ಕಡಬ ನ್ಯೂಸ್

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಮೇರೆಗೆ ಕೊೖಲ ಗ್ರಾಮದ ಏಣಿತ್ತಡ್ಕ ಜಿ.ಪಂ.ರಸ್ತೆಯಲ್ಲಿ ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ತನಕ ಮರು ಡಾಮರೀಕರಣಕ್ಕೆ ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕರವರ ಮುತುವರ್ಜಿಯಿಂದಾಗಿ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ರಾಜೀವಗಾಂಧಿ ವಿವಿ ನಿರ್ದೇಶಕ ಡಾ.ರಘು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್‌ರವರ ಸೂಚನೆ ಮೇರೆಗೆ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಂಡಿದೆ. ಈ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಮಕುಂಜ […]

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ Read More »

ಕರಾವಳಿ

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಶ್ರೀ ವಿವೇಕಾನಂದ ಯುವಕ ಮಂಡಲದ ವಾರ್ಷಿಕ ಸಭೆಯು ಶ್ರೀಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ವಾರ್ಷಿಕ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ವಿನಯ ಕೇನ್ಯ ಅವರನ್ನು ಅಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಮೇಶ್ ಬ್ರಹ್ಮಶ್ರೀ, ಕ್ರೀಡಾ ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಜತೆ ಕಾರ್ಯದರ್ಶಿಯಾಗಿ ಉದಯ ಕುಮಾರ್ ರೈ ಮರ್ದಾಳ ಆಯ್ಕೆಯಾಗಿದ್ದಾರೆ.

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ Read More »

ಕರಾವಳಿ

ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಅಂಬೇಡ್ಕರ್ ಭವನವನ್ನು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ನೀಡಿ ದುರುಪಯೋಗ ಪಡಿಸಿಕೊಳ್ಳುವ ಬಗ್ಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಕಡಬ ಗ್ರಾ.ಪಂ.ಅಧ್ಯಕ್ಷರ ಮುಖಾಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು. ಅಂಬೇಡ್ಕರ್ ಭವನವನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಆದೇಶದಂತೆ ದಲಿತ ವರ್ಗದವರಿಗೆ ಸಭೆ ನಡೆಸಲು ಮತ್ತು ಸರಕಾರಿ ಕಾರ್ಯಕ್ರಮಗಳಿಗೆ ಮಾತ್ರ ಬಳಸಲು ಅವಕಾಶವಿದ್ದು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆಯವರು ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಲು

ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು Read More »

ಕರಾವಳಿ

ಕಡಬ: ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ► ತಾಲೂಕು ತಹಶೀಲ್ದಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.17. ತಾಲೂಕು ಕೇಂದ್ರದಲ್ಲಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ರವರ ಪ್ರತಿಮೆಯನ್ನು ಅನಾವರಣಗೊಳಿಸುವುದಲ್ಲದೆ ಡಿಸಿ ಮನ್ನಾ ಒತ್ತುವರಿಯಾದ ಜಾಗವನ್ನು ಭೂರಹಿತ ದಲಿತ ವರ್ಗಕ್ಕೆ ನೀಡುವುದು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಕಡಬ ತಾಲೂಕು ಘೋಷಣೆಯಾಗಿದ್ದು ತಾಲೂಕಿನ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳುವಾಗ ಅಂಬೇಡ್ಕರ್ ಪ್ರತಿಮೆಯನ್ನು ಕಡಬ ತಾಲೂಕು ಕೇಂದ್ರದಲ್ಲಿ ಅನಾವರಣಗೊಳಿಸಬೇಕು. ತಹಶೀಲ್ದಾರರು ದಲಿತ ಕಾಲೋನಿಗೆ ಭೇಟಿ ಕೊಟ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಕಡಬದಲ್ಲಿ ಇರುವ

ಕಡಬ: ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ► ತಾಲೂಕು ತಹಶೀಲ್ದಾರರಿಗೆ ಮನವಿ Read More »

ಕರಾವಳಿ

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.17. ಫಾರಿನ್ ಹುಡುಗಿಯನ್ನು ಮದುವೆಯಾಗುವ ಆಸೆಯಿಂದ ವ್ಯಕ್ತಿಯೋರ್ವರು ತನ್ನ ಮದುವೆಯ ಕುರಿತು ಕನ್ನಡ ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ವಿವರ ಹಾಕಿದ ಬಳಿಕ ಲಕ್ಷಾಂತರ ರೂಪಾಯಿಯನ್ನು ಕಳೆದುಕೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ವಿದೇಶಿ ಯುವತಿಯ ಜಾಲದಲ್ಲಿ ಬಿದ್ದ ಯುವಕ ಈಗ ಸರಿ ಸುಮಾರು 11.39 ಲಕ್ಷ ರೂಪಾಯಿ ಕಳೆದು ಕೊಂಡಿದ್ದಾನೆ. ಸಿಂಗಾಪುರದಲ್ಲಿ ಉದ್ಯೋಗದಲ್ಲಿದ್ದ ಮುಲ್ಕಿಯ ಯುವಕನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಕೆಲವು ಸಮಯದ ಹಿಂದೆ ಹೆಂಡತಿಗೆ ಡೈವೋರ್ಸ್ ನೀಡಿದ್ದ. ಎರಡನೇ ಮದುವೆಗೋಸ್ಕರ ಈತ 2017 ರ ಜೂನ್ ನಲ್ಲಿ ಮ್ಯಾಟ್ರಿಮೋನಿಯಲ್

