ಕಡಬ ನ್ಯೂಸ್

➤ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಸುವವರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com, ನವದೆಹಲಿ, ಫೆ.2. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದು,. ತಮ್ಮ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು ಶೇ. 66ರಷ್ಟು ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಜೆಟ್ ಅನ್ನು 66% ಹೆಚ್ಚಿಸಿ 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ […]

➤ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಸುವವರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನ್ಯೂಸ್ ಕಡಬ) newskadaba.com,ಬೆಂಗಳೂರು. ಫೆ.1. ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರಿಸ್  ಎಲ್, ವ್ಯವಸ್ಥಾಪಕ ನಿರ್ದೇಶಕ ಬಿಬಿಎಂಪಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ಲೈನ್ ಕ್ಲಾಸ್ ವೇಳೆಯೇ ಶಿಕ್ಷಕನ ಹತ್ಯೆ ➤ ಮೊಬೈಲ್ ನಲ್ಲಿ ಸೆರೆಯಾಯ್ತು ಘಟನೆ ದೃಶ್ಯ

(ನ್ಯೂಸ್ ಕಡಬ) newskadaba.com,ಉತ್ತರ ಪ್ರದೇಶ. ಫೆ.1. ಆನ್​ಲೈನ್​ನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡುತ್ತಿದ್ದ ಶಿಕ್ಷಕನನ್ನು ಇಬ್ಬರು ಸೇರಿ ಕೊಲೆ ಮಾಡಿದ್ದು, ಆ ಘಟನೆ ಆಕೆಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಸೋಮವಾರ ಸಂಜೆ ಆನ್‌ಲೈನ್‌ನಲ್ಲಿ ಪಾಠ ಮಾಡುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕನನ್ನು ಕೊಲೆ ಮಾಡಲಾಗಿದೆ. ಆನ್​ಲೈನ್ ಕ್ಲಾಸ್​​ನ ರೆಕಾರ್ಡಿಂಗ್ ಆಗುತ್ತಿದ್ದ ಕಾರಣ ಮೃತ ಶಿಕ್ಷಕನ ಮೊಬೈಲ್ ಫೋನ್‌ನಲ್ಲಿ ಕೊಲೆ ಮಾಡಿರುವ ದೃಶ್ಯ ಸೆರೆಯಾಗಿದೆ.

ಆನ್ಲೈನ್ ಕ್ಲಾಸ್ ವೇಳೆಯೇ ಶಿಕ್ಷಕನ ಹತ್ಯೆ ➤ ಮೊಬೈಲ್ ನಲ್ಲಿ ಸೆರೆಯಾಯ್ತು ಘಟನೆ ದೃಶ್ಯ Read More »

ಕರ್ನಾಟಕ

ಕಾರವಾರ ಮೆಡಿಕಲ್ ಕಾಲೇಜ್ ನಲ್ಲಿ ಅವ್ಯವಹಾರ ➤ ಬೇಸತ್ತ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com,ಕಲಬುರಗಿ. ಜ.30. ಜಿಲ್ಲೆಯಲ್ಲಿರುವ  ಸರ್ಕಾರಿ ಮೆಡಿಕಲ್  ಕಾಲೇಜು ವಿರುದ್ಧ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕ್ರಿಮ್ಸ್ ನಲ್ಲಿ ಅವ್ಯವಸ್ಥೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ತೆರ್ಗಡೆ ಮಾಡಲು ಪೀಡಿಯಾಟ್ರಿಕ್ ವಿಭಾಗದ ಸಹಾಯಕ ಪ್ರಾಧ್ಯಾಪಕರು ಪರೀಕ್ಷೆ ಪಾಸ್ ಮಾಡುವುದಕ್ಕೆ ಹಣ ಕೇಳಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಫೇಲ್ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಅರ್ಜಿ ಹಾಕಿದರೂ ಈವರೆಗೆ

ಕಾರವಾರ ಮೆಡಿಕಲ್ ಕಾಲೇಜ್ ನಲ್ಲಿ ಅವ್ಯವಹಾರ ➤ ಬೇಸತ್ತ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕರ್ನಾಟಕ

ದೇಶದಲ್ಲಿ 5ಜಿ ಸೇವೆ ಬಳಸಿಕೊಂಡು 100 ಪ್ರಯೋಗಾಲಯಗಳ ಸ್ಥಾಪನೆ ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

(ನ್ಯೂಸ್ ಕಡಬ) newskadaba.com, ನವದೆಹಲಿ .ಫೆ.1 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  2023-24 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.   ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ. ಆಧಾರ್, ಯುಪಿಐ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. 5ಜಿ ಸೇವೆ ಬಳಸಿಕೊಂಡು

ದೇಶದಲ್ಲಿ 5ಜಿ ಸೇವೆ ಬಳಸಿಕೊಂಡು 100 ಪ್ರಯೋಗಾಲಯಗಳ ಸ್ಥಾಪನೆ ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ ಆರೋಪ ➤ಅಪರಾಧಿಗಳಿಗೆ 10 ವರ್ಷ ಕಠಿಣ ಶಿಕ್ಷೆ!

