ಕಡಬ ನ್ಯೂಸ್

ನಿಮ್ಮ ವಾಟ್ಸಪ್ ಸಂದೇಶವನ್ನು ಯಾರಾದರೂ ಕದ್ದು ಓದುತ್ತಿದ್ದಾರೆಯೇ? ►ವಾಟ್ಸಪ್ ನಲ್ಲಿ ಬರಲಿದೆ ಫಿಂಗರ್ ಪ್ರಿಂಟ್ ಹೊಸ ಫೀಚರ್

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಫೇಸ್‍ಬುಕ್ ಮಾಲೀಕತ್ವದ ದೇಶದ ಜನಪ್ರಿಯ ಹಾಗೂ ಹೆಚ್ಚು ಜನರು  ಬಳಕೆದಾರರನ್ನು  ಹೊಂದಿರುವ  ಮೆಸೆಜಿಂಗ್ ಆ್ಯಪ್ ವಾಟ್ಸಪ್, ಹೊಸ ಫೀಚರ್ ಸೇರಿಸಲು ಸಿದ್ಧತೆ ನಡೆಸುತ್ತಿದೆ. ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.ಸದ್ಯ ಪ್ರಾಯೋಗಿಕ ಹಂತದಲ್ಲಿರುವ ಈ ಫೀಚರ್ ನ್ನು ಆರಂಭದಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು ನಂತರ ಐಓಎಸ್ ಬಳಕೆದಾರರಿಗೆ ಸಿಗಲಿದೆ.ಈಗಿರುವ ಫೀಚರ್ ನಲ್ಲಿ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ […]

ನಿಮ್ಮ ವಾಟ್ಸಪ್ ಸಂದೇಶವನ್ನು ಯಾರಾದರೂ ಕದ್ದು ಓದುತ್ತಿದ್ದಾರೆಯೇ? ►ವಾಟ್ಸಪ್ ನಲ್ಲಿ ಬರಲಿದೆ ಫಿಂಗರ್ ಪ್ರಿಂಟ್ ಹೊಸ ಫೀಚರ್ Read More »

ತಂತ್ರಜ್ಞಾನ

ಕಡಬ: ಜ.14, 15, 16ರ ಮೂರು ದಿನ ನಡೆಯುವ ಪಾದಯಾತ್ರೆ► ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ, ಪಾದಯಾತ್ರೆ ಯಶಸ್ವಿಗೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ,ಜ.09. ಕಡಬ ಬ್ಲಾಕ್ ಕಾಂಗ್ರೆಸ್‍ನ ಸಮಿತಿ ಸಭೆ ಹಾಗೂ ಜ.14ರಂದು ನಡೆಯಲಿರುವ ಪಾದಯಾತ್ರೆಯ ಪೂರ್ವಭಾವಿ ಸಭೆ ಜ.7ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆಯಿಂದ ಬಿಸಿ ರೋಡ್ ವರೆಗಿನ ಚಥುಷ್ಪತ ಕಾಮಗಾರಿಯನ್ನು ಪ್ರಾರಂಭಿಸಿ ಇದೀಗ ಅರ್ಧದಲ್ಲಿ ಕಾಮಾಗಾರಿ ನಿಲ್ಲಿಸಿದ್ದು, ಇದರಿಂದಾಗಿ ವಾಹನ ಸವಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಕಾಮಗಾರಿಯನ್ನು ಶೀಘ್ರ ಮರು ಪ್ರಾರಂಭಿಸುವಂತೆ ಒತ್ತಾಯಿಸಲು ಜ.14ರಿಂದ ಮೂರು ದಿನ ಮಾಜಿ

ಕಡಬ: ಜ.14, 15, 16ರ ಮೂರು ದಿನ ನಡೆಯುವ ಪಾದಯಾತ್ರೆ► ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ, ಪಾದಯಾತ್ರೆ ಯಶಸ್ವಿಗೆ ಮನವಿ Read More »

