ಕಡಬ ನ್ಯೂಸ್

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.24.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬದ ಸರಸ್ವತೀ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತ ತರಬೇತಿ ಕಾರ್ಯಾಗಾರ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಮಾತನಾಡಿ ಕೇವಲ ಓದುವಿಕೆಯಿಂದ ಮಾತ್ರ ಪರೀಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ವ್ಯವಸ್ಥಿತವಾದ ಸಿದ್ಧತೆಯ ಮೂಲಕ ಪರೀಕ್ಷೇಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಬಹುದು […]

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ Read More »

ಕರಾವಳಿ

ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.24.ಪ್ರಧಾನಮಂತ್ರಿ ಉಜ್ವಲ ಯೋಜನೆ- 2ರ ಫಲಾನುಭವಿಗಳಿಗೆ ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮವನ್ನು ತೈಲ ಕಂಪೆನಿಗಳು ಜ. 25ರಂದು ಬಿ.ಸಿ. ರೋಡ್‌ನ‌ಲ್ಲಿ ಏರ್ಪಡಿಸಿವೆ.ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಸಮಾರಂಭದಲ್ಲಿ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್‌, ಸಚಿವ ಯು.ಟಿ. ಖಾದರ್‌, ಕೇಂದ್ರ ಕುಡಿಯುವ ನೀರು ಮತ್ತು ಶೌಚಾಲಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಮೇಶ್‌ ಜಿಗಜಿಣಗಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯೀ ಸಮಿತಿಯ ಅಧ್ಯಕ್ಷ ಪ್ರಹ್ಲಾದ ಜೋಷಿ,

ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ Read More »

ಕರಾವಳಿ

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ  

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ(ರಿ) ಮಂಗಳೂರು ಮತ್ತು ಇತರೆ ಅಭಿವೃದ್ದಿ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿರುತ್ತದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಜನವರಿ 26 ರಂದು ಪೂರ್ವಾಹ್ನ 10.30 ಗಂಟೆಗೆ ಉದ್ಘಾಟನೆಗೊಂಡು ದಿನಾಂಕ 28 ರವರೆಗೆ 3 ದಿನಗಳ ಕಾಲ ನಡೆಯಲಿದೆ. ಈ ವರ್ಷದ

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ   Read More »

ಕರಾವಳಿ

ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿಯಿರುವ ಫಲಕಗಳನ್ನು ಎಲ್ಲಾ ಶಾಲೆಗಳ ಮುಂದೆ ಅಳವಡಿಸುವ ಸಲುವಾಗ ಸುತ್ತೋಲೆ ಹೊರಡಿಸಲು ಎರಡು ವಾರಗಳ ಗಡುವು ನೀಡಲಾಗಿದೆ. 2015ರಲ್ಲಿಯೇ ಶುಲ್ಕ ಮಾಹಿತಿ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಎರಡು ವಾರಗಳಲ್ಲಿ ಅನುಷ್ಠಾನಗೊಳಿಸಿ ಆ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ವಕೀಲ ಎನ್‌ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣ ಸ್ವಾಮಿ ಮತ್ತು

ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ Read More »

ಕರ್ನಾಟಕ

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಂಗಳೂರು ರಾಮಕೃಷ್ಣ ಮಿಷನ್ ಆಶ್ರಯದಲ್ಲಿ ಪ್ರತೀ ತಿಂಗಳ ಒಂದು ಭಾನುವಾರ ನಡೆಯುವ ಸ್ವಚ್ಚತಾ ಕಾರ್ಯಕ್ರಮ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಬಲ್ಯ ಗ್ರಾಮದ ದೇರಾಜೆ ಕ್ರಾಸ್‍ನಲ್ಲಿ ಜ.20ರಂದು ನಡೆಯಿತು. ದೇರಾಜೆ ಕ್ರಾಸ್‍ಬಳಿಯ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಕೆ.ಗೋಗಟೆ, ಉಪಾಧ್ಯಕ್ಷ ಆನಂದ ಪೂಜಾರಿ, ಸದಸ್ಯರಾದ ಮಹಮ್ಮದ್ ಆಲಿ, ಶಿವಪ್ರಸಾದ್ ಪುತ್ತಿಲ, ತನಿಯಾ ಸಂಪಡ್ಕ, ದೇವಯ್ಯ ಪನ್ಯಾಡಿ, ಯಶೋಧ, ಜಾನಕಿ, ಗೀತಾ, ಹೊಸಮಠ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆ, ಕುಟ್ರುಪಾಡಿ ಸಿಎ

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ Read More »

ಕರಾವಳಿ

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜ.23. ಖಾಸಗಿ ವಾಹಿನಿಯ ಪತ್ರಕರ್ತರೋರ್ವರಿಗೆ ಮರಳು ಲಾರಿಯಲ್ಲಿ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಲಾಗಿದೆ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಪ್ರಕಾಶ್ ಕೋಡಿಂಬಾಳ ಎಂಬವರು ಸೋಮವಾರ ರಾತ್ರಿ ಕಡಬದಿಂದ ನೆಲ್ಯಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಳಾರ ಸಮೀಪ ಲಾರಿಯೊಂದು ಹಿಂದಿನಿಂದ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಪ್ರಕಾಶ್ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ Read More »

