ಸ್ಮಾರ್ಟ್ ಸಿಟಿಯಡಿ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ- ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10. ಸ್ಮಾರ್ಟ್ ಸಿಟಿ ಯೋಜನೆಯಡಿ ಏಳು ಪ್ಯಾಕೇಜ್ಗಳಲ್ಲಿ ನಗರದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ. ಅಧಿಕಾರಿಗಳು ಈ ನಿಟ್ಟಿನಲ್ಲಿ ವಿನೂತನವಾಗಿ ಚಿಂತಿಸಿ ಕಾರ್ಯಾನುಷ್ಠಾನ ಮಾಡಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆಗಳನ್ನು ನಿರ್ಮಿಸುವಾಗ ವಿನೂತನವಾಗಿ ಚಿಂತಿಸಿ; ಮತ್ತೆ ವಿವಿಧ ಇಲಾಖೆಗಳ ಅಧಿಕಾರಿಗಳು ರಸ್ತೆ ನಿರ್ಮಾಣದ ಬಳಿಕ ಅಗೆದು ನಿರ್ಮಾಣಕ್ಕೆ […]
ಸ್ಮಾರ್ಟ್ ಸಿಟಿಯಡಿ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ- ಜಿಲ್ಲಾಧಿಕಾರಿ Read More »
ಕರಾವಳಿ








