ಕಡಬ ನ್ಯೂಸ್

ಸರಳತೆ ಮೆರೆದ ಸಂಸದ ನಳಿನ್ ಕುಮಾರ್ ► ಸಾಮಾನ್ಯ ಕ್ಯಾಂಟೀನ್ ನಲ್ಲಿ ಗಂಜಿ ಸವಿದ ಕಟೀಲ್

(ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.18. ಸರಳ ಜೀವನಕ್ಕೆ ಮಾದರಿಯಾಗಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಕಡಬದಲ್ಲಿ ಸಾಮಾನ್ಯ ಗಂಜಿ ಊಟದ ಹೋಟೇಲೊಂದರಲ್ಲಿ ಗಂಜಿ ಸವಿಯುವ ಮೂಲಕ ಮತ್ತೊಮ್ಮೆ ಸರಳತೆ ಮೆರೆದರು.ಕಡಬ ಬಿಜೆಪಿ ಕಾರ್ಯಕರ್ತರ ಅಭ್ಯಾಸವರ್ಗಕ್ಕೆ ಆಗಮಿಸಿದ್ದ ಸಂಸದರು ಮಧ್ಯಾಹ್ನ ಕಡಬ ಠಾಣೆಯ ಎದುರು ಇರುವ ಹಳೆಯ ಕಾಲದ ಸಣ್ಣ ಹೋಟೇಲಲ್ಲಿ ಕಾರ್ಯಕರ್ತರೊಂದಿಗೆ ಊಟ ಮಾಡಿ ಇತರ ನಾಯಕರುಗಳುಗೆ ಆದರ್ಶರಾದರು.   ಸುಮಾರು ಮೂರು ದಶಕಗಳ ಇತಿಹಾಸ ಇರುವ ಕ್ಯಾಂಟೀನ್ ಮಾದರಿಯ ಎರಡು ಸೆಟ್ಟು ಟೇಬಲ್, ಒಂದು ತಿಂಡಿಯ […]

ಸರಳತೆ ಮೆರೆದ ಸಂಸದ ನಳಿನ್ ಕುಮಾರ್ ► ಸಾಮಾನ್ಯ ಕ್ಯಾಂಟೀನ್ ನಲ್ಲಿ ಗಂಜಿ ಸವಿದ ಕಟೀಲ್ Read More »

ಕರಾವಳಿ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.17. ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷ ಕಿಯಾಗಿ ಸೇವೆ ಸಲ್ಲಿಸಿ ನಿವೃತರಾದ ಬೇಬಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷ ತೆಯನ್ನು ಕಾಣಿಯೂರು ಗ್ರಾ.ಪಂ ಸದಸ್ಯ ಗಣೇಶ್ ಉದುನಡ್ಕ ವಹಿಸಿದ್ದರು. ಈ ಸಂದರ್ಭ  ದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ  ಕಾಣಿಯೂರು ಗ್ರಾ.ಪಂ ಸದಸ್ಯ ವೀರಪ್ಪ ಗೌಡ ಉದ್ಲಡ್ಡ, ಮಾಜಿ ಅಧ್ಯಕ್ಷ  ದೇವಯ್ಯ ಖಂಡಿಗ, ಕಾಣಿಯೂರು ಗ್ರಾ.ಪಂ ಸದಸ್ಯ ಪದ್ಮನಾ ಅಂಬುಲ, ಎಸ್‍ಡಿಎಂಸಿ ಉಪಾಧ್ಯ ಕ್ಷೆ ಸುನಂದ ಕುಕ್ಕನಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ Read More »

ಕರಾವಳಿ

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ

ನ್ಯೂಸ್ ಕಡಬ) newskadaba.com.ಸವಣೂರು,ಜ.17. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯು ದೇವಾಲಯದ ವಠಾರದಲ್ಲಿ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮರೈಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ,ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬವಾಗಬೇಕು, ಊರ-ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿವಿಧ ಸಮಿತಿಗಳ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸಂಚಾಲಕರು ಮತ್ತು ಸದಸ್ಯರುಗಳು ಹೆಚ್ಚಿನ ಮುತುವರ್ಜಿಯಿಂದ ಕೆಲಸವನ್ನು ಮಾಡಬೇಕು ಎಂದರು. ದೇವಾಲಯದ ಆಡಳಿತ ಮೊಕ್ತೇಸರ ಡಾ,ರತ್ನಾಕರ ಶೆಟ್ಟಿ ಸವಣೂರುಗುತ್ತು, ಜೀರ್ಣೋಧ್ದಾರ   ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ದೇವಾಲಯ

ಸವಣೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ►ಬ್ರಹ್ಮಕಲಶೋತ್ಸವ ಸವಣೂರಿನ ಹಬ್ಬ- ಸೀತಾರಾಮ ರೈ Read More »

ಕರಾವಳಿ

ದೋಳ್ಪಾಡಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.17. ಕಾಣಿಯೂರು: ದೋಳ್ಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟವು ನಡೆಯಿತು. ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ    ಗೋಪಾಲಕೃಷ್ಣ   ಪಿಜಕ್ಕಳ ಉದ್ಘಾಟಿಸಿದರು.ದೋಳ್ಪಾಡಿ ವಿಶ್ವ ಹಿಂದೂ ಪರಿಷತ್‍ನ ಅಧ್ಯಕ್ಷ ಲೋಕೆಶ್ ಶೇರ, ದೋಳ್ಪಾಡಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಪುರಂದರ ಕೂರೇಲು, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಲೋಕಯ್ಯ ಪರವ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ರಾಮಣ್ಣ ಗೌಡ ಮರಕ್ಕಡ, ಶ್ರೀ.ಕ್ಷೇ. ಧ .ಗ್ರಾ.ಯೋಜನೆ ಅಧ್ಯ ಕ್ಷೆ ಭಾರತಿ ಕೂರೇಲು, ಒಡಿಯೂರು ಗ್ರಾಮ ವಿಕಾಸ

ದೋಳ್ಪಾಡಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ಕರಾವಳಿ

“ಸ್ವರ್ಗದ ಪೇರ್ ಕಂರ್ಬುದ ನೀರ್”► ಬಿಸಿಲ ದಾಹ ನೀಗಿಸುವ ಕಬ್ಬು ಜ್ಯೂಸ್

(ನ್ಯೂಸ್ ಕಡಬ) newskadaba.com.ಕಡಬ,ಜ.17. ಪೇಟೆ ಪಟ್ಟಣಗಳಲ್ಲಿ ಬಿಸಿಲ ಧಗೆಯ ದಾಹವನ್ನು ತಣಿಸಲು ಎಲ್ಲೆಡೆ ವಿವಿಧ ಕಂಪೆನಿಗಳ ತಂಪು ಪಾನಿಯಗಳು ರಾರಾಜಿಸಿಕೊಂಡು ಜನತೆಯನ್ನು ಸ್ವಾಗತಿಸಲು ಅಣಿಯಾಗುತ್ತಿವೆ. ಆದರೆ ಇದೀಗ ಎಲ್ಲೆಡೆ ರಸ್ತೆ ಬದಿಗಳಲ್ಲಿ ಸಿಗುತ್ತಿರುವ ಕಬ್ಬಿನ ಜ್ಯೂಸ್ ಸೆಂಟರ್‍ಗಳತ್ತ ಜನತೆ ಹೆಚ್ಚು ಆಕರ್ಷಿತರಾಗಿದದಾರೆ.ರಸ್ತೆ ಬದಿಯಲ್ಲಿ ಅಲ್ಲಲ್ಲಿ ತಲೆಯೆತ್ತಿರುವ ಕಬ್ಬಿನ ಜ್ಯೂಸ್ ಅಂಗಡಿಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.   ಪ್ರಾಕೃತಿಕ ಗಾಳಿಯನ್ನು ಸೇವಿಸಿಕೊಂಡು ನೈಸರ್ಗಿಕವಾಗಿ ಸಿಗುವ ಕಬ್ಬಿನ ಜ್ಯೂಸ್‍ಗಳನ್ನು ಸೇವಿಸುವತ್ತ ಜನತೆಯ ಚಿತ್ತ ಕೇಂದ್ರೀಕೃತಾಗಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಬಿಸಿಲ ದಾಹವನ್ನು ನೀಗಿಸಿಕೊಳ್ಳಲು

“ಸ್ವರ್ಗದ ಪೇರ್ ಕಂರ್ಬುದ ನೀರ್”► ಬಿಸಿಲ ದಾಹ ನೀಗಿಸುವ ಕಬ್ಬು ಜ್ಯೂಸ್ Read More »