ಮ್ಯಾಟ್ರಿಮೊನಿ ವೆಬ್‌ಸೈಟ್‌ನಲ್ಲಿ ಮದುವೆ ವಿವರ ಹಾಕಿ ► 11.39 ಲಕ್ಷ ರೂ. ಕಳೆದುಕೊಂಡ ಮುಲ್ಕಿಯ ವ್ಯಕ್ತಿ..!!! Read More »

ಕರಾವಳಿ

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಗ್ರಾ.ಪಂ.ಗೊಳಪಟ್ಟ ಕೋಡಿಂಬಾಳ ಗ್ರಾಮದ ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಸಂಗ್ರಹಿಸಲಾದ ಪ್ಲಾಸ್ಟಿಕ್ ಗಳನ್ನು ಕಡಬ ಗ್ರಾ.ಪಂ.ಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ನೀಲಾವತಿ ಶಿವರಾಮ್, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್, ಪಂಚಾಯತ್ ಸಿಬ್ಬಂದಿ ಪದ್ಮಯ, ಸ್ಥಳೀಯರಾದ ಸತ್ಯಭಾಮ, ತನಿಯಪ್ಪ, ಅಬ್ದುಲ್ ಲತೀಫ್, ದಯಾನಂದ, ವಿದ್ಯಾ, ವಾರಿಜ, ಪ್ರಮೀಳಾ, ಆಯಿಷತ್ತಾಹಿರಾ, ಸುಮಲತಾ, ಯಶೋಧ, ಗಿರಿಜಾ, ಮಧುರ, ಮಂಜುಳಾ,

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ Read More »

ಕರಾವಳಿ

ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿನ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಡಬ ಎ ಮತ್ತು ಬಿ ಒಕ್ಕೂಟ ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಡಬ ಗ್ರಾ.ಪಂ.ಸದಸ್ಯೆ ಶಾಲಿನಿ ಸತೀಶ್ ನಾೖಕ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೃಷ್ಣ ಬಿ, ಶ್ರೀಕ್ಷೇ.ಧ.ಗ್ರಾ.ಯೋ. ಎ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ, ಬಿ ಒಕ್ಕೂಟದ ಅಧ್ಯಕ್ಷ ಆನಂದ ಗೌಡ ಕೊಂಕ್ಯಾಡಿ, ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ, ಜಯಾನಂದ ಗೌಡ, ಪ್ರಭಾಕರ ಕೆ.ಎಸ್, ಕೊರಗಪ್ಪ ಗೌಡ, ಶೇಖರ ಅರ್ಪಜೆ, ಲಕ್ಷ್ಮೀಶ ಬಂಗೇರ, ಸೇವಾಪ್ರತಿನಿಧಿಗಳಾದ

ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!!

(ನ್ಯೂಸ್ ಕಡಬ) newskadaba.com ಕಡಬ, ಅ.17. ತೀರ ಹದಗೆಟ್ಟ ಮರ್ದಾಳ ವ್ಯಾಪ್ತಿಯ ಸಾರಕೆರೆ-ಪೊನೈತ್ತೂರು ರಸ್ತೆಯ ಕಾಂಕ್ರೀಟೀಕರಣಕ್ಕೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಅವರಿಂದ ಸೋಮವಾರ ಚಾಲನೆ ದೊರೆಯಿತು. 2017-18ನೇ ಸಾಲಿನ ತಾ.ಪಂ.ಸದಸ್ಯರ ಅನುದಾನದಿಂದ ರೂ.1ಲಕ್ಷ ಹಾಗೂ ಗ್ರಾ.ಪಂ.ಅನುದಾನದಿಂದ ರೂ 1ಲಕ್ಷ ವರೆಗಿನ ಒಟ್ಟು 2ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ಕರಣ ನಡೆಯಲಿರುವ ಕಾಮಗಾರಿಗೆ ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ ಕೆ., ಎ.ಪಿ.ಎಂ.ಸಿ.ನಿರ್ದೇಶಕ ಮೇದಪ್ಪ ಗೌಡ

ಮರ್ದಾಳ: ಸಾರಕೆರೆ-ಪೊನೈತ್ತೂರು ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ..!! Read More »

ಕರಾವಳಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ Read More »

ಕರಾವಳಿ
Scroll to Top