ಕಡಬ ನ್ಯೂಸ್

➤ ಮತ್ತೆ ಶುರುವಾಗಲಿದೆ ವೀಕೆಂಡ್ ವಿತ್ ರಮೇಶ್

ನ್ಯೂಸ್ ಕಡಬ) newskadaba.com,ಬೆಂಗಳೂರು.ಜ.31. ಸಾಧಕರ ಸಾಧನೆಯ ಹಾದಿ ಬಗ್ಗೆ ಪ್ರೇಕ್ಷಕರ ಮುಂದಿಟ್ಟು, ಯುವ ಸಮೂಹಕ್ಕೆ ಸ್ಫೂರ್ತಿ ತುಂಬುತ್ತಿದ್ದ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್. ಎವರ್ ಗ್ರೀನ್ ಸ್ಟಾರ್ ರಮೇಶ್ ಅರವಿಂದ್ ಅವರ ನಡೆಸಿಕೊಡುತ್ತಿದ್ದ ಎಲ್ಲರ ನೆಚ್ಚಿನ ಶೋ ಅಂದರೆ ಅದು ವೀಕೆಂಡ್ ವಿತ್ ರಮೇಶ್. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ನೋಡಲು ಎಲ್ಲರೂ ತುಂಬಾ ಕಾತುರದಿಂದ ಕಾಯುತ್ತಿದ್ದರು. ಪ್ರತೀ ಎಪಿಸೋಡ್ ಕೂಡ ರೆಡ್ ಸೀಟ್ ಮೇಲೆ ಯಾವ ಸಾಧಕ-ಸಾಧಕಿ ಈ ವಾರ ಕೂರುತ್ತಾರೆ ಅನ್ನೋ ಕುತೂಹಲದಿಂದ […]

➤ ಮತ್ತೆ ಶುರುವಾಗಲಿದೆ ವೀಕೆಂಡ್ ವಿತ್ ರಮೇಶ್ Read More »

ಕರ್ನಾಟಕ

ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್!

(ನ್ಯೂಸ್ ಕಡಬ) newskadaba.com,ಬೆಂಗಳೂರು.ಜ.31. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಮಾಹಿತಿಯನ್ನು ಕಲೆ ಹಾಕಿದ ಆದಾಯ ಅಧಿಕಾರಿಗಳು ನಗರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣಗಳ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ

ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್! Read More »

ಕರ್ನಾಟಕ

ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್!

(ನ್ಯೂಸ್ ಕಡಬ) newskadaba.com,ಬೆಂಗಳೂರು.ಜ.31. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಮಾಹಿತಿಯನ್ನು ಕಲೆ ಹಾಕಿದ ಆದಾಯ ಅಧಿಕಾರಿಗಳು ನಗರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣಗಳ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ

ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್! Read More »

ಕರ್ನಾಟಕ

➤ಆಂಧ್ರ ಪ್ರದೇಶದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಷಾಹಾರ ತಿಂದು ಅಸ್ವಸ್ಥ

(ನ್ಯೂಸ್ ಕಡಬ) newskadaba.com, ಗುಂಟೂರು.ಜ.31: ಪಲ್ನಾಡು ಜಿಲ್ಲೆಯ ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ಸೋಮವಾರ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಈ ಪೈಕಿ 60 ವಿದ್ಯಾರ್ಥಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದು, ವಿಷಾಹಾರ ಸೇವನೆ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಕುಲದಲ್ಲಿ 650 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ, ಸೋಮವಾರ ಬೆಳಿಗ್ಗೆ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಮತ್ತು ವಾಕರಿಕೆ ಬಗ್ಗೆ ದೂರು ನೀಡಿದ್ದಾರೆ. ಶಾಲೆಯ ಆರೋಗ್ಯಾಧಿಕಾರಿಗಳು ಅಗತ್ಯ ಔಷಧಗಳನ್ನು ನೀಡಿದ್ದಾರೆ. ಆದಾಗ್ಯೂ,

➤ಆಂಧ್ರ ಪ್ರದೇಶದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಷಾಹಾರ ತಿಂದು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ನಿರುದ್ಯೋಗ ಸಮಸ್ಯೆ ➤ ಯುವಕ ನೇಣಿಗೆ ಶರಣು!

