ಕಡಬ ನ್ಯೂಸ್

ಡಾ. ರಾಜ್ ಕುಮಾರ್ 91ನೇ ಜಯಂತಿ

ಮಂಗಳೂರು ಏಪ್ರಿಲ್ 23(ನ್ಯೂಸ್ ಕಡಬ) newskadaba.com, :- ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಇವರ ವತಿಯಿಂದ ವರನಟ ಡಾ. ರಾಜ್ ಕುಮಾರ್ ಅವರ 91ನೇ ಜಯಂತಿ ಕಾರ್ಯಕ್ರಮ ಏಪ್ರಿಲ್ 24 ರಂದು ಅಪರಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯ ಕಾಲೇಜು ಆವರಣ, ಪಾಂಡೇಶ್ವರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಲಿದ್ದಾರೆ.

ಡಾ. ರಾಜ್ ಕುಮಾರ್ 91ನೇ ಜಯಂತಿ Read More »

ಕರಾವಳಿ

ಜಿಲ್ಲೆಯಲ್ಲಿ ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com:ಮಂಗಳೂರು ಏಪ್ರಿಲ್ 18, ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆದ ಮತದಾನದಲ್ಲಿ ಶೇಕಡಾ 77.25 ರಷ್ಟು ಮತದಾನವಾಗಿದೆ.ಬೆಳಿಗ್ಗೆ 9 ಗಂಟೆಗೆ ಶೇ. 15.49 ಮತದಾನವಾಗಿದ್ದು ಬೆಳಗ್ಗೆ 7 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಮತದಾರರು ಚುರುಕಿನ ಮತದಾನ ನಡೆಸಿದರು. ಪೂರ್ವಾಹ್ನ 11 ಗಂಟೆಗೆ ಶೇ.32.34, ಅಪರಾಹ್ನ 1 ಗಂಟೆಗೆ ಶೇ. 48.85, 3 ಗಂಟೆಗೆ ಶೇಕಡಾ 60.02, ಸಂಜೆ 5 ಗಂಟೆಗೆ ಶೇ. 72.3 ಅಂತಿಮ

ಜಿಲ್ಲೆಯಲ್ಲಿ ಶಾಂತಿಯುತ ಮತದಾನ Read More »

ಕರಾವಳಿ

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »

ಕರಾವಳಿ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17 ;- ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು Read More »

ಕರಾವಳಿ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಎಂಡೋಪಾಲನಾ ಕೇಂದ್ರ, ಕೊಯಿಲದ ವಿದ್ಯಾರ್ಥಿ ಅಭಿಷೇಕ್ ದ್ವಿತೀಯ ಪಿ.ಯು.ಸಿ. ಕಲಾವಿಭಾಗದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು.  ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‍ನ ಸಾಧನೆಗೆ ಅಭಿನಂದಿಸಿದೆ.  ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ Read More »

ಕರಾವಳಿ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ ರಥಸಪ್ತಮಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.comಕಡಬ,ಫೆ.12. ರಥಸಪ್ತಮಿ ಕಾರ್ಯಕ್ರಮವನ್ನುದಿನಾಂಕ 12.02.2019ನೇ ಮಂಗಳವಾರದಂದು  ಸರಸ್ವತೀ ಸಮೂಹ ಸಂಸ್ಥೆಯಲ್ಲಿ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮಹತ್ವವನ್ನು ಶ್ರೀ ಮಹೇಶ್ ನಿಟಿಲಾಪುರ ಇವರು “ಭೂಮಿಗೆ ಬೆಳಕನ್ನೂ ಜೀವರಾಶಿಗಳಿಗೆ ಚೈತನ್ಯವನ್ನೂ ನೀಡುವ ಸೂರ್ಯನ ಉತ್ತರಾಯಣದ ಚಲಿಸುವ ಪರ್ವ”. ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಶ್ರೀಮತಿ ಪ್ರಮೀಳಾ ಲೋಕೇಶ್ ನಿರ್ದೇಶಕರು ಸರಸ್ವತೀ ಸಮೂಹ ಸಂಸ್ಥೆ ಕಡಬ ಇವರು ವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ಪ್ರಶಾಂತ್ ಆಚಾರ್ಯ ಶ್ರೀದೇವಿ ಜುವ್ಯೆಲರಿ ಕಡಬ. ದಿವ್ಯ ಉಪಸ್ಥಿತಿಯಲ್ಲಿ ಸಂಚಾಲಕರು ಶ್ರೀ ವೆಂಕಟರಮಣ ರಾವ್ ಮಂಕುಡೆ.

