ಕಡಬ ನ್ಯೂಸ್

ಯಾತ್ರಾರ್ಥಿಗಳ ವಾಹನ-ಟ್ರಕ್ ಮುಖಾಮುಖಿ ಡಿಕ್ಕಿ ➤ ಮೂವರು ಸಾವು, 14 ಮಂದಿ ಗಂಭೀರ!

(ನ್ಯೂಸ್ ಕಡಬ) newskadaba.com, ಅಸ್ಸಾಂ ಜ.16 .​ ಮೋರಿಗಾಂವ್ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-37 ರಲ್ಲಿ ಇಂದು ಸೋಮವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು 14 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.   ಈ ದುರ್ಘಟನೆಯಲ್ಲಿ  ಗಾಯಾಗೊಂಡವರನ್ನು ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮೃತರಲ್ಲಿ ಒಬ್ಬನನ್ನು ಭೂಪಾಲ್ ಅಧಿಕಾರಿ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ. ನಿನ್ನೆ ‘ಮಕರ ಸಂಕ್ರಾಂತಿ’ […]

ಯಾತ್ರಾರ್ಥಿಗಳ ವಾಹನ-ಟ್ರಕ್ ಮುಖಾಮುಖಿ ಡಿಕ್ಕಿ ➤ ಮೂವರು ಸಾವು, 14 ಮಂದಿ ಗಂಭೀರ! Read More »

ಕ್ರೈಮ್ ನ್ಯೂಸ್

➤ನೇಪಾಳದಲ್ಲಿ ವಿಮಾನ ಅಪಘಾತ ಭಾರತೀಯರು ಸೇರಿ 68 ಪ್ರಯಾಣಿಕರು ಮೃತ್ಯು..!

(ನ್ಯೂಸ್ ಕಡಬ) newskadaba.com, ಕಠ್ಮಂಡು, ಜ. 16 .​ ನೇಪಾಳದ ಪ್ರಯಾಣಿಕ ವಿಮಾನವೊಂದು ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ  ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ತಿಳಿದು ಬಂದಿದೆ. ನೇಪಾಳ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಯೇತಿ ಏರ್‌ಲೈನ್ಸ್‌ನ ವಿಮಾನ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10:33 ಕ್ಕೆ ಟೇಕ್ ಆಫ್ ಆಗಿತ್ತು. ನಂತರದಲ್ಲಿ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ

➤ನೇಪಾಳದಲ್ಲಿ ವಿಮಾನ ಅಪಘಾತ ಭಾರತೀಯರು ಸೇರಿ 68 ಪ್ರಯಾಣಿಕರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್

➤ಆಟೋಗೆ ಕಾರು ಡಿಕ್ಕಿ ಬಾಲಕ ಮೃತ್ಯು.. 8 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com, ದೆಹಲಿ ಜ. 16 .​ತುಮಕೂರು ಪ್ಯಾಸೆಂಜರ್ ಆಟೋಗೆ ಇನೋವಾ ಕಾರು ಡಿಕ್ಕಿಯಾಗಿ ಓರ್ವ ಬಾಲಕ ಮೃತಪಟ್ಟಿದ್ದು, 8 ಜನರಿಗೆ ಗಂಭೀರ ಗಾಯವಾಗಿದೆ. ಮೃತಪಟ್ಟ ಬಾಲಕನ್ನು ವರ್ಷಿತ್ ರೆಡ್ಡಿ(13) ಎಂದು ಗುರುತಿಸಲಾಗಿದೆ. ಪ್ಯಾಸೆಂಜರ್ ಆಟೋದಲ್ಲಿ ಸುಮಾರು 10ಜನರಿದ್ದರು.  ಪೆನುಗೊಂಡದಿಂದ ಚಿತ್ರದುರ್ಗಕ್ಕೆ ಇನೋವಾ ಕಾರು ಹೋಗುತ್ತಿತ್ತು. ರೊದ್ದಂನಿಂದ ಪಾವಗಡ ಕಡೆ ಪ್ಯಾಸೆಂಜರ್ ಆಟೋ ಬರುತ್ತಿತ್ತು. ಎಂದು ತಿಳಿದು ಬಂದಿದೆ. ‍

➤ಆಟೋಗೆ ಕಾರು ಡಿಕ್ಕಿ ಬಾಲಕ ಮೃತ್ಯು.. 8 ಜನರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್

‘ನಾ’ ನಾಯಕಿ ಸಮಾವೇಶ ➤ಬೆಂಗಳೂರಿಗೆ ಇಂದು ಪ್ರಿಯಾಂಕಾ ಗಾಂಧಿ ಆಗಮನ!

ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 16. ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ಇಂದು ಕಾಂಗ್ರೆಸ್​​ನಿಂದ ‘ನಾ ನಾಯಕಿ’ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡ ಏರ್​​ಪೋರ್ಟ್​​ಗೆ ಪ್ರಿಯಾಂಕಾ ಆಗಮಿಸಲಿದ್ದು, ಮಧ್ಯಾಹ್ನ 1.30ಕ್ಕೆ ಸಮಾವೇಶದ ವೇದಿಕೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.30ರವರೆಗೂ ಸಮಾವೇಶದಲ್ಲಿ ಇರಲಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್​ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗೂ

‘ನಾ’ ನಾಯಕಿ ಸಮಾವೇಶ ➤ಬೆಂಗಳೂರಿಗೆ ಇಂದು ಪ್ರಿಯಾಂಕಾ ಗಾಂಧಿ ಆಗಮನ! Read More »

ಕರ್ನಾಟಕ

➤ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com, ಮಲಪ್ಬುರಂ, ಜ. 14. ಮಲಪ್ಬುರಂ ಮದುವೆಯ ಮುನ್ನಾ ದಿನ 19 ವರ್ಷದ ಯುವತಿಯೊಬ್ಬಳು ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ಕೇರಳದ ಮಲಪ್ಬುರಂನ ಪೆರಿಂಥಲಮನ್ನಾದಲ್ಲಿ ನಡೆದಿದೆ. ಮೃತಳನ್ನು ಫಾತಿಮಾ ಬಥೂರ್ ಎಂದು ಗುರುತಿಸಲಾಗಿದೆ. ಈಕೆಯ ಮದುವೆ ಇಂದು ಮೂರ್ಕ್ಕನಾಡು ಮೂಲದ ಯುವಕನೊಂದಿಗೆ ನಡೆಯಬೇಕಿತ್ತು. ಆದರೆ ಜ.13ರ ರಾತ್ರಿ ಕುಸಿದು ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಮದುವೆ ಹಿಂದಿನ ದಿನ ನಡೆಯುವ ಸಮಾರಂಭದಲ್ಲಿ ಫೋಟೋ ತೆಗೆಯುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು

➤ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಕುಸಿದು ಬಿದ್ದು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

➤ಭಟ್ಕಳ ರೈಲು ನಿಲ್ದಾಣದ ಬಳಿ ಮೃತದೇಹ ಪತ್ತೆ!

(ನ್ಯೂಸ್ ಕಡಬ) newskadaba.com, ಭಟ್ಕಳ, ಜ. 13.  ಭಟ್ಕಳ ರೈಲು ನಿಲ್ದಾಣದ ಬಳಿಯ ಚರಂಡಿಯ ದಡದಲ್ಲಿ ವ್ಯಕ್ತಿಯೊಬ್ಬರ  ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು  ಹರಿಯಾಣ ಮೂಲದ ಬಾಲ ಚಂದ್ರಾನಂದ್ (58) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ

➤ಭಟ್ಕಳ ರೈಲು ನಿಲ್ದಾಣದ ಬಳಿ ಮೃತದೇಹ ಪತ್ತೆ! Read More »

ಕ್ರೈಮ್ ನ್ಯೂಸ್

ಹುಬ್ಬಳ್ಳಿ ಮೋದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ➤ ಆಸ್ಪತ್ರೆಗೆ ದಾಖಲು

ನ್ಯೂಸ್ ಕಡಬ) newskadaba.com, ಹುಬ್ಬಳ್ಳಿ, ಜ. 13.  ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನಾ ಸಮಾರಂಭದ ವೇಳೆ ನಾಡಗೀತೆ ಹೇಳುತ್ತಿದ್ದ ಯುವತಿಯೊಬ್ಬಳು ಕುಸಿದುಬಿದ್ದ ಘಟನೆ ನಡೆದಿದೆ. ವೇದಿಕೆಯ ಪಕ್ಕದಲ್ಲಿ ನಾಡಗೀತೆ, ಮಲ್ಲಕಂಬ ಹಾಗೂ ಯೋಗಾಸನ ಪ್ರದರ್ಶನಕ್ಕೆ ಪ್ರತ್ಯೇಕ ವೇದಿಕೆ ಹಾಕಲಾಗಿತ್ತು. ನಾಡಗೀತೆಯನ್ನು ಇಲ್ಲಿನ ಮೂರು ಸಾವಿರ ಮಠ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಹಾಡುತ್ತಿದ್ದರು. ಅದಕ್ಕಿಂತ ಮುನ್ನ ಸುಗಮ ಸಂಗೀತ, ಭಾವಗೀತೆ, ಜಾನಪದ ಹೀಗೆ ಸಾಲುಸಾಲು ಐದು ಹಾಡುಗಳನ್ನು ಹಾಡಿದ್ದ ವಿದ್ಯಾರ್ಥಿನಿಯರು ನಾಡಗೀತೆ ಹಾಡುತ್ತಿದ್ದ

