ಕಡಬ ನ್ಯೂಸ್

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಕ್ಯಾನ್ಸರ್    ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ‘ಅರ್ಬುದ ರೋಗ’ ಎಂದು ಕರೆಯಲಾಗುತ್ತದೆ. ‘ಏಡಿ’ ಎಂಬ ಪ್ರಾಣಿಯನ್ನು ‘ಅರ್ಬುದ’ ಎಂದೂ ಕರೆಯಲಾಗುತ್ತದೆ. ಈ ‘ಏಡಿ’ಯ ವಿಶೇಷವೆಂದರೆ ತಾನು ಒಮ್ಮೆ ತನ್ನ ಕದಂಬ ಬಾಹುಗಳಲ್ಲಿ ತನ್ನ ಆಹಾರವನ್ನು ಹಿಡಿದು ಕೊಂಡರೆ ತನ್ನ ಪ್ರಾಣ ಹೋದರೂ ತನ್ನ ಬಾಹುಗಳ ಹಿಡಿತವನ್ನು ಸಡಿಲಿಸುವುದಿಲ್ಲ. ಈ ಕಾರಣದಿಂದಲೇ ಕ್ಯಾನ್ಸರ್ ರೋಗಕ್ಕೆ ‘ಅರ್ಬುದ ರೋಗ’ […]

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬ ಪರಿಸರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶನಿವಾರ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿ ಸುಮಾರು 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸದ್ಭಾವನ ಪ್ರಮಾಣವಚನ ಬೋಧಿಸಲಾಯಿತು. ಜೇಸಿ ಘಟಕದ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು ಹಾಗೂ ಕಾರ್ಯದರ್ಶಿ ಕಾಶೀನಾಥ ಗೋಗಟೆ ಅವರ ನೇತೃತ್ವದಲ್ಲಿ ಕಡಬದ ಸರಸ್ವತೀ ಪ.ಪೂ.ಕಾಲೇಜು, ಸರಸ್ವತೀ ಪ್ರೌಢಶಾಲೆ, ಸರಸ್ವತೀ ಪ್ರಾಥಮಿಕ ಶಾಲೆ, ಸೈಂಟ್ ಜೋಕಿಮ್ಸ್ ಪ.ಪೂ.ಕಾಲೇಜು, ಸೈಂಟ್ ಜೋಕಿಮ್ಸ್ ಪ್ರೌಢಶಾಲೆ, ಸೈಂಟ್ ಜೋಕಿಮ್ಸ್

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ Read More »

ಕರಾವಳಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶಿಕ್ಷಣ ಎನ್ನುವುದು ಕೇವಲ ಜ್ಞಾನ ಸಂಪಾದನೆ ಮಾಡಿ ಸ್ಥಾನಮಾನಗಳಿಸುದೇ ಧ್ಯೇಯವಾಗದೆ, ಅದು ಹೃದಯ ವೈಶಾಲ್ಯತೆಯನ್ನು ಪ್ರೇರೇಪಿಸಿ ಸಮಾಜದಲ್ಲಿ ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಬೇಕು, ಆ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಕ್ಯಾಥೋಲಿಕ್ ಧರ್ಮ ಸಭೆಯ ಮಂಗಳೂರು ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ಶ್ರೀ ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಅವರು ಶನಿವಾರ ಕಡಬ ಸೈಂಟ್ ಜೋಕಿಮ್ಸ್ ಸಮೂಹ ಸಂಸ್ಥೆಗಳಿಗೆ ಭೇಟಿ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಆಶೀರ್ವಚನ ನೀಡುತ್ತಿದ್ದರು. ನಮ್ಮಲ್ಲಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ Read More »

ಕರಾವಳಿ

ಕೇಂದ್ರ ಬಜೆಟ್: ಕರ್ನಾಟಕಕ್ಕೆ ದೊರೆತ ಹೊಸ ಯೋಜನೆಗಳು ನಿಮಗೆ ಗೊತ್ತೇ?