ಕರಾವಳಿ

ಹಳೆನೇರೆಂಕಿ: ಸತ್ತ ಮಂಗ ಪತ್ತೆ ಜನರಲ್ಲಿ ಖಾಯಿಲೆ ಭೀತಿ ►ಇಲಾಖಾಧಿಕಾರಿಗಳ ಭೇಟಿಪರಿಶೀಲನೆ ತಪಾಸಣೆಗಾಗಿ ಮಂಗನ ಅಂಗಾಂಗ ಶಿವಮೊಗ್ಗಕ್ಕೆ ರವಾನೆ

(ನ್ಯೂಸ್ ಕಡಬ) newskadaba.com. ಹಳೆನೇರೆಂಕಿ,ಜ.17.ರಾಜ್ಯದ ಕೆಲಭಾಗಗಳಲ್ಲಿ ಮಂಗನ ಖಾಯಿಲೆ ಕಾಣಿಸಿಕೊಳ್ಳುತ್ತಿರುವುದು ಸುದ್ದಿಯಾಗುತ್ತಿರುವ ಬೆನ್ನಲ್ಲೇ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಮಂಗವೊಂದು ಸಾವನ್ನಪ್ಪಿದ್ದು ಪರಿಸರದ ಜನರಲ್ಲಿ ಭೀತಿ ಉಂಟುಮಾಡಿದೆ. ಘಟನಾ ಸ್ಥಳಕ್ಕೆ ಆರೋಗ್ಯ, ಪಶುವೈದ್ಯಕೀಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ತಂಡ ಭೇಟಿ ನೀಡಿಮುಂಜಾಗ್ರತಾ ಕ್ರಮ ಕೈಗೊಂಡಿದೆ.ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದಲ್ಲಿ ಜ.16ರಂದು ಮಂಗವೊಂದು ಮೃತಪಟ್ಟು ಜನರಲ್ಲಿ ಭೀತಿ ಉಂಟುಮಾಡಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ ಆದಂ ಎಂಬವರ ತೋಟದಲ್ಲಿ ಮಂಗ

ಹಳೆನೇರೆಂಕಿ: ಸತ್ತ ಮಂಗ ಪತ್ತೆ ಜನರಲ್ಲಿ ಖಾಯಿಲೆ ಭೀತಿ ►ಇಲಾಖಾಧಿಕಾರಿಗಳ ಭೇಟಿಪರಿಶೀಲನೆ ತಪಾಸಣೆಗಾಗಿ ಮಂಗನ ಅಂಗಾಂಗ ಶಿವಮೊಗ್ಗಕ್ಕೆ ರವಾನೆ Read More »

ಕರಾವಳಿ

ಬಂಟ್ವಾಳ: ತಂದೆ ಮಗನ ಜಗಳ ನೋಡಲಾರದೆ ಮನೆ ಯಜಮಾನಿ ದನ ಕಟ್ಟುವ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ, ಜ.16.ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋದನ್ನು ನಾವು ಕೇಳಿದ್ದೇವೆ. ಆದರೆ, ಇಲ್ಲಿ ತಂದೆ ಮಗನ ಗಲಾಟೆ ಮನೆ ಯಜಮಾನಿಯೇ ಸಾವಿಗೆ ಕಾರಣವಾದ ಘಟನೆ ನಡೆದಿದೆ. ಈ ಘಟನೆ ನಡೆಸಿರುವುದು ಬಂಟ್ವಾಳ ತಾಲೂಕಿನ ತಣ್ಣೀರುಪಂತ ಎಂಬಲ್ಲಿ ನಡೆದಿದೆ. ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ರಾಜೀವ ಪೂಜಾರಿ ಅವರ ಪತ್ನಿ ಚಂದ್ರಾವತಿ (55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ರಾಜೀವ ಪೂಜಾರಿ ಅವರಿಗೆ ನಾಲ್ವರು ಮಕ್ಕಳು, ಅವರಲ್ಲಿ ಕೊನೆಯ ಮಗ ನವೀನ್, ತಂದೆ ತಾಯಿಯ ಜೊತೆ ವಾಸವಾಗಿದ್ದ.

