ಕಡಬ ನ್ಯೂಸ್

➤ನೇಣಿಗೆ ಶರಣಾದ ಮೂವರು ಸಹೋದರಿಯರು

(ನ್ಯೂಸ್ ಕಡಬ) newskadaba.com, ತುಮಕೂರು, ಜ. 20. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಕನಹಾಲ್ ತಾಂಡ್ಯ ಬಳಿಯ ಒಂದು ಮನೆಯಲ್ಲಿ ಮೂವರು  ಹೆಣ್ಣು ಮಕ್ಕಳು ವಾಸವಿದ್ದರು. ಆದರೆ ಈಗ ಆ ಮನೆಯಲ್ಲಿ ದುರಂತವೊಂದು ಸಂಭವಿಸಿದೆ. ಈ ಘಟನೆಯಿಂದ ತಾಂಡ್ಯದ ಜನರೇ ಬೆಚ್ಚಿಬಿದ್ದಿದ್ದಾರೆ. ಮೂವರು ಅನಾಥ ಸಹೋದರಿಯರು ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) […]

➤ನೇಣಿಗೆ ಶರಣಾದ ಮೂವರು ಸಹೋದರಿಯರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ➤ಒಕ್ಕೂಟದ ಅಧ್ಯಕ್ಷರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.19. ಭಾರತದ ಖ್ಯಾತ ಕುಸ್ತಿ ಪಟುಗಳಾದ ವಿನೇಶ್‌ ಪೋಗಟ್‌ ಮತ್ತು ಸಾಕ್ಷಿ ಮಲಿಕ್‌ ಅವರೇ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಕ್ಯಾಂಪ್‌ಗಳಲ್ಲಿ ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಒಕ್ಕೂಟದ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲ, ಕೆಲವು ತರಬೇತುದಾರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಇದರಲ್ಲಿ ರಾಷ್ಟ್ರೀಯ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ವಿನೇಶ್‌ ಪೋಗಟ್‌ ಅವರು

ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ➤ಒಕ್ಕೂಟದ ಅಧ್ಯಕ್ಷರ ವಿರುದ್ಧ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

➤ಪ್ರಧಾನಿ ಮೋದಿಯವರಿಂದ ಯಾದಗಿರಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ

ನ್ಯೂಸ್ ಕಡಬ) newskadaba.com. ಯಾದಗಿರಿ, ಜ.19. ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಕೊಡೆಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ಯಾದಗಿರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕಲ್ಯಾಣ ಕರ್ನಾಟಕದ

➤ಪ್ರಧಾನಿ ಮೋದಿಯವರಿಂದ ಯಾದಗಿರಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಮ್‌ ಸೆಂಟರ್ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು..!

ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ,ಜ.19. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಪಟ್ಟಣದ 67 ವರ್ಷದ ವ್ಯಕ್ತಿಯೊಬ್ಬರು ಜಿಮ್‌ ಸೆಂಟರ್​​ನಲ್ಲಿ  ವ್ಯಾಯಾಮ ಮಾಡುವಾಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಪ್ರಲ್ಹಾದ್ ನಿಕಮ್ ಎಂದು ಗುರುತಿಸಲಾಗಿದೆ. ಪ್ರಲ್ಹಾದ್ ನಿಕಮ್ ಅವರು  ನಿನ್ನೆ ರಾತ್ರಿ 7.30 ರ ಸುಮಾರಿಗೆ ಜಿಮ್‌ ಸೆಂಟರ್​ನಲ್ಲಿ ತಮ್ಮ ಪ್ರತಿದಿನದ ವ್ಯಾಯಾಮವನ್ನು ಮಾಡುತ್ತಿದ್ದಾಗ ತಲೆತಿರುಗಿ ಕುಸಿದು ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮೂಲತಃ ಮಹಾರಾಷ್ಟ್ರದ ವ್ಯಕ್ತಿಯಾದ  ಇವರು ಜಿಮ್‌ ಸೆಂಟರ್​ನಲ್ಲಿ ವ್ಯಾಯಾಮ ಮಾಡುವ ಸಮಯದಲ್ಲಿ ಕುಸಿದು

ಜಿಮ್‌ ಸೆಂಟರ್ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಭಾರತ ನ್ಯೂಜಿಲೆಂಡ್ ಏಕದಿನ ಸರಣಿ ➤ ಭಾರತಕ್ಕೆ 12 ರನ್ ಗಳ ಗೆಲುವು..

