ಕಡಬ ನ್ಯೂಸ್

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ

(ನ್ಯೂಸ್ ಕಡಬ) newskadaba.comಕಡಬ, ಫೆ.12. ಕಡಬ ತಾಲೂಕು ಪತ್ರಕರ್ತರ ಸಂಘದ ಸಹಾಯಾರ್ಥ ಮಾರ್ಚ್ 11 ರಂದು ಬಪ್ಪನಾಡು ಮೇಳದವರಿಂದ ನಡೆಯಲಿರುವ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನದ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು. ಕೂಪನ್ ಖರೀದಿಸಿ ಕರಪತ್ರ ಬಿಡುಗಡೆಗೊಳಿಸಿದ ಕಡಬ ಕ್ಷೇತ್ರದ ಜಿ.ಪಂ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಸಮಾಜದ ಒರೆಕೊರೆಗಳನ್ನು ತಿದ್ದುವ ಹಾಗೂ ಅಯಾ ಪ್ರದೇಶದ ಅಭಿವೃದ್ಧಿಗೆ ಪೂರಕ ಪ್ರಮುಖ ಪಾತ್ರ ವಹಿಸುವ ಮಾಧ್ಯಮಗಳನ್ನು ಪ್ರತಿನಿಧಿಸುವ […]

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ Read More »

ಕರಾವಳಿ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ

(ನ್ಯೂಸ್ ಕಡಬ) newskadaba.comಬಿಳಿನೆಲೆ, ಫೆ.12. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಅನಿಲ ವಿತರಣೆ ಕಾರ್ಯಕ್ರಮ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ಯಾಸ್ ಅಂಡೆ ಹಾಗೂ ಸ್ಟವ್ ವಿತರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಬಿವೃದ್ದಿ ಹಾಗೂ ಜನರ ಸಂರಕ್ಷಣೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ ದೇಶಾದ್ಯಂತ ಮನೆಮಾತಗಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೊಗೆಮುಕ್ತ ಸೌಧೆ ರಹಿತ ಅಡುಗೆ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ Read More »

ಕರಾವಳಿ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ದುಬೈ , ಫೆ.11. ಅಬುಧಾಬಿ  ನ್ಯಾಯಾಲಯದಲ್ಲಿ ಹಿಂದಿ ಭಾಷೆಯನ್ನು ಮೂರನೇ ಅಧಿಕೃತ ಭಾಷೆಯನ್ನಾಗಿ ಬಳಸುವ ಐತಿಹಾಸಿಕ ನಿರ್ಣಯವನ್ನು ಅಬುಧಾಬಿ ನ್ಯಾಯಾಂಗ ಇಲಾಖೆ ತೆಗೆದುಕೊಂಡಿದೆ. ಅಬುಧಾಬಿ ನ್ಯಾಯಾಂಗ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಅಬುಧಾಬಿಯಲ್ಲಿ ಭಾರತೀಯರು ಸೇರಿ ಏಷ್ಯಾದ ಅನೇಕ ಭಾಗಗಳ ಜನರು ಇದ್ದು ಕಾರ್ಮಿಕ  ವರ್ಗದವರು ಹಿಂದಿಯನ್ನೇ ಹೆಚ್ಚು ಬಳಸುವ ಕಾರಣ ಹಿಂದಿಯನ್ನು ನ್ಯಾಯಾಲಯದಲ್ಲಿ ಬಳಸಿದ್ದಾದರೆ ವಾದ-ಪ್ರತಿವಾದಗಳನ್ನು ಸಮರ್ಪಕವಾಗಿ ನಡೆಸಲು ಅನುಕೂಲವಾಗಲಿದೆ.  ಅರೇಬಿಕ್ ಹಾಗೂ  ಇಂಗ್ಲೀಷ್  ಭಾಷೆಗಳು ಮೊದಲೆರಡು ಅಧಿಕೃತ ಭಾಷೆಗಳಾಗಿದ್ದು ಇದೀಗ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.11. ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಿಂದ  ನಾಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣೆಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಉಡುಪಿ ತಾಲೂಕು  ಶೀರೂರು ಗ್ರಾಮದ ನಿವಾಸಿಯಾಗಿರುವ ಪ್ರಥ್ವಿಕ್ ಹೆಗ್ಡೆ ಎಂದು ಗುರುತಿಸಲಾಗಿದೆ.   ಪ್ರಥ್ವಿಕ್ ಹೆಗ್ಡೆ ಹಾಸ್ಟೆಲ್ ನಿಂದ ಹೊರಟು ಹೋದವನು  ಸಂಜೆಯಾದರೂ ಮರಳಿ ಬಂದಿರುವುದಿಲ್ಲ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಪೋಷಕರಿಗೆ  ತಿಳಿಸಿದರು. ತಕ್ಷಣ ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಪೃಥ್ವಿಕ್ ಹೆಗ್ಡೆ ಸುಮಾರು 5.7 ಅಡಿ ಎತ್ತರವಿದ್ದು, ಗೋದಿ ಮೈಬಣ್ಣ ಹೊಂದಿರುತ್ತಾನೆ. ಹಾಸ್ಟೆಲ್