ಕರಾವಳಿ

ಹೊಸಮಠ: ಹೊಸ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಗೆ  ಕೊನೆಗೂ ಮುಕ್ತಿ► ಇನ್ನೆರಡು ತಿಂಗಳಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com.ಕಡಬ,ಜ.09.ಕಳೆದ ಐದು ವರ್ಷಗಳಿಂದ ಕಡಬ ಸಮೀಪದ ಹೊಸಮಠ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣವಾಗದೆ  ಸ್ಥಗಿತಗೊಂಡಿದ್ದ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದ್ದು  ಇನ್ನೆರಡು ತಿಂಗಳಲ್ಲಿ ಕಾಮಗಾರಿ ಮುಗಿದು ಸಂಚಾರಕ್ಕೆ ತೆರದುಕೊಳ್ಳವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.ಸೇತುವೆ ಕಾಮಗಾರಿ ಮುಗಿದು ಎರಡು ವರ್ಷಗಳಾಗುತ್ತಾ ಬಂದರೂ ಇದರ  ಸಂಪರ್ಕ ರಸ್ತೆ ನಿರ್ಮಾಣವಾಗದೆ ಸೇತುವೆ ಅಪೂರ್ಣಗೊಂಡು ಕಳೆದ ಮಳೆಗಾಲಕ್ಕೆ ದಕ್ಕದೆ ಹೋಗಿತ್ತು. ಇದೀಗ  ಎಲ್ಲಾ ಅಡೆತಡಗಳನ್ನು ನಿವಾಸಿಕೊಂಡು ಕಾಮಗಾರಿ ಭರದಿಂದ ಸಾಗುತ್ತಿದ್ದು ಈ ಮಳೆಗಾಲಕ್ಕೆ ಸೇತುವೆ ವಾಹನ

ಹೊಸಮಠ: ಹೊಸ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಗೆ  ಕೊನೆಗೂ ಮುಕ್ತಿ► ಇನ್ನೆರಡು ತಿಂಗಳಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜ.09.ದಿನಾಂಕ 06-01-2019 ರಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ರಾಜ್ಯದ ನಾನಾ ಕಡೆ ಸೇವೆ ಸಲ್ಲಿಸಿದ್ದೇನೆ ಆದರೆ ಇಲ್ಲಿಯ ಗೃಹರಕ್ಷಕ ತಂಡದ ಶಿಸ್ತು, ಕೆಲಸದಲ್ಲಿ ಬದ್ಧತೆ ನಿಜಕ್ಕೂ ಬೇರೆಲ್ಲೂ ನೋಡಿಲ್ಲ.ಪಶ್ಚಿಮ ವಲಯ ಗೃಹರಕ್ಷಕ/ರಕ್ಷಕಿಯರು ಶಿಸ್ತು, ದಕ್ಷತೆ ತನ್ನ ಕೆಲಸದಲ್ಲಿ ಬದ್ದತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು. ಇವರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ Read More »

ಕರಾವಳಿ

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್

(ನ್ಯೂಸ್ ಕಡಬ)newskadaba.com.ನವದೆಹಲಿ, ಜ.7. ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ  ಭರ್ಜರಿ ಆಫರ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ನಲ್ಲಿ ಮೀಸಲಾತಿ  ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು  ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: 26ನೇ ವರ್ಷದ ಕೋಟಿ -ಚೆನ್ನಯ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