(ನ್ಯೂಸ್ ಕಡಬ) newskadaba.com. ಹೈದರಾಬಾದ್,ಜ.19.  ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಕ್ವೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧ ಶುಭಾರಂಭ ಮಾಡಿದೆ. ಶುಬಮನ್ ಗಿಲ್ ಆಕರ್ಷಕ ದ್ವಿಶತಕದ ಮೂಲಕ ಬೃಹತ್ ಟಾರ್ಗೆಟ್ ನೀಡಿದ್ದ ಟೀಂ ಇಂಡಿಯಾ ಬೌಲಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿತು. ಆದರೆ ಅಂತಿಮ ಹಂತದಲ್ಲಿ ಮಿಚೆಲ್ ಬ್ರೇಸ್‌ವೆಲ್ ಹೋರಾಟ ಟೀಂ ಇಂಡಿಯಾದಲ್ಲಿ ಆತಂಕ ಸೃಷ್ಟಿಸಿತು. ಆದರೆ ಕೊನೆಯ ಓವರ್‌ನಲ್ಲಿ ಭಾರತ ಗೆಲುವಿನ ದಡ ಸೇರಿತು. ನ್ಯೂಜಿಲೆಂಡ್ 49.2 ಓವರ್‌ಗೆ 337 ರನ್ ಸಿಡಿಸಿ

ಭಾರತ ನ್ಯೂಜಿಲೆಂಡ್ ಏಕದಿನ ಸರಣಿ ➤ ಭಾರತಕ್ಕೆ 12 ರನ್ ಗಳ ಗೆಲುವು.. Read More »

ಕ್ರೀಡಾ ನ್ಯೂಸ್

ಆಸ್ತಿ ವಿವಾದ ➤ ತಂದೆಯಿಂದ ಮಗನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com, ಕೊರಟಗೆರೆ,ಜ.19. ಆಸ್ತಿ ವಿಚಾರವಾಗಿ ತಂದೆಯೇ ಮಗನ ತಲೆಗೆ ಬಲವಾಗಿ ಹೊಡೆದ ಪರಿಣಾಮ ಮಗ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ದೊಡ್ಡನರಸಯ್ಯನಪಾಳ್ಯದಲ್ಲಿ ನಡೆದಿದೆ. ಲಕ್ಷ್ಮೀಕಾಂತರಾಜು (45) ತಂದೆಯಿಂದ  ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃಷ್ಣಪ್ಪ(65)ಹಲ್ಲೆ ಮಾಡಿದ ತಂದೆ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅದೇ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ತಂದೆ ಮಗನಿಗೆ ಗುದ್ದಲಿ ಕಾವಿನಿಂದ ತಲೆಗೆ ಹೊಡೆದಿದ್ದಾರೆ. ಬಲವಾಗಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಕುಸಿದು ಬಿದ್ದ

ಆಸ್ತಿ ವಿವಾದ ➤ ತಂದೆಯಿಂದ ಮಗನ ಮೇಲೆ ಹಲ್ಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಡ್ರಗ್ ಸೇವನೆ ಆರೋಪ ➤ತಾತ್ಕಾಲಿಕವಾಗಿ ಅಮಾನತುಗೊಂಡ ಭಾರತದ ನಂಬರ್ 1 ಓಟಗಾರ್ತಿ ದ್ಯುತಿ ಚಂದ್