(ನ್ಯೂಸ್ ಕಡಬ) newskadaba.comನವದೆಹಲಿ,ಫೆ.02. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಸಚಿವ ಪಿಯೂಷ್ ಗೋಯಲ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕಕ್ಕೆ ಬಹಳಷ್ಟು ನಿರೀಕ್ಷೆಗಳಿತ್ತು. ಅಲ್ಲದೇ ಚುನಾವಣೆಯ ಹಿನ್ನೆಲೆಯಲ್ಲಿಯಾದ್ರೂ ಹೊಸ ಯೋಜನೆಗಳು ರಾಜ್ಯಕ್ಕೆ ಘೋಷಣೆ ಆಗಬಹುದು ನಿರೀಕ್ಷೆ ಇತ್ತು.ಹಾಗೇಯೆ ಕರ್ನಾಟಕ್ಕೆ ಕೆಲವೊಂದು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. * ರಾಜ್ಯದ ಎಲ್ಲಾ ನಗರಗಳಿಗೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ 217.83 ಕೋಟಿ ರೂ. *ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ 300 ಕೋಟಿ ರೂ.

ಕೇಂದ್ರ ಬಜೆಟ್: ಕರ್ನಾಟಕಕ್ಕೆ ದೊರೆತ ಹೊಸ ಯೋಜನೆಗಳು ನಿಮಗೆ ಗೊತ್ತೇ? Read More »

ರಾಷ್ಟ್ರೀಯ ನ್ಯೂಸ್

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಗ್ರಾಮೀಣ ಜನವಸತಿಗಳಲ್ಲಿ ಬೇಸಿಗೆ ಕಾಲದಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮವಹಿಸುವ ಕುರಿತು ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಗಳೂರು ಇವರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.  ತಾಲೂಕು ಪಂಚಾಯತ್ ಮಂಗಳೂರು – 0824-2423675(ತಾಲೂಕು ಮಟ್ಟ), ತಾಲೂಕು ಪಂಚಾಯತ್ ಬಂಟ್ವಾಳ – 08255-233339(ತಾಲೂಕು ಮಟ್ಟ),  ತಾಲೂಕು ಪಂಚಾಯತ್ ಪುತ್ತೂರು – 08251-232361 (ತಾಲೂಕು

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ Read More »

ಕರಾವಳಿ

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಫೆ.02.ಕರ್ನಾಟಕ ರಾಜ್ಯ ಪತ್ರ ಪ್ರಕಟಣೆ ಸಂ.ವ್ಶಿ22 ಶಾಸನ 2016 ಬೆಂಗಳೂರು ದಿನಾಂಕ 20-06-2017ರಲ್ಲಿ ಪ್ರಕಟಿಸಿದಂತೆ ಪಂಚಾಯತ್‍ನಿಂದ ಕೈಗೊಳ್ಳುವ ಸಿವಿಲ್ ಕಾಮಗಾರಿಗಳಲ್ಲಿ ಅನುಸೂಚಿತ ಜಾತಿಗೆ ಶೇ.17.15 ಹಾಗೂ ಅನುಸೂಚಿತ ಪಂಗಡಕ್ಕೆ 6.95 ನೋಂದಾಯಿತ ಗುತ್ತಿಗೆದಾರರಿಗೆ ಮೀಸಲಿರಿಸಲಾಗಿದೆ. ನೋಂದಾಯಿತ ಗುತ್ತಿಗೆ ಪರವಾನಿಗೆಯನ್ನು ಹೊಂದಿರುವ ಪ.ಜಾತಿ ಮತ್ತು ಪ.ಪಂಗಡದವರು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಮೇರಮಜಲು ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷರು/ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮೇರಮಜಲು ಗ್ರಾಮಪಂಚಾಯತ್, ಮೇರಮಜಲು ಅಂಚೆ, ಮೇರಮಜಲು

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ Read More »

ಕರಾವಳಿ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ   ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »

ಕರಾವಳಿ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು.   ಪರೀಕ್ಷಾ ಕೇಂದ್ರಗಳಿಗೆ ಯಾವುದೇ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ Read More »

ಕರಾವಳಿ
Scroll to Top