ಕಡಬ ನ್ಯೂಸ್

ನಂಬಿಗರ ಅಂಬಿಗ -ನಾಟಕ ಪ್ರದರ್ಶನ

ಮಂಗಳೂರು ಏಪ್ರಿಲ್ 25 (ನ್ಯೂಸ್ ಕಡಬ) newskadaba.com,):- ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2018-19ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅಂಬಿಗರ ಚೌಡಯ್ಯನವರ ಬದುಕು ಮತ್ತು ಅವರ ವಚನಗಳ ಮೌಲ್ಯಗಳನ್ನು ಪರಿಚಯಿಸುವ ಸದುದ್ಧೇಶದಿಂದ ನಂಬಿಗರ ಅಂಬಿಗ ಎಂಬ ನಾಟಕ ಪ್ರದರ್ಶನವನ್ನು ಏಪ್ರಿಲ್ 27 ರಂದು ಸಂಜೆ 7 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ. ಡಾ, ನರಸಿಂಹ ಮೂರ್ತಿ.ಆರ್ ವಿಶ್ರಾಂತ ಪ್ರಾಧ್ಯಾಪಕರು, ಮಂಗಳೂರು ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲ್ಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. […]

ನಂಬಿಗರ ಅಂಬಿಗ -ನಾಟಕ ಪ್ರದರ್ಶನ Read More »

ಕರಾವಳಿ

ತುಳು ಅಕಾಡೆಮಿ ಪ್ರಕಟಿತ ಪುಸ್ತಕ ಬಿಡುಗಡೆ ಸಮಾರಂಭ

ಮಂಗಳೂರು ಏಪ್ರಿಲ್ 25 (ನ್ಯೂಸ್ ಕಡಬ) newskadaba.com,):- ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ತುಳುಭವನದ ಸಿರಿಚಾವಡಿಯಲ್ಲಿ ಎಪ್ರಿಲ್ 27 ರಂದು ಅಪರಾಹ್ನ 3.30 ಗಂಟೆಗೆ ಅಕಾಡೆಮಿ ಪ್ರಕಟಿತ ಶ್ರೀ ಮುದ್ದು ಮೂಡು ಬೆಳ್ಳೆ ರವರ ತುಳು ನಾಟಕ ಪರಂಪರೆ ಮತ್ತು ಅನುವಾದಕರಾದ ಡಾ.ಪ್ರಮಿಳಾ ಮಾಧವ್ ರವರ ಶಿಕಾರಿ (ಮೂಲ ಲೇ: ಶ್ರೀಮತಿ ಲಲಿತಾ ರೈ) ಕೃತಿ ಬಿಡುಗಡೆ ಸಮಾರಂಭವು ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ. ಸಿ. ಭಂಡಾರಿ ವಹಿಸಲಿದ್ದಾರೆ. ಉಡುಪಿ

ತುಳು ಅಕಾಡೆಮಿ ಪ್ರಕಟಿತ ಪುಸ್ತಕ ಬಿಡುಗಡೆ ಸಮಾರಂಭ Read More »

ಕರಾವಳಿ

ಎಸಿಬಿಯಿಂದ ದೂರು ಸ್ವೀಕಾರ

ಮಂಗಳೂರು ಏಪ್ರಿಲ್ 25 (ನ್ಯೂಸ್ ಕಡಬ) newskadaba.com,):-ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಏಪ್ರಿಲ್ 27 ರಂದು ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಪುತ್ತೂರು ಮತ್ತು ಮೂಡಬಿದ್ರೆ ಸರ್ಕಾರಿ ಪ್ರವಾಸಿ ಮಂದಿರಗಳಲ್ಲಿ ಮತ್ತು ಏಪ್ರಿಲ್ 30 ರಂದು ಪೂರ್ವಾಹ್ನ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕಜಿಲ್ಲೆ, ಮಂಗಳೂರು ಇವರ ಪ್ರಕಟಣೆ

ಎಸಿಬಿಯಿಂದ ದೂರು ಸ್ವೀಕಾರ Read More »

