ಕಡಬ ನ್ಯೂಸ್

ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಝಂಗಡ , ಎಸ್‌ಪಿ ನಾಯಕ ಅಖಿಲೇಶ್ ಯಾದವ್‌ ಅವರು ಕಣಕ್ಕಿಳಿದಿರುವ ಅಝಂಗಡದಲ್ಲಿ ಚು ನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಯಾವತಿ, ನೀವು ಎಷ್ಟೇ ಪ್ರಯತ್ನ ಪಟ್ಟರೂ ನಮ್ಮ ಮೈತ್ರಿಯನ್ನು ಮುರಿಯಲು ಸಾಧ್ಯವಿಲ್ಲ. ಸುಧೀರ್ಘ‌ ಹಾದಿಯಲ್ಲಿ ಮೈತ್ರಿ ಸಾಗಬೇಕಾಗಿದೆ.ನರೇಂದ್ರ ಮೋದಿ ಮತ್ತುಯೋಗಿ ಆದಿತ್ಯನಾಥ್‌ ಅವರನ್ನು ಅಧಿಕಾರದಿಂದ ಇಳಿಸುವವರೆಗೆ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿ ಮುಂದುವರಿಯುತ್ತದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಬುಧವಾರ ಹೇಳಿಕೆ ನೀಡಿದ್ದಾರೆ. ನಾವು ಮೈತ್ರಿಯನ್ನು ಕೇವಲ ಮೋದಿ ವಿರುದ್ಧ ಮಾಡಿಲ್ಲ. ಮೋದಿ ಅನುಯಾಯಿ […]

ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ Read More »

ರಾಷ್ಟ್ರೀಯ ನ್ಯೂಸ್

ಅತಿಥಿ ಉಪನ್ಯಾಸಕರ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಅಧೀನದಲ್ಲಿ ನಡೆಸಲ್ಪಡುವ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ದೇರಳಕಟ್ಟೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇಲ್ಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಅರ್ಜಿಯನ್ನು ಮೇ 20 ರೊಳಗೆ ಇತ್ತೀಚಿನ ಒಂದು ಭಾವಚಿತ್ರ (ಪಾಸ್‍ಪೋರ್ಟ್ ಸೈಜ್) ದೊಂದಿಗೆ ಪ್ರಾಂಶುಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ದೇರಳಕಟ್ಟೆ

ಅತಿಥಿ ಉಪನ್ಯಾಸಕರ ನೇಮಕ Read More »

ಕರಾವಳಿ

ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ

( ನ್ಯೂಸ್ ಕಡಬ)  ಮೇ 8, ಹೊಸದಿಲ್ಲಿ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರರ ಅಡಗುತಾಣದ ಮೇಲೆ ವೈಮಾನಿಕ ದಾಳಿ ನಡೆಸಿ ಯಶಸ್ವಿಯಾದ ಬಳಿಕ ಇದೀಗ ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ ನಡೆಸಿದೆ ಎಂದು ವರದಿ ತಿಳಿಸಿದೆ.ನೂತನ ಅವತರಣಿಕೆಯ ಸ್ಪೈಸ್-2000 ಬಾಂಬ್ ಬಳಸುವುದರಿಂದ ಶತ್ರುಗಳ ಅಡಗುತಾಣ, ಕಟ್ಟಡಗಳನ್ನು ಕೆಲವು ಸೆಕೆಂಡುಗಳಲ್ಲಿ ಧ್ವಂಸಗೊಳಿಸಬಹುದಾಗಿದೆ. ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಉಗ್ರರ ಅಡಗುತಾಣದ ಮೇಲೆ ವಾಯುಪಡೆ

ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ Read More »

ರಾಷ್ಟ್ರೀಯ ನ್ಯೂಸ್

ಚೌಕೀದಾರ್ ಚೋರ್ ಹೈ ಹೇಳಿಕೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯ ಪೀಠದ ಮುಂದೆ ಕ್ಷಮೆಯಾಚನೆ

( ನ್ಯೂಸ್ ಕಡಬ)  ಮೇ 8, ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯ ಚೌಕೀದಾರ್ ಚೋರ್ ಹೈ ಎಂದು ಹೇಳಿದೆ ಎಂಬುದಾಗಿ ತಾನು ತಪ್ಪಾಗಿ ಹೇಳಿರುವುದಕ್ಕೆ ಬುಧವಾರ ಸುಪ್ರೀಂ ಕೋರ್ಟಿನಲ್ಲಿ ನಿಶ್ಶರ್ತ ಕ್ಷಮೆ ಯಾಚಿಸಿದರು.ಮಾತ್ರವಲ್ಲದೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ತನ್ನ ವಿರುದ್ಧ ದಾಖಲಿಸಿರುವ ಕೋರ್ಟ್ ನಿಂದನೆಯ ಕ್ರಿಮಿನಲ್ ಪ್ರಕರಣವನ್ನು ಕೊನೆಗೊಳಿಸಬೇಕೆಂದೂ ರಾಹುಲ್ ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟಿಗೆ ಇಂದು ರಾಹುಲ್ ಗಾಂಧಿ ಸಲ್ಲಿಸಿದ ಮೂರು ಪುಟಗಳ ಹೊಸ

ಚೌಕೀದಾರ್ ಚೋರ್ ಹೈ ಹೇಳಿಕೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯ ಪೀಠದ ಮುಂದೆ ಕ್ಷಮೆಯಾಚನೆ Read More »

