ಕಡಬ ನ್ಯೂಸ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್ […]

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.2. ಇಮಾಂ ಶಾಫಿ ಇಸ್ಲಾಮಿಕ್ ಅಕಾಡಮಿ ಕುಂಬಳೆ ಇದರ 10ನೇ ವಾರ್ಷಿಕ ಹಾಗೂ ಪ್ರಥಮ ವರ್ಷದ ಸನದುದಾನ ಸಮಾರಂಭ ಎಪ್ರಿಲ್ 10ರಿಂದ 15ರ ತನಕ ಕಂಬಳೆಯಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಜಾಥಾ ಕಾರ್ಯಕ್ರಮ ಎ. 1ರಂದು ಆತೂರುನಲ್ಲಿ ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ಮಾತನಾಡಿ 2008ರಲ್ಲಿ ಮುಸ್ಲಿಂ ಸಮುದಾಯದ ಬಡ ವಿದ್ಯಾರ್ಥಿಗಳಿಗಾಗಿ ಧಾರ್ಮಿಕ ಮತ್ತು ಲೌಖಿಕ ವಿದ್ಯಾಭ್ಯಾಸ ನೀಡುವ ಪರಿಕಲ್ಪನೆಯೊಂದಿಗೆ ಸಮಸ್ತ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ Read More »

ಕರಾವಳಿ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್

(ನ್ಯೂಸ್ ಕಡಬ) newskadaba.com ಕಡಬ, ಎ.2. ಯುವಜನರಲ್ಲಿ ನಾಯಕತ್ವ ಗುಣ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಪಾಲನೆ, ಯುವಜನಾಂಗವನ್ನು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಸಂಘಟಿಸುವುದು ಸಮಾಜದಲ್ಲಿ ವಿಶಿಷ್ಟ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜ ಭಾಂದವರನ್ನು ಗುರುತಿಸುವುದು, ಯುವ ಜನರ ಪ್ರತಿಭಾವಿಕಾಸನಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಹಾಗೂ ಉನ್ನತ ವ್ಯಾಸಂಗದ ಬಗ್ಗೆ ಮಾಹಿತಿ ನೀಡುವುದು, ಸಮಾಜದ ಪ್ರತಿಯೊಬ್ಬರಲ್ಲಿಯೂ ಏಕತೆ, ಸಮಗ್ರತೆ ಹಾಗೂ ಸಹೋದರತಾ ಭಾವನೆಯನ್ನು ಬೆಳೆಸುವುದು ಸಮಾಜದ ಯುವಜನತೆಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ, ಸ್ಪರ್ಧಾತ್ಮಕ ಹಾಗೂ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್ Read More »

ಕರಾವಳಿ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಳದ ಜಾತ್ರೋತ್ಸವ ದರ್ಶನ ಬಲಿ

  (ನ್ಯೂಸ್ ಕಡಬ) newskadaba.com ಕಡಬ, ಎ.2.  ಕಡಬ ತಾಲೂಕಿನ ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮತ್ತು ಶ್ರೀ ಮಹಾಗಣಪತಿ ದೇವಳದ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಶನಿವಾರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಸಾಯಂಕಾಲ ಬಲಿಹೊರಟು ಉತ್ಸವ,  ಕೊೖಲ ಫಾರ್ಮ್ನಿಂದಾಗಿ ಆನೆಗುಂಡಿಯವರೆಗೆ ಸವಾರಿ, ಕೆರೆ ಉತ್ಸವ, ಕಟ್ಟೆ ಪುಜೆಗಳು, ದುಗಲಾಯಿ ದೈವದ ಭಂಡಾರ ತರುವುದು, ರಂಗಪುಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಾಗೇಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೇರವೇರಿತು. ಕಾರ್ಯಕ್ರಮದಲ್ಲಿ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಉತ್ಸವ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಳದ ಜಾತ್ರೋತ್ಸವ ದರ್ಶನ ಬಲಿ Read More »

ಕರಾವಳಿ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ನೂಜಿಬಾಳ್ತಿಲ ಗ್ರಾಮದ ಬೇರಿಕೆಯಿಂದ ಕುರಿಯಾಳಕೊಪ್ಪ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 13.5 ಲಕ್ಷ ವೆಚ್ಚದಲ್ಲಿ ಸುಮಾರು 300 ಮೀಟರ್ ಕಾಂಕ್ರಿಟಿಕರಣ ರಸ್ತೆಯ ಸೋಮವಾರ ಉದ್ಘಾಟನೆ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಜಿ.ಪಂ.ಅನುದಾನದೊಂದಿಗೆ ಗ್ರಾ.ಪಂ. ಹಾಗೂ ಉದ್ಯೋಗ ಖಾತರಿ ಯೋಜನೆ ಅನುದಾನವನ್ನು ಹೊಂದಿಸಿಕೊಂಡು ಸುಮಾರು 13.5 ಲಕ್ಷ ಅನುದಾನದಲ್ಲಿ ಅತ್ಯುತ್ತಮ ಕಾಂಕ್ರೀಟಿ ರಸ್ತೆಯನ್ನು ನಿರ್ಮಿಸಲಾಗಿದೆ. ಹಲವಾರು ವರ್ಷಗಳ ಬೇಡಿಕೆಯಾಗಿರುವ ಈ ರಸ್ತೆಯು ಇನ್ನೂ ದೇವಸ್ಥಾನದವರೆಗೆ ಅಭಿವೃದ್ದಿಯಾಗಬೇಕಾಗಿದ್ದು ಮುಂದಿನ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28.  ಮುಂಬರುವ ಚುನಾವಣೆಯಲ್ಲಿ ಗ್ರಾಮ ಮಟ್ಟದಲ್ಲಿ  ಶೇ.100 ಮತದಾನ ಮಾಡುವ ಬಗ್ಗೆ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಮತದಾನದ ಜಾಗೃತಿ ಮೂಡಿಸುವ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮ ರಾಮ್ದಾಸ್ ಪ್ರಮಾಣವಚನ ಬೋಧಿಸಿದರು. ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ಸದಸ್ಯೆ ರಜಿತಾಪದ್ಮನಾಭ ಕೇಪುಂಜ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆನಂದ, ಸ್ತ್ರೀಶಕ್ತಿ ಮಹಿಳೆಯರಾದ ಉಮಾವತಿ ರೈ, ಡೀಕಮ್ಮ ಜಾಲು, ರತ್ನಾವತಿ, ಲೀಲಾವತಿ, ರೇವತಿ, ಖತೀಜ ನೀರಾರಿ, ಮಮ್ತಾಜ್,