ಕರಾವಳಿ

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಮಲ್ ಮಾರ್ಷಲ್ ಆಟ್ರ್ಸ್ ಅಕಾಡೆಮಿರವರು ಮಂಗಳೂರಿನ ಕೆಪಿಟಿಯಲ್ಲಿ ಜ.13ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ ಕಡಬದ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಪ್ರಕ್ಷಿತ್. ಕೆ. ಪ್ರೇಕ್ಷಕ್ ಕೆ.ಎಚ್‍ಗೆ ಚಿನ್ನದ ಪದಕ ಹಾಗೂ ಕಟಾದಲ್ಲಿ ಸಿದ್ದಾರ್ಥ್ ಆರ್. ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಸಲ್ಮಾನ್ ಫಾರಿಸ್, ಬಿ.ಸಾಯಿ ಪ್ರಣಾವ್, ಆರ್ವಿನ್ ಗ್ರೇಸ್ ಡಿ’ಸೋಜ, ಸಾತ್ವಿಕ್ .ಕೆ.ಆರ್., ಸುಮುಖ್, ಮಹಮ್ಮದ್

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಡಬ ಗ್ರಾ.ಪಂ. ಗೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಆರ್. ಜ.16ರಂದು ಬೇಟಿ ನೀಡಿ ಪಂಚಾಯತ್ ಅಭಿವೃದ್ಧಿ ಬಗ್ಗೆ ಕಡತಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಕಡಬ ಗ್ರಾ.ಪಂ. ಘನತ್ಯಾಜ್ಯ ವ್ಯವಸ್ಥೆಗೆ ಇದ್ದಂತಹ ಸಣ್ಣ ವಾಹನ ನಾದುರಸ್ತಿಯಲ್ಲಿದ್ದು ಅಲ್ಲದೆ ಅದು ಸಣ್ಣದಾದ ಅಟೋ ಆಪೆ ವಾಹನವಾಗಿದ್ದು ಕಡಬ ಪೇಟೆಯ ತ್ಯಾಜ್ಯ ಸಾಗಿಸಲು ತೊಂದರೆಯಾಗಿದ್ದು ಇಲ್ಲಿಗೆ ಒಂದು ಟೆಂಪೋ (407) ವಾಹನ ಒದಗಿಸುವಂತೆ ಕೇಳಿಕೊಂಡರು.

ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ Read More »

ಕರಾವಳಿ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಲೆನಾಡು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಂಗನ ಖಾಯಿಲೆ ಆವರಿಸಿ ಜನರ ಸಾವು ನೋವು ಅನುಭವಿಸಿದ ಬೆನ್ನಲ್ಲೇ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಇರುವುದು ದೃಢಪಟ್ಟಿದ್ದು, ಕಡಬ ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ಏರಿದ್ದು, ಜನರ ಭೀತಿ ತಾರಕಕ್ಕೇರಿದೆ, ಇನ್ನೊಂದೆಡೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. .ಈಗಾಗಲೇ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಹಳೆನೇರೆಂಕಿ ಗ್ರಾಮದಲ್ಲಿ ಒಂದು ಕುಟ್ರುಪ್ಪಾಡಿ ಗ್ರಾಮದಲ್ಲಿ ಮೂರು ಮಂಗಗಳು ಸತ್ತಿರುವ ಸುದ್ದಿಯಾಗುತ್ತಿದ್ದಂತೆ ತಾಲೂಕಿನ ಬೆಳಂದೂರು ಗ್ರಾಮದ ಕೋಕ್ಯಾ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ Read More »

ಕರಾವಳಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.23. ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದರ್ಶನಬಲಿ ಉತ್ಸವ ನಡೆಯಿತು. ಬೆಳಿಗ್ಗೆ ನಂದಾದೀಪೋತ್ಸವ, ಬಳಿಕ ಉತ್ಸವ ಆರಂಭಗೊಂಡು ಮಧ್ಯಾಹ್ನ ದೇವರ ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ ನಡೆಯಿತು. ಸಂಜೆ ಬಲಿ ಹೊರಟು ದಂಡತೀರ್ಥ ಕೆರೆ ಉತ್ಸವ, ದೇವರ ಗುಡ್ಡೆ, ತಾವೂರು ದಾರಿಯ ಕಟ್ಟೆಪೂಜೆಗಳು ನಡೆದು ರಾತ್ರಿ ಶ್ರೀರಾಮ ಸಂದರ್ಶನೋತ್ಸವ ನಡೆಯಿತು. ಬಳಿಕ ಶಾಲಾ ಕಾಲೇಜು ಬಳಿಯ ಕಟ್ಟೆಪೂಜೆಗಳು, ದೈವಗಳ ಭಂಡಾರ ಹಿಡಿಯುವುದು, ವಸಂತ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ Read More »

ಕರಾವಳಿ
Scroll to Top