ಕಡಬ ನ್ಯೂಸ್

ಮದುವೆ ಮನೆಯಿಂದ ಪ್ರಿಯಕರನ ಜೊತೆ ಪರಾರಿಯಾಗುವ ವೇಳೆ ಅಪಘಾತ  ➤ ವಧು ಮತ್ತು ಆಕೆಯ ಪ್ರಿಯಕರ ಮೃತ್ಯು

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮೇ. 31. ಮದುವೆ ಮನೆಯಿಂದ ತಪ್ಪಿಸಿ ಪ್ರಿಯಕರನ ಜೊತೆ ಪರಾರಿಯಾಗುವಾಗ ಅಪಘಾತ ಸಂಭವಿಸಿದ್ದು, ವಧು ಮತ್ತು ಪ್ರಿಯಕರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮದುವೆಯ ಹಿಂದಿನ ದಿನ ಮನೆಬಿಟ್ಟು ತನ್ನ ಪ್ರಿಯಕರನೊಂದಿಗೆ ಪರಾರಿಯಾಗುವಾಗ ಅಪಘಾತಕ್ಕೀಡಾಗಿ ಜೋಡಿ ಸೇರಿ ಮೂವರು ಮೃತಪಟ್ಟಿರುವ ದುರಂತ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಮಿರ್ಜಾಪುರ ಮೂಲದ ರಾಣಿ (21), ಕರಣ್ (21) ಮತ್ತು ವಿಕಾಸ್ (21) ಎಂದು ಗುರುತಿಸಲಾಗಿದೆ.  

ಮದುವೆ ಮನೆಯಿಂದ ಪ್ರಿಯಕರನ ಜೊತೆ ಪರಾರಿಯಾಗುವ ವೇಳೆ ಅಪಘಾತ  ➤ ವಧು ಮತ್ತು ಆಕೆಯ ಪ್ರಿಯಕರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

 ಕ್ಷಣಾರ್ಧದಲ್ಲಿ ಹಾವು ಕಡಿತದಿಂದ ಬಚಾವ್ ಆದ ಬಾಲಕಿ!

(ನ್ಯೂಸ್ ಕಡಬ)newskadaba.com ಬೆಳಗಾವಿ, ಮೇ.31. ಮನೆ ಹೊಸ್ತಿಲ ಬಳಿ ಇದ್ದ ಹಾವಿನಿಂದ ಬಾಲಕಿಯೋರ್ವಳು ಕ್ಷಣಾರ್ಧದಲ್ಲಿ ಬಚಾವ್​ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮನೆ ಬಾಗಿಲಿನ ಸಮೀಪವೇ ಇದ್ದ ಹಾವನ್ನು ಗಮನಿಸದೇ ಮನೆಯೊಳಗೆ ಪ್ರವೇಶಿಸಲು ಮುಂದಾಗಿದ ಬಾಲಕಿ ಹೊಸ್ತಿಲ ಬಳಿ ಬರುತ್ತಿದ್ದಂತೆ ಹಾವು ಹೆಡೆ ಎತ್ತಿತ್ತು. ಗಮನಿಸಿದ ಮನೆ ಸದಸ್ಯರು ಹೊಸ್ತಿಲ ಬಳಿ ಹಾವು ಇರುವ ವಿಷಯ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಬಾಲಕಿ ಹಾವು ನೋಡಿ ಹೆದರಿ ಮನೆಯೊಳಗೆ ಓಡಿ ಹೋಗಿದ್ದಾಳೆ. ಈ ಮೂಲಕ ಹಾವು ಕಡಿತದಿಂದ ಬಾಲಕಿ

 ಕ್ಷಣಾರ್ಧದಲ್ಲಿ ಹಾವು ಕಡಿತದಿಂದ ಬಚಾವ್ ಆದ ಬಾಲಕಿ! Read More »

