ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ
(ನ್ಯೂಸ್ ಕಡಬ) newskadaba.com ಮ0ಗಳೂರು ಜು.02. ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 2 ರವರೆಗೆ ವಿಧಿಸಲಾಗಿದ್ದ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 4 ರ ಮಧ್ಯರಾತ್ರಿವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ,ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರಬಾರದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ, […]
ಜಿಲ್ಲೆಯಾದ್ಯಂತ ಜು.4 ರವರೆಗೆ ನಿಷೇಧಾಜ್ಞೆ ಮುಂದುವರಿಕೆ Read More »
ಕರಾವಳಿ