ಕರಾವಳಿ

ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ 13290 ವಿದ್ಯಾರ್ಥಿಗಳು

ಮಂಗಳೂರು ಏಪ್ರಿಲ್ 25 (ನ್ಯೂಸ್ ಕಡಬ) newskadaba.com,):- ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 29 ಮತ್ತು 30ರಂದು ಒಟ್ಟು 13290 ವಿದ್ಯಾರ್ಥಿಗಳು ಬರೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನೆರವೇರಿಸಲು ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಪರೀಕ್ಷೆಯ ವೇಳೆ ಯಾವುದೇ ರೀತಿಯ ತೊಂದರೆಗಳಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬೆಸೆಂಟ್ ಹೊರತುಪಡಿಸಿ ಕಳೆದ ಸಾಲಿನಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿರುವುದರಿಂದ ಪ್ರಸಕ್ತ ಸಾಲಿನಲ್ಲೂ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ ಎಂದು ಅಪರ ಜಿಲ್ಲಾಧಿಕಾರಿಗಳು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳಿಗೆ

ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ 13290 ವಿದ್ಯಾರ್ಥಿಗಳು Read More »

ಕರಾವಳಿ

ಅಲ್ಪಾವಧಿ ಟೆಂಡರ್ ಆಹ್ವಾನ

ಮಂಗಳೂರು ಏಪ್ರಿಲ್ 24 (ನ್ಯೂಸ್ ಕಡಬ) newskadaba.com,):- ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ಮಂಗಳೂರು, ದಕ್ಷಿಣ ಕನ್ನಡ .ಜಿಲ್ಲೆ ಇಲ್ಲಿಗೆ 2019-20 ನೇ ಸಾಲಿನ (ಎಪ್ರಿಲ್ 2019 ರಿಂದ ಮಾರ್ಚ್2020 ರವರೆಗೆ) ಒಂದು ವರ್ಷದ ಅವಧಿವರೆಗೆ ಅಧಿಕೃತ ಸರಕಾರಿ ಕೆಲಸಕ್ಕಾಗಿ ಗುತ್ತಿಗೆ ಆಧಾರದಲ್ಲಿ ( ದಿನಾಂಕ 01-01-2014 ರ ನಂತರದ ಮಾದರಿಯ) ವಾಹನ ಸೇವೆ (ಇಂಡಿಕಾ ಕಾರು/ ಇಂಡಿಗೋ/ಮಾಂಝ) ಯನ್ನು ಪಡೆಯುವ ಬಗ್ಗೆ ಅಧಿಕೃತ ವಾಹನ ಮಾಲಕರಿಂದ ನಮೂನೆ -1 ಮತ್ತು ನಮೂನೆ -2

ಅಲ್ಪಾವಧಿ ಟೆಂಡರ್ ಆಹ್ವಾನ Read More »

ಕರಾವಳಿ

ಕಾನೂನು ಪದವೀಧರರ ಶಿಷ್ಯ ವೇತನಕ್ಕೆ- ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 24 ((ನ್ಯೂಸ್ ಕಡಬ) newskadaba.com,):-ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20 ನೇ ಸಾಲಿಗೆ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್:www.sw.kar.nic.in ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕಾನೂನು ಪದವೀಧರರ ಶಿಷ್ಯ ವೇತನಕ್ಕೆ- ಅರ್ಜಿ ಆಹ್ವಾನ Read More »

ಕರಾವಳಿ

ಮಾಜಿ ಸೈನಿಕ, ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿ ವಿತರಣೆ

ಮಂಗಳೂರು ಏಪ್ರಿಲ್ 24 (ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಗೊಳಪಡುವ ಮಾಜಿ ಸೈನಿಕರ ಹಾಗೂ ಯುದ್ದ ಕಾರ್ಯಾಚರಣೆಯಲ್ಲಿ ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿಯನ್ನು ವಿತರಿಸುವ ಕ್ರಮ ಜಾರಿಗೆ ಬಂದಿದೆ.ಗುರುತು ಚೀಟಿಯನ್ನು ಪಡೆಯಲು ಇಚ್ಚಿಸುವವರು ಸಂಬಂಧಿಸಿದ ದಾಖಲೆಗಳ ಮಾಹಿತಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಕಾರ್ಯಾಲಯಕ್ಕೆ ಖುದ್ದಾಗಿ ಕಚೇರಿ ವೇಳೆಯಲ್ಲಿ ಬಂದು ಪಡೆಯಬಹುದಾಗಿದೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಮಾಜಿ ಸೈನಿಕ, ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿ ವಿತರಣೆ Read More »