(ನ್ಯೂಸ್ ಕಡಬ) newskadaba.com, ಮೈಸೂರು. ಜ.30. ನಿರುದ್ಯೋಗ ಸಮಸ್ಯೆಯಿಂದ ಬೇಸತ್ತ ಯುವಕ ಲೋಹಿತ್ ರಾಜ್ (28) ಎಂಬಾತ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ. ಬಿಇ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದ ಮೃತ ಲೋಹಿತ್ ರಾಜ್ ತನ್ನ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗ ಸಿಗದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರುದ್ಯೋಗ ಸಮಸ್ಯೆ ➤ ಯುವಕ ನೇಣಿಗೆ ಶರಣು! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮಗಳ ಕನಸನ್ನು ನನಸು ಮಾಡಲು ಆಟೋ ಚಾಲಕಿಯಾದ ತಾಯಿ

(ನ್ಯೂಸ್ ಕಡಬ) newskadaba.com,ಬೆಂಗಳೂರು. ಜ.30. ಹೆಣ್ಣು ಮಗು ಎಂದು ಬಿಟ್ಟು ಹೋದ ಗಂಡ, ಮಗಳ ಕನಸನ್ನು ನನಸು ಮಾಡಲು ಆಟೋ ಚಾಲಕಿಯಾದ ತಾಯಿಯೊಬ್ಬಳ ಕತೆ ಇದು. ಈ ತಾಯಿಯ ಹೆಸರು ಗಾಯತ್ರಿ. ಕೇವಲ 35 ವರ್ಷ. ಗಾಯತ್ರಿಗೆ ತನ್ನ ಸಣ್ಣ ವಯಸ್ಸಿನಲ್ಲಿಯೇ ಮದುವೆ ಮಾಡುತ್ತಾರೆ. ಇವರಿಗೆ ಹೆಣ್ಣು ಮಗು ಜನಿಸುತ್ತದೆ. ಆದರೆ ಗಂಡ ಹೆಣ್ಣು ಮಗು ಅಂತ ಪತ್ನಿ ಹಾಗೂ ಮಗುವನ್ನು ಬಿಟ್ಟು ಹೋಗುತ್ತಾರೆ.  ಆದರೆ ಯಾವುದೇ ವಿಷಯಕ್ಕೂ ಕೊರಗದೇ ಎಲ್ಲವನ್ನು ದೈರ್ಯದಿಂದ ನಿಭಾಯಿಸಲು ಮುಂದಾಗುತ್ತಾರೆ ಈ ತಾಯಿ.

➤ ಮಗಳ ಕನಸನ್ನು ನನಸು ಮಾಡಲು ಆಟೋ ಚಾಲಕಿಯಾದ ತಾಯಿ Read More »

ಕರ್ನಾಟಕ

ಕರ್ನಾಟಕದಲ್ಲಿ 3036 ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ➤10th ಪಾಸಾದವರು ಅಪ್ಲೈ ಮಾಡಿ

(ನ್ಯೂಸ್ ಕಡಬ) newskadaba.com,ಬೆಂಗಳೂರು. ಜ.30. 2023 ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಒಟ್ಟು 3036 ಪೋಸ್ಟ್​ ಆಫೀಸ್​ ಹುದ್ದೆಗಳು ಖಾಲಿ ಇವೆ. ಹೀಗಾಗಿ ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಿ. ಅಂಚೆ ಇಲಾಖೆಯಲ್ಲಿ ಜಾಬ್​ ಸಿಕ್ಕರೆ ಲೈಫ್​ ಸೆಟಲ್ಡ್​ ಎಂದೇ ಅರ್ಥ. ಹೀಗಾಗಿ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 3036 ವಿವಿಧ

ಕರ್ನಾಟಕದಲ್ಲಿ 3036 ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ➤10th ಪಾಸಾದವರು ಅಪ್ಲೈ ಮಾಡಿ Read More »

ಉದ್ಯೋಗ

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba.com,ಒಡಿಶಾ , ಜ.30. ಭುವನೇಶ್ವರ ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ನಬಾ ಕಿಶೋರ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವರ ಮೇಲೆ ಗುಂಡು

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com,ಮಂಡ್ಯ , ಜ.30. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಭದ್ರಾವತಿ ಮೂಲದ ಜಯರಾಮ್​ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಜಯರಾಮ್​ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಚಿರತೆ ದಾಳಿಯಿಂದ ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com,ಮಂಡ್ಯ , ಜ.30. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಭದ್ರಾವತಿ ಮೂಲದ ಜಯರಾಮ್​ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಜಯರಾಮ್​ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಚಿರತೆ ದಾಳಿಯಿಂದ ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ
Scroll to Top