ಕರ್ನಾಟಕ

ಹರಿಯಾಣದಲ್ಲಿ ಭೀಕರ ಹಿಟ್ & ರನ್ ಕೇಸ್.! ➤ ಇಬ್ಬರು ಮಹಿಳೆಯರು ಮೃತ್ಯು

(ನ್ಯೂಸ್ ಕಡಬ)newskadaba.com ಹರಿಯಾಣ,ಮೇ,30. ಹರಿಯಾಣದಲ್ಲಿ ಭೀಕರ ಗುದ್ದೋಡು ಪ್ರಕರಣ ದಾಖಲಾಗಿದೆ. ಯುವಕರು ರೀಲ್ಸ್​ ಮಾಡುವಾಗ ಕಾರನ್ನು ರಭಸವಾಗಿ ಮಹಿಳೆಯರಿಗೆ ಗುದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಯುವಕರ ರೀಲ್ಸ್​ ಮಾಡುವ ಹುಚ್ಚುತನ ಇಬ್ಬರು ಮಹಿಳೆಯರನ್ನು ಬಲಿ ಪಡೆದಿದೆ. ಹರಿಯಾಣದ ಕರ್ನಾಲ್​ ಜಿಲ್ಲೆಯಲ್ಲಿ ವಾಕಿಂಗ್​ ಮಾಡುತ್ತಿದ್ದ ಮೂವರು ಮಹಿಳೆಯರನ್ನು ಕಾರೊಂದು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದು ಪರಾರಿಯಾಗಿದೆ.ಇದರಿಂದ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.  

ಹರಿಯಾಣದಲ್ಲಿ ಭೀಕರ ಹಿಟ್ & ರನ್ ಕೇಸ್.! ➤ ಇಬ್ಬರು ಮಹಿಳೆಯರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

‘ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಪ್ರಾರಂಭ’ ➤ ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮೇ.29. 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಇನ್ನು ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿದ್ದು, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ ಎಂದು ಹಾರೈಸಿದ್ದಾರೆ ಎನ್ನಲಾಗಿದೆ.  

‘ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಪ್ರಾರಂಭ’ ➤ ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ

 (ನ್ಯೂಸ್ ಕಡಬ) newskadaba.com. ಪಾಕಿಸ್ತಾನ,ಮೇ.27.   ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ಕುಟುಂಬದ ಗೌರವದ ಹೆಸರಿನಲ್ಲಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ. ಇದಕ್ಕೂ ಮುನ್ನ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ತನಿಖಾಧಿಕಾರಿ ಮುಹಮ್ಮದ್ ಅಜಮ್

ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ Read More »

ಕರಾವಳಿ

60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ

 (ನ್ಯೂಸ್ ಕಡಬ) newskadaba.com,ಮುಂಬೈ, ಮೇ.25. ಬಹುಭಾಷಾ ನಟ, ಹಾಗೂ ಜನಪ್ರಿಯ ಫೂಡ್ ವ್ಲಾಗರ್ ಆಶಿಷ್ ವಿದ್ಯಾರ್ಥಿ  ತಮ್ಮ 60ನೇ ವಯಸ್ಸಿನಲ್ಲಿ ಎರಡನೇ ಬಾರಿ ಮದುವೆಯಾಗಿದ್ದಾರೆ. ಇಂದು ಅಸ್ಸಾಮಿ ಮೂಲದ ರೂಪಾಲಿ ಬರುವ  ಎಂಬುವರನ್ನು ಸರಳವಾಗಿ ಆಶಿಷ್ ವಿದ್ಯಾರ್ಥಿ ವಿವಾಹವಾಗಿದ್ದಾರೆ. ಇಬ್ಬರು ಪರಸ್ಪರ ಹಾರಗಳನ್ನು ಬದಲಾಯಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಜೀವನದ ಈ ಹಂತದಲ್ಲಿ ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಬಹಳ ಖುಷಿಯಾಗಿದೆ ಎಂದು ಆಶಿಷ್ ವಿದ್ಯಾರ್ಥಿ ಹೇಳಿಕೊಂಡಿದ್ದಾರೆ.

60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಗಾಂಜಾ ಪೂರೈಕೆ ಪಕರಣ ➤ಕಾರಾಗೃಹದ ಸಿಬ್ಬಂದಿ ಅಮಾನತು

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.25. ಕೈದಿಗೆ ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ ಸಿಬ್ಬಂದಿ ಪ್ರಕಾಶ್ ಗಾವಡೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೈದಿಗಳ ಭೇಟಿಗೆ ಆಗಮಿಸುವ ಸಂಬಂಧಿಕರು ಮಾತ್ರವಲ್ಲದೇ, ಅಧಿಕಾರಿಗಳು, ಸಿಬ್ಬಂದಿಯನ್ನು ಕೆಐಎಸ್ಎಫ್ ಸಿಬ್ಬಂದಿ ನಿರಂತರ ತಪಾಸಣೆಗೆ ಒಳಪಡಿಸುತ್ತಿದ್ದು, ಅದರಂತೆ ತಪಾಸಣೆ ವೇಳೇ ಪ್ರಕಾಶ್ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಮೇ.11 ರಂದು ಬರ್ಕೆ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಈಗ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಮಂಗಳೂರು ಗಾಂಜಾ ಪೂರೈಕೆ ಪಕರಣ ➤ಕಾರಾಗೃಹದ ಸಿಬ್ಬಂದಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ ➤ ಕೆಎಸ್ಸಾರ್ಟಿಸಿ ಚಾಲಕ ಮೃತ್ಯು