ಸರಸ್ವತೀ ವಿದ್ಯಾಲಯ ಕಡಬ ರಥಸಪ್ತಮಿ ಕಾರ್ಯಕ್ರಮ Read More »

ಕರಾವಳಿ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ

(ನ್ಯೂಸ್ ಕಡಬ) newskadaba.comಕಡಬ,ಫೆ.12. ಮಾ.2019ರಲ್ಲಿ ಅಬುದಾಬಿಯಲ್ಲಿ ನಡೆಯಲಿರುವ ವಿಶೇಷ ವಿಶ್ವ ಓಲಂಪಿಕ್ಸ್‍ಗೆ ಮರ್ದಾಳ ಜೀವನ್ ಜ್ಯೋತಿ ವಿಶೇಷ ಶಾಲಾ ವಿದ್ಯಾರ್ಥಿನಿ ದಿವ್ಯಾ ವಾಲಿಬಾಲ್ ಆಟಗಾರ್ತಿಯಾಗಿ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಸುಮಾರು 170 ದೇಶಗಳು ಭಾಗವಹಿಸಲಿದ್ದು ದಿವ್ಯಾರವರು ಗುಜರಾತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಳಿಕ ರಾಜಸ್ಥಾನ, ಪಶ್ಚಿಮ ಬಂಗಾಳ, ಮತ್ತು ಗುಜರಾತ್ ಗಾಂಧಿನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ತರಬೇತಿ ಮತ್ತು ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಿ ತಂಡದ ಪ್ರಮುಖ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕೊಣಾಜೆ ಬೆತ್ತೋಡಿಯ ಪ್ರೇಮಾ ಮತ್ತು ರಘುನಾಥ ರೈಯವರ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ Read More »

ಕರಾವಳಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.12.ನೆಲ್ಯಾಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶಾಲೆಗೆಂದು ಹೋದವನು ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು, ಕೊಣಾಲು ಗ್ರಾಮದ ಆರ್ಲ ನಿವಾಸಿ ಜಾರ್ಜ್‌ ಕುಟ್ಟಿ ಎಂಬವರ ಪುತ್ರ ಸೆಬಾಸ್ಟಿನ್ ಜಿ. ವಿ. ಎಂದು ಗುರುತಿಸಲಾಗಿದೆ.     ಸೋಮವಾರ ಮನೆಯಿಂದ ಬೆಳಗ್ಗೆ ಶಾಲಾ ಸಮವಸ್ತ್ರವನ್ನು ಧರಿಸಿಕೊಂಡು ಸ್ಕೂಲ್ ಬ್ಯಾಗಿನೊಂದಿಗೆ ಶಾಲೆಗೆಂದು ಹೋದವನು ಮನೆಗೆ  ಬರಲೇ ಇಲ್ಲ .ಪೋಷಕರು ಶಾಲಾ ಶಿಕ್ಷಕರಲ್ಲಿ ವಿಚಾರಿಸಿದಾಗ  ಸೆಬಾಸ್ಟಿನ್ ಜಿ. ವಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12.ಅಬಕಾರಿ ಉಪ ಆಯುಕ್ತರರವರ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಅಬಕಾರಿ ಭವನ ಮೇರಿಹಿಲ್ ಇಲ್ಲಿ ದುರಸ್ತಿಗೆ ಒಳಪಡಿಸಿದ ಅನುಪಯುಕ್ತಗೊಳಿಸಲಾದ ಸರ್ಕಾರಿ ವಾಹನಗಳಾದ ಮಹೀಂದ್ರ ಸ್ಕಾರ್ಪಿಯೋ ಸಂ. ಏಂ-19-ಉ-8080, ಟಾಟಾ ಸುಮಾ ಜೀಪು ಏಂ-19-ಉ-668, ಟಾಟಾ ಸುಮಾ ಜೀಪು ಏಂ-19-ಉ-357 ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜು ಅರ್ಜಿ ಆಹ್ವಾನಿಸಿದೆ.   ಟೆಂಡರ್ ಗೆ ಅರ್ಜಿ ಸ್ವೀಕರಿಸುವ ಕಡೆಯ ದಿನ ಪೆಬ್ರವರಿ 18 ರಂದು ಮದ್ಯಾನ 2 ಗಂಟೆಗೆ. ಮತ್ತು ಹರಾಜು ಸಮಯ ಪೆಬ್ರವರಿ 18

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ Read More »

ಕರಾವಳಿ
Scroll to Top