(ನ್ಯೂಸ್ ಕಡಬ)newskadaba.com. ಪುತ್ತೂರು. ಜ.7 .ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಜ. 19ರಂದು ನಡೆಯುವ 26ನೇ ವರ್ಷದ ಹೊನಲು ಬೆಳಕಿನ ಕೋಟಿ -ಚೆನ್ನಯ ಜೋಡುಕರೆ ಕಂಬಳ ಕೂಟಕ್ಕೆ ಕರೆ ನಿರ್ಮಾಣ ಕಾರ್ಯ ಭಾಗಶ: ಪೂರ್ಣಗೊಂಡಿದೆ.ಕಂಬಳ ಕರೆಗಳನ್ನು ಹದಗೊಳಿಸಿ ಸಮಗೊಳಿಸಲಾಗಿದೆ. ಕರೆಗಳಲ್ಲಿ ನೀರು ನಿಲ್ಲಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಜೋಡುಕರೆಗಳನ್ನು ಇನ್ನಷ್ಟು ಪಕ್ವಗೊಳ್ಳುವ ನಿಟ್ಟಿನಲ್ಲಿ ಕಂಬಳ ಪೂರ್ವವಾಗಿ ಓಟದ ಕೋಣಗಳನ್ನು ಕರೆಗಳಲ್ಲಿ ಓಡಿಸುವ ಕುದಿ ಕಂಬಳವನ್ನು ನಡೆಸಲಾಗುತ್ತದೆ.   ಜಿಲ್ಲೆಯಲ್ಲಿ ನಡೆಯುವ ಕಂಬಳಗಳಲ್ಲಿ ಪುತ್ತೂರಿನ ಕಂಬಳಕ್ಕೆ

ಪುತ್ತೂರು: 26ನೇ ವರ್ಷದ ಕೋಟಿ -ಚೆನ್ನಯ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ Read More »

ಕರಾವಳಿ

ಇಚ್ಲಂಪಾಡಿ: ಶಬರಿಮಲೆ ಪಾವಿತ್ರ್ಯತೆ ಉಳಿಸಿ ಮೆರವಣಿಗೆ

(ನ್ಯೂಸ್ ಕಡಬ)newskadaba.com.ಇಚ್ಲಂಪಾಡಿ,ಜ.7.  ಶಬರಿಮಲೆಗೆ 10ರಿಂದ 50ವರ್ಷ ಒಳಗಿನ ಮಹಿಳೆಯರ ಪ್ರವೇಶಕ್ಕೆ ಕಾರಣವಾದ ಕೇರಳ ಸರಕಾರದ ವಿರುದ್ದ ಇಚ್ಲಂಪಾಡಿಯಲ್ಲಿ ಶಬರಿಮಲೆ ಪಾವಿತ್ರ್ಯ ಉಳಿಸಿ ಎಂದು ಅಯ್ಯಪ್ಪ ಭಕ್ತರು ಗೋಳಿಯಡ್ಕದವರೆಗೆ ಮೆರವಣಿಗೆ ನಡೆಸಿದ ಘಟನೆ ಜ.6ರಂದು ನಡೆಯಿತು. ಇಚ್ಲಂಪಾಡಿ ಶ್ರೀ ಗಂಗಾಧರೇಶ್ವರ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಭಕ್ತರು ಮೆರವಣಿಗೆಯಲ್ಲಿ ಹೊರಟು ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರಕ್ಕೆ ಆಗಮಿಸಿ ಅಲ್ಲಿ ಸಭಾ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಉಣ್ಣಿಕೃಷ್ಣನ್, ಖಜಾಂಜಿ ವಿನೋದ್ ಕುಮಾರ್, ಗುರುಸ್ವಾಮಿಗಳಾದ

ಇಚ್ಲಂಪಾಡಿ: ಶಬರಿಮಲೆ ಪಾವಿತ್ರ್ಯತೆ ಉಳಿಸಿ ಮೆರವಣಿಗೆ Read More »

ಕರಾವಳಿ

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು

(ನ್ಯೂಸ್ ಕಡಬ)newskadaba.com.ಆಲಂಕಾರು,ಜ.6.ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು ಕಾರ್ಯವನ್ನು ಲೋಕೋಪಯೋಗಿ ಇಲಾಖೆಯು ಆಲಂಕಾರಿನಲ್ಲಿ ಶನಿವಾರ ಬೆಳಿಗ್ಗೆ ನಡೆಸಿತು.ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಗೆ ತಾಗಿಕೊಂಡು ಸುರುಳಿ ಕ್ರಾಸ್ ಬಳಿ ಅಕ್ರಮವಾಗಿ ತಲೆಯೆತ್ತಿದ ತರಕಾರಿ ಅಂಗಡಿಯಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಓಡಾಟಕ್ಕೆ ತೊಂದರೆಯಾಗಿದೆ, ಈ ಕಟ್ಟಡಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿ ಎ.ಬಿ.ಸುಂದರರವರು ಸ್ಥಳವನ್ನು ಪರಿಶೀಲಿಸಿ ಕಟ್ಟಡ ತೆರವುಗೊಳಿಸವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದ್ದರು. ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಪೊಲೀಸ್ ಉಪನಿರೀಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು Read More »