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ Read More »

ಕರಾವಳಿ

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಡಬ, ಫೆ.11.ಸುಬ್ರಹ್ಮಣ್ಯ ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿಯೊಬ್ಬರು ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯತಾಲೂಕು ಏನೆಕಲ್ಲು  ಗ್ರಾಮ ಅಲೆಪ್ಪಾಡಿ ನಿವಾಸಿಯಾದ  ಚಿನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಚಿನ್ನಪ್ಪ ಗೌಡರು ಸುಮಾರು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಬೋರವೆಲ್ ತೆಗೆಸಿದ್ದರು.ಆದರೆ ಬೋರವೆಲ್ ನಲ್ಲಿ ನೀರು ದೊರೆತಿರಲಿಲ್ಲ.ಇದರಿಂದ ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.11.ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೆ ಹರಿಯುವ ಪುಣ್ಯನದಿ ದರ್ಪಣ ತೀರ್ಥದ ಕೆಳಭಾಗದ ನೀರಿನಲ್ಲಿ ನೂರಾರು ಮೀನುಗಳುಮೃತಪಟ್ಟಿವೆ.ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿ ನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾ ಗಿದ್ದರೆ, ಇನ್ನೊಂದೆಡೆ ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಶನಿವಾರ ಸಂಜೆ ವೇಳೆಗೆ ನೂರಾರು ಮೀನುಗಳು ನದಿಯಲ್ಲಿ ಸತ್ತಿರು ವುದು ಮತ್ತು ಅಸಂಖ್ಯ ಮೀನುಗಳು ಸಾವು ಬದುಕಿನ ನಡುವೆ ನೀರಿನಲ್ಲಿ ವಿಲವಿಲನೆ ಒದ್ದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.   ಸುಬ್ರಹ್ಮಣ್ಯ ದೇವಸ್ಥಾನದ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ Read More »

ಕರಾವಳಿ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.9ರಂದು ಪ್ರಾರಂಭಗೊಂಡಿದ್ದು, ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.ಸಂಜೆ ಗ್ರಾಮಸ್ಥರಿಂದ ಕಾಣಿಕೆ ಹುಂಡಿ ಸಮರ್ಪಣೆ, ಬಳಿಕ ಶ್ರೀ ಉಮಾಮಹೇಶ್ವರೀ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆದು ಮಹಾಪೂಜೆ ನಡೆಯಿತು. ಫೆ.9ರಂದು ಬೆಳಿಗ್ಗೆ ಉಮಾಮಹೇಶ್ವರಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ಕೆ. ಚಿತ್ತರಂಜನ್ ರೈ ಮಾಣಿಗ,

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ Read More »

ಕರಾವಳಿ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.comಧರ್ಮಸ್ಥಳ,ಫೆ.09.ದಕ್ಷಿಣ ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿಗೆ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಕ್ಕೆ ಒಟ್ಟು 27.50 ಕೋಟಿ ರೂ. ಗಳ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಸುಬ್ರಮಣ್ಯ ಉಡುಪಿ ರಾಜ್ಯ ಹೆದ್ದಾರಿ -37 ರ ಕಿ.ಮೀ 52.00 ರಿಂದ 55.00 ಕಿ.ಮೀ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ 1500.00 ಲಕ್ಷಗಳನ್ನು ವ್ಯಹಿಸಲಾಗಿದೆ. ರತ್ನಗಿರಿ ಬಾಹುಬಲಿ ಬೆಟ್ಟದ ರಸ್ತೆ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ Read More »

ಕರಾವಳಿ

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.09.ಮಂಗಳೂರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.  ಕರಾವಳಿ ಹಾಗೂ ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರತೀ ಹೆಕ್ಟೇರ್‍ಗೆ ರೂ 7500 ಪ್ರೋತ್ಸಾಹಧನ ನೀಡುವ ಕರಾವಳಿ ಪ್ಯಾಕೇಜ್‍ಗೆ ರೂ ರೂ 5 ಕೋಟಿ.  ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‍ಗೆ ರೂ 6 ಪ್ರೋತ್ಸಾಹಧನ. 

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ Read More »

ಕರಾವಳಿ
Scroll to Top