದ ಪ್ರಕಾರ, ಪ್ರಿ-ಯೂನಿವರ್ಸಿಟಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಳಗಾವಿ ಫೆ.2. ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ ಗಂಗಪ್ಪ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ. ಆಶೀಫ್ ದೇಸಾಯಿ ಎಂಬುವವನು ಪ್ರೀತಿಸಿ ಕೈಕೊಟ್ಟಿರವ ಯುವಕ. ಕಳೆದ ಎರಡು ವರ್ಷದಿಂದ ಪ್ರೀತಿಯ ನಾಟಕವಾಡುತ್ತಿದ್ದ ಆಶೀಫ್, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಈ ಹಿನ್ನೆಲೆ ಮನನೊಂದಿದ್ದ ಯುವತಿ  ಕಳೆದ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್

ನ್ಯೂಸ್ ಕಡಬ) newskadaba.com ಮಂಗಳೂರು, ಫೆ.2. ದೇರಳಕಟ್ಟೆ ಬೆಳ್ಮ ನಿವಾಸಿ ಮೊಹಮ್ಮದ್ ಶಲೀಲ್  ಅವರು ಫುಟ್‌ಬಾಲ್‌ನಲ್ಲಿ ವಿಶೇಷ ಸಾಧನೆಗೈದು ಗಿನ್ನೆಸ್ ದಾಖಲೆಗೆ ಸೇರಿದ್ದಾರೆ. ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್​ಬಾಲ್​ನೊಂದಿಗೆ 10 ರೌಂಡ್​ಗಳ ನಟ್ ಮೆಗ್ ಸಾಧಿಸುವ ಮೂಲಕ ಶಲೀಲ್ ಇಬ್ಬರು ಸಾಧಕರ ಹೆಸರಿನಲ್ಲಿದ್ದ ಗಿನ್ನಿಸ್ ದಾಖಲೆಗಳನ್ನು ಮುರಿದಿದ್ದಾರೆ. ಈ ಹಿಂದೆ ಇಂಗ್ಲೆಂಡ್​ನಲ್ಲಿ 2017ರಲ್ಲಿ ಡೆಲೆ ಎಂಬವರು 30 ಸೆಕೆಂಡುಗಳಲ್ಲಿ 7 ಸುತ್ತುಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು. ಬಳಿಕ 2021 ರ ಫೆಬ್ರವರಿಯಲ್ಲಿ ಮಹಿಳಾ

➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top