(ನ್ಯೂಸ್ ಕಡಬ) newskadaba. ಚಾಮರಾಜನಗರ, com. . ಫೆ.1 ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ ವ್ಯಕ್ತಿ ಸೇರಿದಂತೆ 7 ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ  ಮೀನಜ್ ಖಾನ್ ಹಾಗೂ ಈತನಿಗೆ

ಬಾಲಕಿ ಮೇಲೆ ಅತ್ಯಾಚಾರ ಆರೋಪ ➤ಅಪರಾಧಿಗಳಿಗೆ 10 ವರ್ಷ ಕಠಿಣ ಶಿಕ್ಷೆ! Read More »

ಕ್ರೈಮ್ ನ್ಯೂಸ್

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com, ನವದೆಹಲಿ. ಫೆ.1   ದೆಹಲಿಯ ಆಸ್ಪತ್ರೆಯೊಂದರಲ್ಲಿ ಸರ್ಜರಿಗೆಂದು ಅಡ್ಮಿಟ್ ಆಗಿದ್ದ 15 ವರ್ಷದ ಬಾಲಕಿಯ ಅಂಗಾಂಗಗಳನ್ನು ತೆಗೆದಿಟ್ಟುಕೊಂಡು, ಆಕೆಯ ದೇಹವನ್ನು ಪಾಲಿಥಿನ್ ಚೀಲಗಳಲ್ಲಿ ತುಂಬಿ ಕೊಂದಿರುವ ಭೀಕರ ಘಟನೆ ನಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು ಈ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ಆ ಬಾಲಕಿಯ ಶವಪರೀಕ್ಷೆ ನಡೆಸಲಾಗಿದ್ದು, ಅದರ ವರದಿ ಬಂದ ನಂತರ ಆ ಆರೋಪ ನಿಜವೋ, ಸುಳ್ಳೋ ಎಂಬುದು ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ!

ನ್ಯೂಸ್ ಕಡಬ) newskadaba.com, ಗಾಂಧಿನಗರ. ಜ.31. 2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ಗಾಂಧಿನಗರದ ನ್ಯಾಯಾಲಯವು 2013 ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 2013ರಲ್ಲಿ ಮಾಜಿ ಮಹಿಳಾ ಶಿಷ್ಯೆಯೊಬ್ಬರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ 81 ವರ್ಷದ ವ್ಯಕ್ತಿಗೆ ಶಿಕ್ಷೆ ವಿಧಿಸಲಾಗಿತ್ತು. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ ಕೆ ಸೋನಿ ಅವರು ಶಿಕ್ಷೆಯ ಪ್ರಮಾಣದ ಬಗ್ಗೆ ವಾದ

ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಸ್ನಾನಕ್ಕೆ ಹೋಗಿದ್ದ ನವವಧು ಬಾತ್‌ ರೂಂನಲ್ಲೇ ದುರಂತ ಅಂತ್ಯ!

(ನ್ಯೂಸ್ ಕಡಬ) newskadaba.com,ಮೀರತ್.ಜ.31. ಉತ್ತರಪ್ರದೇಶದ ಮೀರತ್​ ನಗರದಲ್ಲಿ ಆಘಾತಕಾರಿ ಘಟನೆಯಲ್ಲಿ ನವವಧುವೊಬ್ಬರು ದುರಂತ ಅಂತ್ಯ ಕಂಡಿದ್ದಾರೆ. ವಿವಾಹವಾಗಿ ಗಂಡನ ಮನೆಗೆ ಸೇರಿದ ಮಾರನೆಯ ದಿನವೇ ಮಹಿಳೆ ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಸಾಕಷ್ಟು ಸಮಯವಾದರೂ ಹೊರ ಬರದಿದ್ದರಿಂದ ಅನುಮಾನಗೊಂಡು ಮನೆಯವರು ಬಾಗಿಲು ತಟ್ಟಿದ್ದಾರೆ. ಸ್ನಾನದ ಕೋಣೆಯಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದರಿಂದ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಆಕೆ ಪಜ್ಞೆ ತಪ್ಪಿ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕುಟುಂಬಸ್ಥರು

➤ ಸ್ನಾನಕ್ಕೆ ಹೋಗಿದ್ದ ನವವಧು ಬಾತ್‌ ರೂಂನಲ್ಲೇ ದುರಂತ ಅಂತ್ಯ! Read More »

ರಾಷ್ಟ್ರೀಯ ನ್ಯೂಸ್

ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್ ಕಡಬ) newskadaba.com,ನವದೆಹಲಿ.ಜ.31. ಸಂಸತ್ತಿನ ಎರಡು ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದಾರೆ. ಇದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಚಾಲನೆ ನೀಡಲಾಯಿತು. ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಭಾರಿ ಬಿಕ್ಕಟ್ಟಿನಿಂದ ಬಳಲುತ್ತಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ, ಭಾರತ ಉತ್ತಮ ಸ್ಥಾನದಲ್ಲಿದೆ. ಇಂದು ವಿಶ್ವದ ಹಲವು ದೇಶಗಳು ಭಾರತದ ನೆರವು ಕೇಳುತ್ತಿವೆ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ

ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top