ರಾಷ್ಟ್ರೀಯ ನ್ಯೂಸ್

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ – ವಾರ್ಷಿಕೋತ್ಸವ

ಮಂಗಳೂರು ಮೇ 6 ( ನ್ಯೂಸ್ ಕಡಬ) newskadaba.com,) :-ಕರ್ನಾಟಕ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪು) ಕದ್ರಿಹಿಲ್ಸ್, ಮಂಗಳೂರು ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಮೇ 10 ರಂದು ಪೂರ್ವಾಹ್ನ 9.30 ಗಂಟೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪರಿಶ್ರಮ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಬಿ.ಹೆಚ್.ನಾರಾಯಣಪ್ಪ\ರವರು ಮಾಡಲಿದ್ದಾರೆ. ಅಧ್ಯಕ್ಷತೆ ಪ್ರಾಂಶುಪಾಲರು ಉಪನಿರ್ದೇಶಕರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪು), ಗಿರಿಧರ್ ಸಾಲಿಯಾನ್ ವಹಿಸಲಿದ್ದಾರೆ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ – ವಾರ್ಷಿಕೋತ್ಸವ Read More »

ಕರಾವಳಿ

ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಎನ್‍ಎಮ್‍ಪಿಟಿಯ ಸಿಐಎಸ್‍ಎಫ್ ಯುನಿಟಿಯಲ್ಲಿ ಕರ್ತವ್ಯದಲ್ಲಿದ್ದ ಆಂಧ್ರ ಪ್ರದೇಶ ಮೂಲದ ವಿ ಪ್ರತಾಪ್ ಎಂಬವರು ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣೆ ದಾಖಲಾಗಿದೆ.ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ವಯುಸ್ಸು 28 ವರ್ಷ, ನೀಲಿ ಬಣ್ಣದ ಉದ್ದ ತೋಳಿನ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಎತದತರ 176 ಸೇಂ.ಮಿ, ತೂಕ 78 ಕೆ.ಜಿ, ಮಾತನಾಡುವ ಭಾಷೆ ತೆಲುಗು, ಹಿಂದಿ, ಇಂಗ್ಲೀಷ್, ಗೋಧಿ ಮೈ ಬಣ್ಣ, ದುಂಡು

ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ Read More »

ಕರಾವಳಿ

ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಮೇ 5 ರಂದು ಉಪ್ಪಿನಂಗಡಿ ವಾರದ ಕವಾಯತಿಗೆ ಭೇಟಿ ನೀಡಿದ ಜಿಲ್ಲಾ ಕಮಾಂಡೆಂಟ್ ಡಾ|| ಮುರಳಿ ಮೋಹನ್ ಚೂಂತಾರುರವರು ಕವಾಯತು ವೀಕ್ಷಣೆ ನಡೆಸಿದರು ನಂತರ ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆಗಳ ಸಭೆ ನಡೆಸಿದ ವೇಳೆ ಮಾತನಾಡಿದ ಕಮಾಂಡೆಂಟ್ ಕರ್ನಾಟಕ ಹಾಗೂ ಕೇರಳ ರಾಜ್ಯದ 2 ಹಂತಗಳಲ್ಲಿ ನಡೆದ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಘಟಕದ ಎಲ್ಲಾ ಗೃಹರಕ್ಷಕರಿಗೂ ಧನ್ಯವಾದಗಳನ್ನು ಸಲ್ಲಿಸಿದರು ಹಾಗೂ ಇನ್ನು

ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ Read More »

ಕರಾವಳಿ

ಬಸವೇಶ್ವರ ಜಯಂತಿ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಮೇ 7 ರಂದು ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಪೂರ್ವಾಹ್ನ 10.30 ಗಂಟೆಗೆ ಚುನಾವಣೆ ನೀತಿ ಸಂಹಿತೆಯಿರುವ ಕಾರಣ ಸರಳವಾಗಿ ನಡೆಯಲಿದೆ ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಪ್ರಕಟಣೆ ತಿಳಿಸಿದೆ.

ಬಸವೇಶ್ವರ ಜಯಂತಿ Read More »

ಕರಾವಳಿ

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು 31 ರವರೆಗೆ ಜಾರಿಯಲ್ಲಿರುತ್ತದೆ.ಮೇ 9 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನಾಂಕ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮೇ 20,

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ Read More »

ಕರಾವಳಿ

ಗ್ರಾಮ ಪಂಚಾಯತ್ ಉಪಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ 38 – ಪಡುಪೆರಾರ ಗ್ರಾಮ ಪಂಚಾಯತ್‍ನ 2-ಮೂಡುಪೆರಾರ, 55-ತಲಪಾಡಿ ಗ್ರಾಮ ಪಂಚಾಯತ್‍ನ 5-ತಲಪಾಡಿ, ಹಾಗೂ ಪುತ್ತೂರು ತಾಲೂಕಿನ 1- ಕಬಕ ಗ್ರಾಮ ಪಂಚಾಯತ್‍ನ 1- ಕಬಕ, 34 ನೆಕ್ಕಿಲಾಡಿ ಗ್ರಾಮ ಪಂಚಾಯತ್‍ನ 2-34 ನೆಕ್ಕಿಲಾಡಿ, 34-5 ನೆಕ್ಕಿಲಾಡಿ ಹಾಗೂ ಬೆಳ್ತಂಗಡಿ ತಾಲೂಕಿನ 28-ಉಜಿರೆ ಗ್ರಾಮ ಪಂಚಾಯತ್‍ನ 4-ಉಜಿರೆ, 11-ಉಜಿರೆ ಮತ್ತು 29 ಕೊಯ್ಯೂರು ಗ್ರಾಮ ಪಂಚಾಯತ್‍ನ 2-ಕೊಯ್ಯೂರು ಕ್ಷೇತ್ರಗಳಿಗೆ ಉಪ

ಗ್ರಾಮ ಪಂಚಾಯತ್ ಉಪಚುನಾವಣೆ Read More »

ಕರಾವಳಿ
Scroll to Top