ಕಡಬ ನ್ಯೂಸ್

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.ಈ ವೇಳೆ ದೇಶದ ಕೃಷಿ ವಲಯಕ್ಕೆ ಅತ್ಯಂತ ಸಿಹಿ ಸುದ್ದಿ ನೀಡಿರುವ ಮೋದಿ ಸರ್ಕಾರ, ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಲಾಗಿದ್ದು, 2000 ರೂ.ನಂತೆ 3 ಕಂತುಗಳಲ್ಲಿ ಒಟ್ಟು 6000 ರೂ. ಸಹಾಯಧನ […]

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ Read More »

ರಾಷ್ಟ್ರೀಯ ನ್ಯೂಸ್

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕು ಚಾರ್ವಕ ಗ್ರಾಮದ ನಿವಾಸಿಯಾದ ಚೆನ್ನಯ್ಯ ಪೂಜಾರಿ ಎಂಬವರು ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಚೆನ್ನಯ್ಯ ಪೂಜಾರಿಯವರು ಮುಂಜಾನೆ ತಮ್ಮ ಜಾಗದ ತೋಟಕ್ಕೆ ಹೋಗಿ ಅಡಿಕೆ ಗಿಡಗಳಿಗೆ  ನೀರು ಹಾಯಿಸಲೆಂದು ಮನೆಯಿಂದ ಹೋಗಿದ್ದವರು ನಂತರ ತುಂಬಾ ಹೊತ್ತಾದರೂ ವಾಪಾಸು ಮನೆಗೆ ಬಾರದೇ ಇದ್ದುದರಿಂದ ಮನೆ ಯವರು ತೋಟಕ್ಕೆ ಹೋಗಿ  ಹುಡುಕಾಡಿದಾಗ ಚೆನ್ನಯ್ಯ ಪೂಜಾರಿರವರು ಅಡಿಕೆ ಬುಡದಲ್ಲಿ  ಗಿಡವೊಂದರ ಬುಡದಲ್ಲಿ ಸಿಲುಕಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30.ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಣಮ್ಯ ಪಿ. ರಾವ್, ದೀಪಕ್ ಪಿ. ಗೌಡ, ಸಾನ್ವಿಕ ಕೆ.ಎಸ್. ಯಾನ್ವಿತ ಎಂ.ಕೆ., ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕ್ಷತ್ ರೈ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಮೊಹಮ್ಮದ್ ಅಶ್ವೀದ್ ಬಿ. ಕುಮಿಟೆ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30. ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬದ ಸೈಂಟ್ ಆನ್ಸ್ ಶಾಲೆ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.ಸೈಯದ್ ಸಲ್ಮಾನ್ ಫಾರೀಶ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕೇತ್ ಎಂ.ಕೆ., ಸುಶ್ಮಿತಾ, ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಸಾತ್ವಿಕ್ ಕೆ.ಆರ್., ಪ್ರಕ್ಷಿತ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಸಿದ್ಧಾರ್ಥ್ ಆರ್. ಕುಮಿಟೆಯಲ್ಲಿ ಕಂಚಿನ ಪದಕ ಮತ್ತು ಸೈಂಟ್ ಜೋಕಿಮ್ಸ್ ಪದವಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಕ್ತೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟೆ ನಿವಾಸಿಯಾದ  ಚಂದ್ರ ಎಂಬವರು ಬೈಕ್ ನಿಲ್ಲಿಸಿ ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಿಯೂ ಹುಡುಕಾಡಿದರೂ ಬೈಕ್ ಪತ್ತೆಯಾಗಿರುವುದಿಲ್ಲ. ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30  ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ  ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು  ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು  ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ Read More »

ಕರಾವಳಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರ್ರತಾ ಮಂಡಳಿಯ ವತಿಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ನೋಂದಣಿಯಾದ ಅಸಂಘಟಿತ ಕಾರ್ಮಿಕರಾದ ಹಮಾಲರು, ಟೈಲರುಗಳು ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಶ್ರಮ ಸಮ್ಮಾನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅಸಂಘಟಿತ ಕಾರ್ಮಿಕರು ಜಿಲ್ಲೆಯ ಕಾರ್ಮಿಕ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದ ನಿಗದಿತ ಅರ್ಜಿ ನಮೂನೆ ಪಡೆದು ಅಗತ್ಯವಾದ ದಾಖಲೆಗಳೊಂದಿಗೆ ಫೆಬ್ರವರಿ 10 ರೊಳಗಾಗಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ► ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.30.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ರಾಜ್ಯ ಮಟ್ಟದ ಸ್ಪರ್ಧೆಯ ಮೊದಲು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಫೆಬ್ರವರಿ 5 ರಂದು ಆಯಾ ಜಿಲ್ಲೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಪೂರ್ವಾಹ್ನ 10 ಗಂಟೆಗೆ ಆಯಾ ಜಿಲ್ಲೆಗಳಲ್ಲಿ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ► ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

  ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಮಂಗಳೂರು  ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಬ್ಬಕ್ಕ ಉತ್ಸವ ಆಯೋಜನೆ ಸಂಬಂಧ ಸಭೆ ನಡೆಸಲಾಯಿತು.ಮಾರ್ಚ್ ಎರಡು ಮತ್ತು ಮೂರರಂದು ಉಳ್ಳಾಲದ ಬೀಚ್‍ನಲ್ಲಿ ಅರ್ಥಪೂರ್ಣವಾಗಿ ಉತ್ಸವ ಆಯೋಜಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಂಘಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಅರ್ಥಪೂರ್ಣವಾಗಿ ಅಬ್ಬಕ್ಕನ ಉತ್ಸವ ಆಚರಿಸೋಣ ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ರಾಣಿ ಅಬ್ಬಕ್ಕನ ಉತ್ಸವವನ್ನು ಅರ್ಥಪೂರ್ಣವಾಗಿ

  ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ದೆಹಲಿ, ಜ.29.ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಬೂತ್‍ಗಳು ರದ್ದಾಗುವ ಸಾಧ್ಯತೆಯಿದೆಯೇ? ಹೌದು ಎನ್ನುತ್ತಿವೆ ಕೆಲ ಮೂಲಗಳು. ಹೈವೇಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ ಪಾವತಿಸಿ ಪ್ರಯಾಣಿಸುವುದೇ ಸಮಸ್ಯೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ Pay As You Go ಎಂಬ ಹೊಸ ನಿಯಮವನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಹೊಸ ನಿಯಮದಂತೆ ಇನ್ನು ಮುಂದೆ ನೀವು ಪ್ರಯಾಣಿಸಿದ ದೂರಕ್ಕೆ ಮಾತ್ರ ಟೋಲ್​ ಪಾವತಿಸಿದರೆ ಸಾಕು. ಅಂದರೆ ನೀವು ಟೋಲ್​ ಗೇಟ್​ ಇರುವ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ
Scroll to Top