ಕಡಬ ನ್ಯೂಸ್

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ಸ್ಯಾಂಡ್ ಪಿಟ್ ಬೆಂಗರೆ, ಮಂಗಳೂರು, 1 ಮೇ 2019 ಮಂಗಳೂರಿನ ಹಳೆಯ ಕುಸ್ತಿ ಅಖಾಡ(ಗೋಧಾ)ಗಳಲ್ಲಿ ಒಂದಾದ ತುಳುನಾಡ ಕೇಸರಿ ಕುಸ್ತಿ ಪ್ರಶಸ್ತಿ ವಿಜೇತ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಮತ್ತು ಶ್ರೀ ಮಾರುತಿ ವಿಗ್ರಹ ಪ್ರತಿಷ್ಠಾಪನೆಯ ಸುವರ್ಣ ಸಂಭ್ರಮದ ಅಂಗವಾಗಿ ಮೇ 3ರಿಂದ ಮೇ 8ರ ತನಕ ಮಹಿಳೆಯರು ಹಾಗೂ ಪುರುಷರ ಕುಸ್ತಿ ಪಂದ್ಯಾಟ ಸಹಿತ ವೈವಿಧ್ಯಮಯ ಧಾರ್ಮಿಕ, ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಮೇ 3ರಂದು […]

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ Read More »

ಕರಾವಳಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ”:- ಮಹಾಬಲೇಶ್ವರಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆಎಂದುಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀ ಮಹಾಬಲೇಶ್ವರಎಂ.ಎಸ್ ಹೇಳಿದರು. ಮಂಗಳೂರು ಶಕ್ತಿನಗರದ ಶಕ್ತಿ ವಸತಿ ಶಾಲೆಯವರು ಬೇಸಿಗೆ ರಜಾಕಾಲದಲ್ಲಿ ಹಮ್ಮಿಕೊಂಡಿದ್ದ 20 ದಿನಗಳ ಕಾಲದ ಶಿಬಿರ ‘ಶಕ್ತಿ ಕ್ಯಾನ್‍ಕ್ರಿಯೇಟ್’ ಇದರ ಸಮಾರೋಪ ಸಮಾರಂಭದಲ್ಲಿಅವರು ಮುಖ್ಯಅತಿಥಿಯಾಗಿ ಭಾಗವಹಿಸಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ. Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

ಮಂಗಳೂರು ಮೇ 02( ನ್ಯೂಸ್ ಕಡಬ) newskadaba.com,);- ದಕ್ಷಿಣ ಕನ್ನಡ ಜಿಲ್ಲೆಯ 2019ನೇ ಮಾರ್ಚ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಮೇ 8 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಸುಳ್ಯ, ಮೇ 10 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 17 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಬಂಟ್ವಾಳ, 21 ರಂದು ಬೆಳಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ,

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಹುಡುಗಿ ನಾಪತ್ತೆ

ಮಂಗಳೂರು ಮೇ 2( ನ್ಯೂಸ್ ಕಡಬ) newskadaba.com,) :- ಅಂಗಡಿ ಮನೆ ಕಡಬ ಗ್ರಾಮ, ಅಣ್ಣು ಎಂಬವರ ಮಗಳು ಭಾರತಿ ಎಂಬವಳು ಏಪ್ರಿಲ್ 28 ರಂದು ಬೆಳಿಗ್ಗೆ ಮನೆಯಿಂದ ಹೋದವಳು ರಾತ್ರಿ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.ಕಾಣೆಯಾದ ಹುಡಿಗಿಯ ಚಹರೆ ಇಂತಿವೆ : ಭಾರತಿ ಪ್ರಾಯ 19 ವರ್ಷ, ಎತ್ತರ 5 ಅಡಿ, ಕಪ್ಪು ಗುಂಗುರು ಕೂದಲು, ಬಿಳಿ ಮೈಬಣ್ಣ, ಉದ್ದ ಮುಖ, ತೆಳ್ಳಗೆ ಮೈಕಟ್ಟು, ಕಪ್ಪು ಬಣ್ಣದ ಚೂಡಿದಾರ್

ಹುಡುಗಿ ನಾಪತ್ತೆ Read More »