ಬಂಟ್ವಾಳ: ತಂದೆ ಮಗನ ಜಗಳ ನೋಡಲಾರದೆ ಮನೆ ಯಜಮಾನಿ ದನ ಕಟ್ಟುವ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ ,ಜ.16.ಮಕರ ಸಂಕ್ರಮಣ ಪ್ರಯುಕ್ತ ಮಂಗಳವಾರ ಬೆಳಗ್ಗೆ ಶ್ರೀ ದೇಗುಲದಲ್ಲಿ ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ ಜರಗಿತು.ದೇಗುಲದ ಹೊರಾಂಗಣದಲ್ಲಿ ಶ್ರೀ ದೇವರ ಉತ್ಸವ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ ನಡೆಯಿತು. ದೇವರು ಬೀದಿಗೆ ಬರುವ ಮುಂಚಿತ ಕ್ಷೇತ್ರದ ಹೊಸೊಳಿಗಮ್ಮ ದೈವವು ದೇಗುಲದ ಮುಂಭಾಗದಲ್ಲಿ ದೇವರಿಗೆ ಕಾಣಿಕೆ ನೀಡಿತು. ಬಳಿಕ ರಥಬೀದಿಯಲ್ಲಿ ರಥೋತ್ಸವ ನೆರವೇರಿತು. ಈ ವೇಳೆ ದೈವವು ರಥದ ಜತೆ ಕಟ್ಟೆಪೂಜೆ ನಡೆಯುವ ತನಕ ತೆರಳಿ ದೇವರು ದೇಗುಲದ ಒಳಗೆ

ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ Read More »

ಕರಾವಳಿ

ಮೀನಾಡಿ: ಶಿಕ್ಷಕನಿಂದ ತನ್ನ ಪತ್ನಿಯ ಸ್ಮರಣಾರ್ಥ ಶಾಲೆಗೆ ಆರ್ಥಿಕ ನೆರವು

(ನ್ಯೂಸ್ ಕಡಬ) newskadaba.com ಕಡಬ,ಜ.16. ರೆಂಜಿಲಾಡಿ ಗ್ರಾಮದ ಮೀನಾಡಿ ಹಿ.ಪ್ರಾ. ಶಾಲೆಯಲ್ಲಿ ಸೇವೆಸಲ್ಲಿಸಿದ್ದ ನಿವೃತ್ತ ಶಿಕ್ಷಕರೋರ್ವರು ತನ್ನ ಪತ್ನಿ ಶಿಕ್ಷಕಿಯ ಸ್ಮರಣಾರ್ಥ ಮೀನಾಡಿ ಶಾಲೆಗೆ ಜ.12ರಂದು ಬೇಟಿ ನೀಡಿ ಆರ್ಥಿಕ ನೆರವು ಹಸ್ತಾಂತರಿಸಿದರು.1968 – 70ರಲ್ಲಿ ಮೀನಾಡಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಮಂಗಳೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಬಿ. ಕೃಷ್ಣ ರವರು 49 ವರ್ಷಗಳ ಬಳಿಕ ಮೊದಲು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ಧ ಮೀನಾಡಿ ಶಾಲೆಗೆ ಬೇಟಿ ನೀಡಿ ತನ್ನ ಪತ್ನಿ ಶಿಕ್ಷಕಿಯಾಗಿದ್ದ ದಿ| ಸುಮತಿ ಜಿ.

ಮೀನಾಡಿ: ಶಿಕ್ಷಕನಿಂದ ತನ್ನ ಪತ್ನಿಯ ಸ್ಮರಣಾರ್ಥ ಶಾಲೆಗೆ ಆರ್ಥಿಕ ನೆರವು Read More »

ಕರಾವಳಿ

ನೆಟ್ಟಣ: ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜ.16. ಬಿಳಿನೆಲೆ ಗ್ರಾಮದ ನೆಟ್ಟಣ ಅಂಗನವಾಡಿ ಕೇಂದ್ರಕ್ಕೆ 12 ಚಯರ್ ನ್ನು ಕೊಡುಗೆಯಾಗಿ ಬಂಟ್ರ ನಿವೃತ್ತ ಸಿ.ಆರ್.ಪಿ. ಕಮಲ ಶ್ರೀನಿವಾಸ ವಾಲ್ತಾಜೆ ಜ.1ರಂದುಅಂಗನವಾಡಿ ಕಾರ್ಯಕರ್ತೆ ಮಲ್ಲಿಕ ರವರಿಗೆ ಹಸ್ತಾಂತರಿಸಿದರು. ಕೊಡುಗೆ ಸ್ವೀಕರಿಸಿದ ಕಾರ್ಯಕರ್ತೆ ಮಲ್ಲಿಕಾರವರು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿ ಭುವನೇಶ್ವರಿ ಹಾಗೂ ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು.

ನೆಟ್ಟಣ: ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ Read More »

ಕರಾವಳಿ
Scroll to Top