ಕೋರೆ ಮಾಲಿಕರ ಮೇಲೆ ರೌಡಿಗಳ ದಾಳಿ ►ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ರೌಡಿ ಬ್ಲೇಡ್ ಸಾದಿಕ್
(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.28. ಕೋರೆ ಮಾಲಿಕನೋರ್ವನ ಮೇಲೆ ರೌಡಿ ಬ್ಲೇಡ್ ಸಾದಿಕ್ ಹಾಗೂ ತಂಡ ದಾಳಿ ನಡೆಸಿದ ಘಟನೆ ಪುತ್ತೂರು ಠಾಣಾ ವ್ಯಾಪ್ತಿಯ ಕಬಕದಲ್ಲಿ ಬುಧವಾರ ಸಂಜೆ ನಡೆದಿದೆ. ಕಲ್ಲಂದಡ್ಕ ಕೋರೆ ಮಾಲಿಕ ಖಾದರ್ ಮೇಲೆ ಕಾರಿನಲ್ಲಿ ಬಂದ ವಿಟ್ಲದ ರೌಡಿ ಬ್ಲೇಡ್ ಸಾದಿಕ್ ತಂಡ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಬ್ಲೇಡ್ ಸಾದಿಕ್ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಆತನ ಐವರು ಸಹಚರರು ಐ20 ಕಾರಿನಲ್ಲಿ ಮಾಣಿ ಕಡೆ ಪರಾರಿಯಾಗಿದ್ದಾರೆ. ಗಾಯಾಳು ಖಾದರ್ ನನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. […]
ಕೋರೆ ಮಾಲಿಕರ ಮೇಲೆ ರೌಡಿಗಳ ದಾಳಿ ►ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ರೌಡಿ ಬ್ಲೇಡ್ ಸಾದಿಕ್ Read More »
ಕರಾವಳಿ