ಕರಾವಳಿ

ಕಾರ್ಮಿಕ ದಿನಾಚರಣೆ ಆಚರಣೆ

ಮಂಗಳೂರು ಮೇ 2( ನ್ಯೂಸ್ ಕಡಬ) newskadaba.com,) :- ಮೇ 1 ರಂದು ಕಾರ್ಮಿಕ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಯೆನೆಪೋಯ ಫುಡ್ & ಬೆವರೇಜಸ್ ಇಂಡಿಯಾ ಪ್ರೈ.ಲಿ. ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಮಿಕರು ದೇಶದ ಶಕ್ತಿ, ಕಾರ್ಮಿಕರಿಗಾಗಿ ಸರ್ಕಾರ ಅನೇಕ ಕಾನೂನುಗಳನ್ನು ರೂಪಿಸಿದೆ. ಅವುಗಳ ಪ್ರಯೋಜನ ಪಡೆಯಬೇಕು. ಕಾರ್ಮಿಕರು ಮತ್ತು ಮಾಲೀಕರು ಒಬ್ಬರಿಗೊಬ್ಬರು ಸಹಕರಿಸಿ ಕೆಲಸ ಮಾಡಿದಲ್ಲಿ ಸಂಸ್ಥೆಯ ಜೊತೆಗೆ ಕಾರ್ಮಿಕ ಭದ್ರತೆಗೆ ಅನುವಾಗುತ್ತದೆ

ಕಾರ್ಮಿಕ ದಿನಾಚರಣೆ ಆಚರಣೆ Read More »

ಕರಾವಳಿ

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ- ಜಿಲ್ಲಾಧಿಕಾರಿ

ಮಂಗಳೂರು ಮೇ 2 ( ನ್ಯೂಸ್ ಕಡಬ) newskadaba.com,):- ಕಳೆದ ಮುಂಗಾರಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪವನ್ನು ಹಿನ್ನಲೆಯಾಗಿರಿಸಿ, ಪ್ರಸಕ್ತ ಸಾಲಿನಲ್ಲಿ ಪ್ರಾಕೃತಿಕ ವಿಕೋಪವನ್ನು ನಿಭಾಯಿಸಲು ತಹಸೀಲ್ದಾರ್ ಮಟ್ಟದಲ್ಲಿ ಸ್ಥಳೀಯವಾಗಿ ಯೋಜನೆ ರೂಪಿಸಿ ಸಜ್ಜಾಗುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದರು. ]ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಸುಸ್ಸಜ್ಜಿತ ಕಂಟ್ರೋಲ್ ರೂಂ ಈಗಾಗಲೇ ಅನುಷ್ಠಾನದಲ್ಲಿದ್ದು, ತಾಲೂಕು ಮಟ್ಟದಲ್ಲಿ ಕಳೆದ ವರ್ಷ ಎದುರಿಸಿದ ವಿಕೋಪವನ್ನು ಗಮನದಲ್ಲಿರಿಸಿ ಒಳ್ಳೆಯ ಕೆಲಸಗಾರರನ್ನು ಗುರುತಿಸಿ ತಂಡ

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ- ಜಿಲ್ಲಾಧಿಕಾರಿ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ ಇಬ್ಬರು ಎಂಡೋ ಪೀಡಿತ ವಿದ್ಯಾರ್ಥಿಗಳು ತೇರ್ಗಡೆ

