ಕಡಬ ನ್ಯೂಸ್

ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com .ಕಡಬ,ಜ.23. ಕಡಬ: ದ.ಕ. ಜಿಲ್ಲಾ ಪಂಚಾಯಿತಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುತ್ತೂರು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಮೂರು ದಿನ ನಡೆಯುವ ಗೊಂಚಲು ಸದಸ್ಯರ ಬಲವರ್ಧನೆಗಾಗಿ ಸ್ತ್ರೀ ಶಕ್ತಿ ಗೊಂಚಲು ಸದಸ್ಯರಿಗೆ ಪುನರ್ಚೇತನಾ ತರಬೇತಿ ಕಾರ್ಯಗಾರದ ಉದ್ಘಾಟನೆ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಸ್ತ್ರೀಯರ ಶಕ್ತಿ ಸದ್ಭಳಕೆ ಮಾಡಿ ಆರ್ಥಿಕ ಸ್ವಾವಲಂಬಿಗಳಾಗಿ ಬದುಕಿದಾಗ ಸಧೃಢ ಸಮಾಜ ನಿರ್ಮಾಣವಾಗುತ್ತದೆ . ಸರಕಾರ ಸ್ತ್ರೀ ಶಕ್ತಿ […]

ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್ Read More »

ಕರಾವಳಿ

ಆಲಂಕಾರು :  ಜೇಸಿಐ ನೂತನ ಘಟಕಾಧ್ಯಕ್ಷರಾಗಿ► ಹೇಮಲತಾ ಪ್ರದೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com .ಕಡಬ,ಜ.23.  ಜೇಸಿಐ ಆಲಂಕಾರು ಘಟಕದ 10ನೇ ವರ್ಷದ ನೂತನ ಘಟಕಾಧ್ಯಕ್ಷರಾಗಿ ಹೇಮಲತಾ ಪ್ರದೀಪ್ ಆಯ್ಕೆಯಾಗಿದ್ದಾರೆ.ನೂತನ ಘಟಕದ ಪದಗ್ರಹಣ ಕಾರ್ಯಕ್ರಮವು ಜನವರಿ 25ರಂದು ಆಲಂಕಾರು ಗ್ರಾಮ ಪಂಚಾಯಿತಿ  ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ  ಆಲಂಕಾರು ಜೇಸಿಐ ಘಟಕದ ಕಾರ್ಯದರ್ಶಿಯಾಗಿ ಸತೀಶ್.ಜಿ.ಆರ್, ಜೇಸಿರೇಟ್ ಅಧ್ಯಕ್ಷೆಯಾಗಿ ಮಮತಾ ಆಂಬರಾಜೆ ಹಾಗೂ ಜೂನಿಯರ್ ಜೇಸಿ ಅಧ್ಯಕ್ಷರಾಗಿ ಯೋಗೀಶ್‍ರವರು  ಅಧಿಕಾರ ಸ್ವೀಕರಿಸಲಿರಸಲಿದ್ದಾರೆ.

ಆಲಂಕಾರು :  ಜೇಸಿಐ ನೂತನ ಘಟಕಾಧ್ಯಕ್ಷರಾಗಿ► ಹೇಮಲತಾ ಪ್ರದೀಪ್ ಆಯ್ಕೆ Read More »

ಕರಾವಳಿ

ರಾಮಕುಂಜ: ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ರಾಮಕುಂಜ ಅಮೈ ಕೆರೆ ವೀಕ್ಷಣೆ

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಕಡಬ ಪ್ರವಾದಲ್ಲಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿಯವರು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೈ ಯಲ್ಲಿ ನಿರ್ಮಾಣವಾದ ಕೆರೆಯನ್ನು ವೀಕ್ಷಣೆ ಮಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ, ರಾಮಕುಂಜ ಗ್ರಾಮ ಪಂಚಾಯತಿ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಅವರ ಅನುದಾನದಿಂದ ಸುಮಾರು ಐವತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಬಹುಉಪಯೋಗಿ ಕೆರೆಯನ್ನು ವೀಕ್ಷಣೆ ಮಾಡಿದ ಸೆಲ್ವಮಣಿಯವರು ಪಂಚಾಯತಿ ಈ ಸಾಧನೆಯನ್ನು ಶ್ಲಾಘಿಸಿದರು. ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಆರ್.ಕೆ ಹಾಗೂ ಅಭಿವೃದ್ಧಿ ಅಧಿಕಾರಿ ಜೆರಾಲ್ಡ್ ಮಸ್ಕರೇನಸ್ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ

ರಾಮಕುಂಜ: ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ರಾಮಕುಂಜ ಅಮೈ ಕೆರೆ ವೀಕ್ಷಣೆ Read More »

ಕರಾವಳಿ

ಅಲ್ಲಲಿ ವರದಿಯಾಗುತ್ತಿರುವ ಮಂಗನಖಾಯಿಲೆ ►ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

  (ನ್ಯೂಸ್ ಕಡಬ) newskadaba.com.ಮಂಗಳೂರು,ಜ.19. ನೆರೆ ಜಿಲ್ಲೆಗಳಲ್ಲಿ ಮಂಗನಖಾಯಿಲೆ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಮತ್ತು ಅರಣ್ಯದಂಚಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದ್ದು ಇನ್ನಷ್ಟು ಪರಿಣಾಮಕಾರಿಯಾಗಿ ಪರಿಸ್ಥಿತಿಯನ್ನು ನಿಭಾಯಿಸಲು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಣಾಧಿಕಾರಿ, ವಲಯ ಅರಣ್ಯಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು.ಇಂದು ಜಿಲ್ಲಾ ಪಂಚಾಯತ್‍ನ ವಿಡಿಯೊ ಕಾನ್ಫರೆನ್ಸ್ ಹಾಲ್‍ನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮುಂಜಾಗ್ರತ  ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿರಂತರವಾಗಿ ಪರಿಸ್ಥಿತಿಯ ಮೇಲೆ ಕಣ್ಣಿರಿಸಲು ಸಮಿತಿ ರಚನೆ

ಅಲ್ಲಲಿ ವರದಿಯಾಗುತ್ತಿರುವ ಮಂಗನಖಾಯಿಲೆ ►ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಬಿಳಿನೆಲೆ: ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಸಿ.ಟಿ. ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18. ಬಿಳಿನೆಲೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಜ. 6ರಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಅವಿರೋಧವಾಗಿ ನಡೆದಿದೆ.ಸಂಘದ ನೂತನ ಅಧ್ಯಕ್ಷರಾಗಿ ಸಾಮಾನ್ಯ ಸ್ಥಾನದ ಪ್ರದೀಪ್ ಕುಮಾರ್ ಸಿ.ಟಿ., ಉಪಾಧ್ಯಕ್ಷರಾಗಿ ಪರಿಶಿಷ್ಠ ಪಂಗಡ ಸ್ಥಾನದ ಚಂದ್ರಾವತಿ ಒಗ್ಗು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಸಾಮಾನ್ಯ ಸ್ಥಾನದಿಂದ ಕೇಶವ ಕೆ ಗೌಡ., ಸಜಿಕುಮಾರ್ ಚೆಂಡೆಹಿತ್ಲು, ಈಶ್ವರ ಭಟ್ ಎನ್., ಪೂವಪ್ಪ ಗೌಡ

ಬಿಳಿನೆಲೆ: ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಸಿ.ಟಿ. ಅವಿರೋಧ ಆಯ್ಕೆ Read More »