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ Read More »

ಕರಾವಳಿ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಿಂದಿನ ಕಾಲದಲ್ಲಿ ದೇವರನ್ನು ಒಲಿಸಿಕೊಳ್ಳಲು ಕಠಿಣ ತಪಸ್ಸು, ಯಾಗ ಯಜ್ಞಾದಿಗಳನ್ನು ಮಾಡಬೇಕಿತ್ತು. ಆದರೆ ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಸಂಕೀರ್ತನೆ ಸುಲಭಮಾರ್ಗ. ಅದರಲ್ಲಿಯೂ ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿಯಾಗಲು ಸಾಧ್ಯ ಎಂದು ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 57ನೇ ವರ್ಷದ ಏಕಾಹ ಭಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಎಂಬುದು ದೇವರನ್ನು ಸಂತೃಪ್ತಿ ಪಡಿಸಲು ಇರುವ ಅತ್ಯಂತ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ Read More »

ಕರಾವಳಿ

ಕಾಣಿಯೂರು ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಾ.30ರೊಳಗೆ ಕಾಂಕ್ರೀಟಿಕರಣಕ್ಕೆ ಭರವಸೆ ► ಎ.2ರ ಪ್ರತಿಭಟನೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಾಣಿಯೂರು ಗ್ರಾಮದ ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಂಜೂರಾದ ಅನುದಾನವನ್ನು ಬದಲಾಯಿಸಿದ ಬಗ್ಗೆ ಪ್ರತಿಭಟನೆಗೆ ಮುಂದಾದ ದಲಿತ ಮುಖಂಡರ ಬೇಡಿಕೆಗೆ ಸ್ಪಂಧಿಸಿದ ಪಿಡಬ್ಲ್ಯುಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಧಿಕಾರಿ ಗೋಕುಲದಾಸ್ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಮಾಡಿಸಿಕೊಡಲಾಗುವುದೆಂದು ಭರವಸೆ ನೀಡಿದರು. ಕಾಣಿಯೂರು ಗ್ರಾಮ ವ್ಯಾಪ್ತಿಯ ಕಲೆಂಜೋಡಿ ದಲಿತ ಕಾಲೋನಿಗೆ 2017-18ರ ಶಾಸಕರ ನಿಧಿಯಿಂದ ಬಿಡುಗಡೆಯಾದ ಕಾಂಕ್ರೀಟ್ ರಸ್ತೆಯನ್ನು ಅಕ್ರಮವಾಗಿ ದಲಿತ ಕಾಲೋನಿಗೆ ಕಾಂಕ್ರೀಟ್ ರಸ್ತೆಯನ್ನು ಮಾಡದೆ ಸ್ಥಳೀಯ ಮೇಲ್ವರ್ಗದ ನಿವಾಸಿಗಳ ರಸ್ತೆಗೆ

ಕಾಣಿಯೂರು ಕಲೆಂಜೋಡಿ ದಲಿತ ಕಾಲೋನಿ ರಸ್ತೆಗೆ ಮಾ.30ರೊಳಗೆ ಕಾಂಕ್ರೀಟಿಕರಣಕ್ಕೆ ಭರವಸೆ ► ಎ.2ರ ಪ್ರತಿಭಟನೆ ಮುಂದೂಡಿಕೆ Read More »

ಕರಾವಳಿ

ಕಡಬ: ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಡಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆಯ 145 ಮೀಟರ್ ಕಾಂಕ್ರಿಟ್ಕರಣ ಕಾಮಗಾರಿಗೆ ಗುದ್ದಲಿಪುಜೆ ಸೋಮವಾರ ನಡೆಯಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಗುದ್ದಲಿಪುಜೆ ನೆರವೇರಸಿ ಮಾತನಾಡಿ, ಸುಳ್ಯ ಶಾಸಕರ ಸುಮಾರು 5 ಲಕ್ಷ ರೂ ಅನುದಾನದಲ್ಲಿ ರಸ್ತೆ ಕಾಂಕ್ರಿಟಿಕರಣ ನಡೆಸಲಾಗುವುದು ಎಂದರು. ಈ ಸಂದರ್ಭ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಕಡಬ ಗ್ರಾಮ ಪಂಚಾಯಿತಿ ಸದಸ್ಯ ಆದಂ ಕುಂಡೋಳಿ, ಕಡಬ ಸಿ ಎ

ಕಡಬ: ಪಿಜಕಳ-ಉಜ್ರುಪಾದೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪುಜೆ Read More »

ಕರಾವಳಿ
Scroll to Top