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 18 ಭಾರತದ ನಂಬರ್ ಒನ್ ಓಟಗಾರ್ತಿ ದ್ಯುತಿ ಚಂದ್ ಅವರನ್ನು ತಾತ್ಕಾಲಿಕ ನಿಷೇಧಕ್ಕೆ ಒಳಪಡಿಸಲಾಗಿದೆ. ದ್ಯುತಿ ಚಂದ್ ಅವರು ನಿಷೇಧಿತ ಅನಾಬೋಲಿಕ್ ಸ್ಟೆರಾಯ್ಡ್ ಬಳಸಿದ ತಪ್ಪಿತಸ್ಥರೆಂದು ಪರೀಕ್ಷೆಯ ಮೂಲಕ ತಿಳಿದು ಬಂದಿದೆ. ಹೀಗಾಗಿ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. 2018ರ ಏಷ್ಯನ್ ಗೇಮ್ಸ್‌ನಲ್ಲಿ 100 ಮತ್ತು 200 ಮೀಟರ್‌ಗಳಲ್ಲಿ ಎರಡನೇ ಸ್ಥಾನ ಪಡೆದಿದ್ದ ದ್ಯುತಿ ಪ್ರಸ್ತುತ 100 ಮೀಟರ್‌ನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. ಆದರೆ ಅವರು ನಿಷೇಧಿತ ಡ್ರಗ್ಸ್​ ಸೇವನೆ ಮಾಡಿದ್ದಾರೆ ಎಂಬ

➤ ಡ್ರಗ್ ಸೇವನೆ ಆರೋಪ ➤ತಾತ್ಕಾಲಿಕವಾಗಿ ಅಮಾನತುಗೊಂಡ ಭಾರತದ ನಂಬರ್ 1 ಓಟಗಾರ್ತಿ ದ್ಯುತಿ ಚಂದ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವೈರ್ ತಗುಲಿ 11 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 18. ಗಾಳಿಪಟ ಬಿಡಲು ಹೋಗಿದ್ದ 11 ವರ್ಷದ ಬಾಲಕ  ಅಬೂಬಕ್ಕರ್  ಮೃತಪಟ್ಟ ಘಟನೆ ಆರ್ ಟಿ ನಗರದ ಚಾಮುಂಡಿ ನಗರ ಫ್ಯಾಕ್ಟರಿಯೊಂದರ ಬಳಿ ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅಬೂಬಕ್ಕರ್ ಎಂಬ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅಬೂಬಕ್ಕರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

➤ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವೈರ್ ತಗುಲಿ 11 ವರ್ಷದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಾದಗಿರಿಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ ➤ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಯಾದಗಿರಿ, ಜ.18. ನಾಳೆ ಮೋದಿಯವರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಎಡದಂಡೆ ನಾಲೆಯನ್ನು ಉದ್ಘಾಟಿಸಲಿದ್ದಾರೆ. ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಈ ಯೋಜನೆಯಿಂದ ನೀರು ಹರಿಸುವ ಉದ್ದೇಶ ಸರ್ಕಾರದ್ದಾಗಿದೆ. ನಾರಾಯಣಪುರ ಅಣೆಕಟ್ಟನ್ನು ಆಲಮಟ್ಟಿ ಅಣೆಕಟ್ಟಿನ ಕೆಳಭಾಗದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿ 1982 ರಲ್ಲಿ ಕಾರ್ಯಾರಂಭ ಮಾಡಿತು. ಈ ಜಲಾಶಯವು ಎಡ ಮತ್ತು ಬಲದಂಡೆ ಕಾಲುವೆಗಳು ಮತ್ತು ಏತ ನೀರಾವರಿ ಜಾಲಗಳ ಮೂಲಕ ವಿಜಯಪುರ,

ಯಾದಗಿರಿಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ ➤ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ Read More »

ಕರ್ನಾಟಕ

ಸ್ಯಾಂಟ್ರೋ ರವಿ ಪ್ರಕರಣ ➤ ತನಿಖೆ ಚುರುಕು ಗೊಳಿಸಿದ ಸಿಐಡಿ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 16 . ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿ ವಹಿಸಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ

ಸ್ಯಾಂಟ್ರೋ ರವಿ ಪ್ರಕರಣ ➤ ತನಿಖೆ ಚುರುಕು ಗೊಳಿಸಿದ ಸಿಐಡಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top