ಕರಾವಳಿ

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿ ತಪ್ಪಾಗಿದೆಯೇ ?  ► ಆಧಾರ್ ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18. ಮಂಗಳೂರು  ಆಧಾರ್ ರೆಗ್ಯೂಲೇಷನ್ ಆಕ್ಟ್ 2018, 6ನೇ ತಿದ್ದುಪಡಿಯಂತೆ ವ್ಯಕ್ತಿಯ ಹೆಸರು, ಲಿಂಗ ಹಾಗೂ ಜನ್ಮ ದಿನಾಂಕ ತಿದ್ದುಪಡಿಯನ್ನು ಕೆಳಕಂಡ ಷರತ್ತಿನಂತೆ ಮಾತ್ರ ಆಧಾರ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.ಒಬ್ಬ ವ್ಯಕ್ತಿಯ ಜನ್ಮ ದಿನಾಂಕವು ಒಂದು ವರ್ಷಕ್ಕಿಂತ ಹೆಚ್ಚು/ಕಡಿಮೆಗೆ ಒಳಪಟ್ಟಿದ್ದಲ್ಲಿ, ಜನ್ಮ ದಿನಾಂಕವನ್ನು ಒಂದು ಬಾರಿ ಮಾತ್ರ ಆಧಾರ್ ಸೆಂಟರ್ ಗಳಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ.    ವ್ಯಕ್ತಿಯ ಹೆಸರಿನಲ್ಲಿ ವ್ಯತ್ಯಾಸವಿದ್ದಲ್ಲಿ ಆಧಾರ್ ಸೆಂಟರ್‍ಗಳಲ್ಲಿ ಎರಡು ಬಾರಿ ಮಾತ್ರ ತಿದ್ದುಪಡಿ ಮಾಡಲು ಅವಕಾಶವಿದೆ. ವ್ಯಕ್ತಿಯ

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿ ತಪ್ಪಾಗಿದೆಯೇ ?  ► ಆಧಾರ್ ತಿದ್ದುಪಡಿಗೆ ಅವಕಾಶ Read More »

ಕರಾವಳಿ

  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18.  ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ  ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ

  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು Read More »

ಕರಾವಳಿ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದುನದಿ ಕಾವಲುಗಾರನ ಸಮಯ ಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ.ಬೆಳ್ತಂಗಡಿ ತಾಲೂಕು ಕರಂಬಾರು  ನಿವಾಸಿಗಳಾಗಿರುವ  ಗಂಗಾಧರ (70) ಹಾಗೂ ಇಂದಿರಾ (62) ಅವರು ಆತ್ಮಹತ್ಯೆಗೆ ಯತ್ನಿಸಿದವರು. ಮನೆಯಲ್ಲಿ ಸೊಸೆಯೊಂದಿಗೆ ಜಗಳವಾಡಿ  ಬುಧವಾರ  ಸಂಜೆ  ಮನೆ  ತೊರೆದು ಉಪ್ಪಿನಂಗಡಿಗೆ ಬಂದರು. ನಂತರ  ನೇತ್ರಾವತಿ ಮತ್ತು ಕುಮಾರ ಧಾರಾ ನದಿ ಸಂಗಮದ ಸ್ಥಳದಲ್ಲಿ ರಾತ್ರಿ ಕಳೆದಿದ್ದರು.   ಸಹಸ್ರಲಿಂಗೇಶ್ವರ ದೇವಸ್ಥಾನದ ಕಾವಲುಗಾರ ಆನಂದ  ಅವರು ನದಿಯಲ್ಲಿದ್ದ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ Read More »

ಕರಾವಳಿ

ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ರೂ.2 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ವ್ಯಕ್ತಿಗಳು, ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು,ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ

ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ Read More »

ಕರಾವಳಿ

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18.ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶವನ್ನೂ ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ ಹಾಗೆ ಹಲವಾರು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಆದರೂ ಸ್ತ್ರೀ ಪುರುಷ ಅನುಪಾತ ಇಂದು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕಕಾರಿ.ಹೆಣ್ಣಿರಲಿ ಗಂಡಿರಲಿ ಎಲ್ಲಾ ಮಕ್ಕಳೂ ಸಮಾನ ಎನ್ನುವ ಮನಸ್ಥಿತಿಯನ್ನು ನಾವು ಬೆಳೆಸಿಕೊಳ್ಳದೇ ಇದ್ದರೆ ಮುಂದೆ ನಾವೇ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ದಕ್ಷಿಣಕನ್ನಡದ ಲೋಕಸಭಾ ಸದಸ್ಯ ನವೀನ್ ಕುಮಾರ್ ಕಟೀಲ್

ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್ Read More »

ಕರಾವಳಿ
Scroll to Top