ಕರಾವಳಿ

ಡಾ. ರಾಜ್‍ಕುಮಾರ್ 91ನೇ ಜನ್ಮದಿನಾಚರಣೆ

ಮಂಗಳೂರು ಏಪ್ರಿಲ್ 24 (ನ್ಯೂಸ್ ಕಡಬ) newskadaba.com,):- ಕನ್ನಡದ ಮೇರುನಟ ಡಾ ರಾಜ್ ಕುಮಾರ್ ತಮ್ಮ ಬದುಕಿನುದ್ದಕ್ಕೂ ಶ್ರದ್ಧೆ, ಸರಳತೆ ಮತ್ತು ಮಾನವೀಯತೆಯಿಂದ ಕನ್ನಡಿಗರ ಮನಗೆದ್ದವರು; ನಟನೆಯ ಜೊತೆಗೆ ಸಮಾಸೇವೆಯಲ್ಲಿ ತನ್ನನ್ನು ತಾನೂ ತೊಡಗಿಸಿಕೊಂಡವರೆಂಬುದನ್ನು ಸ್ಮರಿಸಿದ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ, ಮೈಸೂರಿನಲ್ಲಿ ಡಾ ರಾಜ್ ಅವರು ಆರಂಭಿಸಿದ ಅಬಲಾಶ್ರಮ ಇಂದಿಗೂ ಸೇವಾಮುಖಿಯಾಗಿರುವುದನ್ನು ವಿವರಿಸಿದರು. ಕಲಾ ಸೇವೆಯ ಜೊತೆಗೆ ಕನ್ನಡಕ್ಕಾಗಿ ಇವರು ನೀಡಿದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದರು.ಇವರು ಜಿಲ್ಲಾಡಳಿತ, ವಾರ್ತಾ ಮತ್ತು

ಡಾ. ರಾಜ್‍ಕುಮಾರ್ 91ನೇ ಜನ್ಮದಿನಾಚರಣೆ Read More »

ಕರಾವಳಿ

ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆ

ಮಂಗಳೂರು ಏಪ್ರಿಲ್ 23( ನ್ಯೂಸ್ ಕಡಬ) newskadaba.com,):- 2018-19 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆಗಳನ್ನು 1:2ರ ಅನುಪಾತದಲ್ಲಿ ಏಪ್ರಿಲ್ 25 ರಿಂದ ನಡೆಸಲಾಗುವುದು. ಈ ಸಂಬಂಧ ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನಕ್ಕೆ ಕರೆ ಪತ್ರಗಳನ್ನು ಕಳುಹಿಸಲಾಗಿದೆ. ಕರ್ನಾಟಕ ರಾಜ್ಯದ ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತು ನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತಿದೆ ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಯಾವುದೇ ವ್ಯಕ್ತಿಗೆ

ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆ Read More »

ಕರಾವಳಿ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 23 (ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ (ಕಿನ್ನಿಗೋಳಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪದವಿ ಪೂರ್ವ ವಿಜ್ಞಾನ ಕಾಲೇಜಿ (ಪಿಸಿಎಂಬಿ ಮತ್ತು ಪಿಸಿಎಂಸಿ)ಗೆ 10ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾಥಿರ್üಗಳಿಗೆ ಮೆರಿಟ್ ಹಾಗೂ ಸರ್ಕಾರದ ಮೀಸಲಾತಿಯನ್ವಯ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾಥಿರ್üಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top