ಕರಾವಳಿ

ಕಡಬ: ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆ ►ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕ – ಪುಲಸ್ತ್ಯಾ ರೈ

(ನ್ಯೂಸ್ ಕಡಬ)newskadaba.com.ಮಂಗಳೂರು,ಜ.6. ಕೋಡಿಂಬಾಳ ರಸ್ತೆಯ ಕಡಬ ಮೆಸ್ಕಾಂ ಉಪವಿಭಾಗ ಕಚೇರಿ ಬಳಿ ಡೆನ್ಮಾ ಕಾಂಪ್ಲೆಕ್ಸ್‍ನ 3ನೇ ಮಹಡಿಯಲ್ಲಿ ಡಿ.31ರಂದು ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆಗೊಂಡಿತು.ತಾ.ಪಂ.ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ ಸಂಸ್ಥೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ತಾಲೂಕು ಕೇಂದ್ರವಾದ ಕಡಬದಲ್ಲಿ ಇಂದು ಅನೇಕ ಸಂಸ್ಥೆಗಳು ಪ್ರಾರಂಭಗೊಳ್ಳುತ್ತಿದ್ದು, ಇಂದು ಕಂಪ್ಯೂಟರ್ ತರಬೇತಿಯಂತಹ ಅತ್ಯವಶ್ಯಕ ಸಂಸ್ಥೆ ಪ್ರಾರಂಭಗೊಂಡಿದ್ದು, ಉದ್ಯೋಗಕ್ಕೂ ಇಂದು ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನವೂ ಅವಶ್ಯಕವಾಗಿದೆ. ನಾವು ಮಾಡುವ ಉತ್ತಮ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ. ಕಡಬದ ಅಭಿವೃದ್ಧಿಯಲ್ಲಿ ನಾವೆಲ್ಲ ಕೈಜೋಡಿಸೋಣ

ಕಡಬ: ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆ ►ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕ – ಪುಲಸ್ತ್ಯಾ ರೈ Read More »

ಕರಾವಳಿ

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2 ನಗರದ ನೆಹರು ಮೈದಾನಕ್ಕೆ  ಜನವರಿ 19ರಂದು ಮುಖ್ಯಮಂತ್ರಿಗಳು ಆಗಮಿಸಲಿದ್ದು, ಆಗಮನದ ವೇಳೆ ಕೈಗೊಳ್ಳಬೇಕಾಗಿರುವ ಬಂದೋಬಸ್ತ್ ಸಂಬಂಧ ಕಾರ್ಯಕ್ರಮ ಆಯೋಜಕರು ಮತ್ತು ಜಿಲ್ಲಾಡಳಿತ, ಪೊಲೀಸ್ ಕಮಿಷನರೇಟ್ ಅವರು ಪರಸ್ಪರ ಸಹಯೋಗದೊಂದಿಗೆ ಸಮಿತಿ ರಚಿಸಿ ಕ್ರಮಗಳನ್ನು ರೂಪಿಸಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸಲಹೆ ಮಾಡಿದರು.    ನಗರದ ನಾಗರಿಕರಿಗೆ ತೊಂದರೆಯಾಗದಂತೆ ಮತ್ತು ಕಾರ್ಯಕ್ರಮ ಆಯೋಜನೆ ವ್ಯವಸ್ಥಿತವಾಗಿ ನಡೆಯುವಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅವರು ನುಡಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್

ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ – ಪೂರ್ವಭಾವಿ ಸಭೆ Read More »

ಕರ್ನಾಟಕ
Scroll to Top