ಉಪ್ಪಿನಂಗಡಿ ಮೇ 1  ( ನ್ಯೂಸ್ ಕಡಬ) newskadaba.com,):- ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿರುವ ಪ್ರಕಾರ ಇಬ್ಬರು ಎಂಡೋ ಪೀಡಿತ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು , ತನಗೆ ಎದುರಾಗಿರುವ ಅಂಗವೈಕಲ್ಯತೆಯನ್ನು ಲೆಕ್ಕಿಸದೆ ವಿಶಿಷ್ಟ ಸಾಧನೆ ತೋರಿ ಮಾದರಿಯಾಗಿದ್ದಾರೆ. ಕೊಯಿಲ ಎಂಡೋ  ಪಾಲನಾ ಕೇಂದ್ರದಲ್ಲಿ ಇದ್ದುಕೊಂಡು ಕಲಿಕೆಯಲ್ಲಿ ತೊಡಗಿದ್ದ ಕೇಂದ್ರದ ವಿದ್ಯಾರ್ಥಿಗಳಾದ ಮನೋಜ್ 392 ಅಂಕದೊಂದಿಗೆ (64%) ಪ್ರಥಮ ಶ್ರೇಣಿಯಲ್ಲಿ ಮತ್ತು ರೇವತಿ 273 ಅಂಕ ಪಡೆದು (44%) ತೇರ್ಗಡೆ ಹೊಂದಿರುತ್ತಾರೆ.ಇವರು ಇಬ್ಬರೂ ರಾಮಕುಂಜ ಶ್ರೀ ರಾಮಕುಂಜೇಶ್ವರ ಫ್ರೌಢ

ಎಸ್.ಎಸ್.ಎಲ್.ಸಿ. ಪರೀಕ್ಷೆ ಇಬ್ಬರು ಎಂಡೋ ಪೀಡಿತ ವಿದ್ಯಾರ್ಥಿಗಳು ತೇರ್ಗಡೆ Read More »

ಕರಾವಳಿ

ರುಡ್‍ಸೆಟ್ ಸಂಸ್ಥೆಗೆ ಸಿಂಡಿಕೇಟ್‍ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಭೇಟಿ’

ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ರುಡ್‍ಸೆಟ್ ಸಂಸ್ಥೆಗೆ ಸಿಂಡಿಕೇಟ್‍ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಅಜಯ್ ಕೆ. ಖುರಾನರವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿದ್ದ ಮೋಟಾರ್ ರೀವೈಂಡಿಂಗ್ ಮತ್ತು ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿ ಶಿಬಿರಾರ್ಥಿಗಳ ಜೊತೆ ಸಂವಾದ ನಡೆಸಿದರು. ಶಿಬಿರಾರ್ಥಿಗಳ ಅನಿಸಿಕೆ ಭಾಗವಹಿಸುವಿಕೆ ಕಂಡು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ತರಬೇತಿಯ ನಂತರ ನೀವು ಸ್ವಂತ ಉದ್ಯೋಗಿಯಾಗಿ ಮುಂದೆ ಉದ್ಯಮಿಗಳಾಗಿ ಬೆಳೆಯಿರಿ ಎಂದು ಹಿತವಚನ ನೀಡಿದರು. ಈ ಸಂದರ್ಭದಲ್ಲಿ ಅವರ ಧರ್ಮ ಪತ್ನಿಯವರು ಕೂಡ

ರುಡ್‍ಸೆಟ್ ಸಂಸ್ಥೆಗೆ ಸಿಂಡಿಕೇಟ್‍ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಭೇಟಿ’ Read More »

ಕರಾವಳಿ

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 30( ನ್ಯೂಸ್ ಕಡಬ) newskadaba.com,):- (- ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಮತ್ತು ಮಾಹಿತಿ ಪುಸ್ತಕಗಳನ್ನು www.dte.kar.nic.in ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿ ಮೇ 2 ರಿಂದ 18 ರವರೆಗೆ ಪಡೆಯಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ದಾಖಲೆಗಳು ಹಾಗೂ ಶುಲ್ಕ ಪಾವತಿಸಿದ ರಶೀದಿಯೊಂದಿಗೆ ಮೇ 18 ರಂದು ಸಂಜೆ 5.30 ರೊಳಗೆ ಈ ಸಂಸ್ಥೆಯಲ್ಲಿ ಅಥವಾ ಸಮೀಪದ ಸರ್ಕಾರಿ/ಅನುದಾನಿತ

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ (ಕಿನ್ನಿಗೋಳಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪದವಿ ಪೂರ್ವ ವಿಜ್ಞಾನ ಕಾಲೇಜಿನ (ಪಿಸಿಎಂಬಿ ಮತ್ತು ಪಿಸಿಎಂಸಿ)ಗೆ 10ನೇತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳುಹಾಗೂ ಸರ್ಕಾರದ ಮೀಸಲಾತಿಯನ್ವಯ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾಥಿರ್üಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top