ಹುಬ್ಬಳ್ಳಿ ಮೋದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ➤ ಆಸ್ಪತ್ರೆಗೆ ದಾಖಲು

ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 13. ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಆದರೆ ಈ ನಡುವೆ ಟೀಂ ಇಂಡಿಯಾಗೆ ಆತಂಕದ ವಿಚಾರ ಎದುರಾಗಿದೆ. ತಿರುವನಂತಪುರದಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡವನ್ನು ತೋರೆದಿದ್ದಾರೆ. ಮಾಧ್ಯಮ ವರದಿಗಳ

ರಾಹುಲ್ ದ್ರಾವಿಡ್ ಆರೋಗ್ಯದಲ್ಲಿ ಏರುಪೇರು! ➤ ಆಸ್ಪತ್ರೆಗೆ ದಾಖಲು Read More »

ಕ್ರೀಡಾ ನ್ಯೂಸ್

ರಾಜ್‌ಕೋಟ್‌ನಲ್ಲಿರುವ ಚೆಕ್ ಡ್ಯಾಮ್ ಶಿಲಾನ್ಯಾಸ ➤ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಹೆಸರು

ನ್ಯೂಸ್ ಕಡಬ) newskadaba.com. ಗುಜರಾತ್‌, ಜ.7. ರಾಜ್‌ಕೋಟ್ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಚೆಕ್‌ಡ್ಯಾಮ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ದಿವಂಗತ ಹೀರಾಬೆನ್ ಅವರ ಹೆಸರನ್ನು ಇಡಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಗಿರ್ ಗಂಗಾ ಪರಿವಾರ ಟ್ರಸ್ಟ್‌, ರಾಜ್‌ಕೋಟ್-ಕಲವಾಡ ರಸ್ತೆಯ ವಗುಡಾದ್ ಗ್ರಾಮದ ಬಳಿ ನ್ಯಾರಿ ನದಿಗೆ ಅಡ್ಡವಾಗಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ದಿಲೀಪ್ ಸಖಿಯಾ ಹೇಳಿದ್ದಾರೆ. ಸ್ಥಳೀಯ ಶಾಸಕಿ ದರ್ಶಿತಾ ಶಾ ಮತ್ತು ರಾಜ್‌ಕೋಟ್

ರಾಜ್‌ಕೋಟ್‌ನಲ್ಲಿರುವ ಚೆಕ್ ಡ್ಯಾಮ್ ಶಿಲಾನ್ಯಾಸ ➤ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಹೆಸರು Read More »

ರಾಷ್ಟ್ರೀಯ ನ್ಯೂಸ್

ರಾಜ್ಯಾದ್ಯಂತ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ➤ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ.7.  ಸರ್ಕಾರ 21 ಜನ ಇನ್ಸ್  ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲು ಆದೇಶ ನೀಡಿದೆ. ಕಳೆದ ಕೆಲ ದಿನಗಳಿಂದ ಅನೇಕ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಇದೀಗ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ಹೊಸ ಕ್ರಮ ಕೈಗೊಂಡಿದೆ. ಇನ್ನು ಸರ್ಕಾರ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಗಾವಣೆ ಆದೇಶ ಹೊಡಿಸಿದೆ. ಕಳೆದ ಕೆಲ ದಿನಗಳ ಹಿಂದೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡುವ ಆದೇಶ ಹೊರಡಿಸಿತ್ತು. ಅದರಲ್ಲೂ ಕೆಲವು ಅಧಿಕಾರಿಗಳಿಗೆ ಮುಂಬಡ್ತಿ

ರಾಜ್ಯಾದ್ಯಂತ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ➤ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ
Scroll to Top