 (ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.25. ಕರ್ತವ್ಯ ಮುಗಿಸಿ ಮನೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ ಸವಾರ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೇ 18 ರಂದು ಬೆಳಗ್ಗೆ ಕರ್ತವ್ಯ ಮುಗಿಸಿ ಬೈಕಿನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕೊಕ್ಕಡ ಸಮೀಪದ ಕುಡಲ್‌ ಎಂಬಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರನ್ನು

ಬೆಳ್ತಂಗಡಿ: ಕಾರು-ಬೈಕ್‌ ಅಪಘಾತ ➤ ಕೆಎಸ್ಸಾರ್ಟಿಸಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಟಿಪ್ಪು ಖಡ್ಗ 145 ಕೋಟಿಗೆ ಲಂಡನ್‌ನಲ್ಲಿ ಹರಾಜು

 (ನ್ಯೂಸ್ ಕಡಬ) newskadaba.com. ಮೈಸೂರು, ಮೇ.25. ಹುಲಿ ಟಿಪ್ಪು ಸುಲ್ತಾನ್‌ ಬಳಿಯಿದ್ದ ಖಡ್ಗ ಬರೋಬ್ಬರಿ 145 ಕೋಟಿ ರೂ.ಗೆ ಮತ್ತೊಮ್ಮೆ ಹರಾಜು ಆಗಿದೆ. ಮದ್ಯದ ದೊರೆ ವಿಜಯ್‌ ಮಲ್ಯ ಅವರು ಬ್ರಿಟೀಷರ ರಾಜಮನೆತನದ ವಸ್ತು ಸಂಗ್ರಹಾಲಯದಲ್ಲಿದ್ದ ಟಿಪ್ಪು ಖಡ್ಗವನ್ನು 2004ರಲ್ಲಿ ಹರಾಜಿನಲ್ಲಿ ಖರೀದಿ ಮಾಡಿದ್ದರು. ಇದೀಗ ಈ ಖಡ್ಗ ಮತ್ತೆ ಹರಾಜು ಆಗಿದ್ದು, ಅನಾಮಧೇಯ ವ್ಯಕ್ತಿಯ ಪರವಾಗಿ ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಲಂಡನ್‌ನಲ್ಲಿ ಅದನ್ನು ಖರೀದಿಸಿರುವುದಾಗಿ ವರದಿಯಾಗಿದೆ. ಗೌಪ್ಯತೆ & ಸುರಕ್ಷತೆ ದೃಷ್ಟಿಯಿಂದ ಹರಾಜು ಪಡೆದವರ ಮಾಹಿತಿ

ಟಿಪ್ಪು ಖಡ್ಗ 145 ಕೋಟಿಗೆ ಲಂಡನ್‌ನಲ್ಲಿ ಹರಾಜು Read More »

ಕರ್ನಾಟಕ

ಜಾತ್ರೆಯಲ್ಲಿ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com. ದೊಡ್ಡಬಳ್ಳಾಪುರ, ಮೇ.25. ಮುತ್ಯಾಲಮ್ಮ ಜಾತ್ರೆಯಲ್ಲಿ ಏರ್​ ಬಲೂನ್​ ಜಂಪಿಂಗ್​​ ಆಟವಾಡುತ್ತಿದ್ದ ಬಾಲಕ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆಯಿತು.  ಬಾಲಕನ ಸಾವಿನಿಂದಾಗಿ ಜಾತ್ರೆಯ ಆಯೋಜಕರ ಮೇಲೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬವರ ಪುತ್ರ 11 ವರ್ಷದ ಶ್ರೇಯಸ್​ ಮೃತ ಬಾಲಕ. ಮಂಜುನಾಥ್​ ಅವರು ಚಿಕ್ಕ ಕುರುಕಲು ಅಂಗಡಿ ನಡೆಸುತ್ತಿದ್ದಾರೆ. ಶ್ರೇಯಸ್​ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ರಾತ್ರಿ ತನ್ನ ತಾಯಿ ಜೊತೆಗೆ

ಜಾತ್ರೆಯಲ್ಲಿ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top