ಕಡಬ ನ್ಯೂಸ್

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಇಡೀ ಪ್ರಪಂಚದಲ್ಲಿಯೇ ಇ-ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ 18,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್‍ಪಾಸ್‍ ನೀಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತನ್ನ ಉದ್ಯೋಗಿಗಳಿಗೆ ಇದ್ದಕ್ಕಿದ್ದಂತೆಯೇ ಶಾಕ್ ನೀಡಿರುವ ಅಮೆಜಾನ್, ಮೊದಲು ಯೋಜಿಸಿದ್ದಕ್ಕಿಂತ ಶೇ.70ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ  

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೀಮ್ ಇಂಡಿಯಾಗೆ ಕಂಬ್ಯಾಕ್ ಆಗಲಿರುವ ಸ್ಟಾರ್ ಬೌಲರ್ ➤ಜಸ್ ಪ್ರಿತ್ ಬೂಮ್ರಾ

ನ್ಯೂಸ್ ಕಡಬ) newskadaba.com ನವದೆಹಲಿ,  ಜ.4.  ಟೀಮ್ ಇಂಡಿಯಾ ಸ್ಟಾರ್ ಬೌಲರ್ ಜಸ್ ಪ್ರಿತ್ ಬೂಮ್ರಾ 6 ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಗೆ ಮರಳಿ ಬರಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಪರಿಷ್ಕರಣಾ ತಂಡ ಪ್ರಕಟಿಸಿರುವ BCCI, ಮ್ಯಾಚ್ ಫಿಟ್ ಆಗಿರುವ ಯಾರ್ಕರ್ ಸ್ಫೆಷಲಿಸ್ಟ್ ಗೆ ಅವಕಾಶ ನೀಡಲಾಗಿದೆ. ಸುಮಾರು 6 ತಿಂಗಳ ಕಾಲ ಕ್ರಿಕೆಟ್ ಸೇವೆಯಿಂದ ದೂರವಿದ್ದ ಬೂಮ್ರಾ, ಏಷ್ಯಾಕಪ್- T20 ವಿಶ್ವಕಪ್ ನಿಂದ ಹೊರಬಿದ್ದಿದ್ದರು.

ಟೀಮ್ ಇಂಡಿಯಾಗೆ ಕಂಬ್ಯಾಕ್ ಆಗಲಿರುವ ಸ್ಟಾರ್ ಬೌಲರ್ ➤ಜಸ್ ಪ್ರಿತ್ ಬೂಮ್ರಾ Read More »

ಕರಾವಳಿ, ಕ್ರೀಡಾ ನ್ಯೂಸ್

➤ ಗಡಿ ಪ್ರವೇಶಿಸಿದ ಪಾಕ್‌ ನುಸುಳುಕೋರನ ಹತ್ಯೆ..!

ನ್ಯೂಸ್ ಕಡಬ) newskadaba.com. ನವದೆಹಲಿ  ಜ. 03 ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಬಿಎಸ್‌ಎಫ್ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿ ಬೇಲಿ ಕಡೆಗೆ ಚಲಿಸುತ್ತಿದ್ದಾಗ ಬಿಎಸ್‌ಎಫ್ ಪಡೆ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ.

➤ ಗಡಿ ಪ್ರವೇಶಿಸಿದ ಪಾಕ್‌ ನುಸುಳುಕೋರನ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಎಸ್.ಎಸ್.ಕೆ ಕಾರ್ಖಾನೆಗೆ ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಜ. 02. ಪಾಂಡವಪುರ ಮುರುಗೇಶ್ ಆರ್. ನಿರಾಣಿ ಒಡೆತನದ ಎಂಆರ್ ಎನ್ ಸಂಸ್ಥೆ ಗುತ್ತಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಪಿಎಸ್.ಎಸ್.ಕೆ ಕಾರ್ಖಾನೆಗೆ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ ಭೇಟಿ ನೀಡಿದರು.   ಪಾಂಡವಪುರ ಮಾರ್ಗವಾಗಿ ಪ್ರವಾಸ ತೆರಳುವಾಗ ಮಧ್ಯೆ ಕಾರ್ಖಾನೆ ನೋಡಿದ ತಕ್ಷಣ ವಾಹನದಿಂದ ಇಳಿದು ಪತಿ ನಾರಾಯಣಮೂರ್ತಿ ಹಾಗೂ ಸ್ನೇಹಿತರೊಡನೆ ಭೇಟಿ ನೀಡಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ

ಪಿಎಸ್.ಎಸ್.ಕೆ ಕಾರ್ಖಾನೆಗೆ ಇನ್ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಭೇಟಿ Read More »

ಕರ್ನಾಟಕ

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02.ಮುಖವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಮೊಡವೆ, ಜಿಡ್ಡು, ಸುಕ್ಕುಗಳಂತಹ ಸಮಸ್ಯೆಗಳನ್ನು ದೂರ ಇಡಬಹುದು. ಸೂರ್ಯನ ಕಿರಣ ಹಾಗೂ ವಾತಾವರಣದ ಧೂಳುಗಳಿಂದ ಮುಖದ ಮೇಲೆ ಹಾನಿ ಉಂಟಾಗುವುದು ಸಹಜ.   ಅಂತಹ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಣದಲ್ಲಿಡಲು ಫೇಸ್ ವಾಶ್‍ಗಳು ಮುಖ್ಯವಾಗಿವೆ. ಚರ್ಮದ ಮೇಲೆ ಯಾವುದೇ ಹಾನಿ ಉಂಟುಮಾಡದೆ ಚರ್ಮವನ್ನು ಆರೋಗ್ಯಕರವಾಗಿ ಇಡುವ ಕೆಲವು ಫೇಸ್ ವಾಶ್‍ಗಳು ಇವೆ. ಮುಖ್ಯವಾಗಿ ಜೆಲ್ ರೂಪದ ಫೇಸ್ ವಾಶ್. ಇದು ಚರ್ಮದ ಆಳದಿಂದ ಸ್ವಚ್ಛಗೊಳಿಸಿ, ಆಕರ್ಷಕ ಹೊಳಪನ್ನು ನೀಡುವುದು.

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ಹೊಸ ವರ್ಷಕ್ಕೆ ಬಿಗ್ ಶಾಕ್ ➤ ವಾಣಿಜ್ಯ ಸಿಲಿಂಡರ್ ದರ 25 ರೂ. ಹೆಚ್ಚಳ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್‌ ಗಳ ಬೆಲೆ ಪ್ರತಿ ಸಿಲಿಂಡರ್ ಮೇಲೆ 25 ರೂಪಾಯಿ ಏರಿಕೆಯಾಗಿದೆ. ಇದು ಜನವರಿ 1ರಿಂದಲೇ ಅನ್ವಯವಾಗಿದೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ದರ ರಾಜಧಾನಿ ದಿಲ್ಲಿಯಲ್ಲಿ 1,769ಕ್ಕೆ ಏರಿಕೆಯಾಗಿದೆ. 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬಯಿಯಲ್ಲಿ 1,721 ರೂ ಇದ್ದರೆ, ಕೋಲ್ಕತಾದಲ್ಲಿ 1,870 ಮತ್ತು ಚೆನ್ನೈ

ಹೊಸ ವರ್ಷಕ್ಕೆ ಬಿಗ್ ಶಾಕ್ ➤ ವಾಣಿಜ್ಯ ಸಿಲಿಂಡರ್ ದರ 25 ರೂ. ಹೆಚ್ಚಳ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸ್ಕೂಟಿ – ಕಾರು ನಡುವೆ ಡಿಕ್ಕಿ ➤ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಕಾರು ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವತಿ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.   ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ಯುವತಿಯೊಬ್ಬಳ ಸ್ಕೂಟಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಕೆಯ ಬಟ್ಟೆ ಕಾರಿಗೆ ಸಿಕ್ಕಿ ಆಕೆಯನ್ನು ಕಾರು 4 ಕಿ.ಮೀ.ವರೆಗೂ ಎಳೆದುಕೊಂಡು ಹೋಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು  ಆ ಯುವತಿ ಮೃತಪಟ್ಟಿದ್ದಳು.  ಹೊಸ ವರ್ಷದಂದು ನಡೆದ ಈ

ಸ್ಕೂಟಿ – ಕಾರು ನಡುವೆ ಡಿಕ್ಕಿ ➤ ಯುವತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಣೆ ➤ ಕೇಂದ್ರ ಚಿಂತನೆ!

(ನ್ಯೂಸ್ ಕಡಬ) newskadaba.com ನವದೆಹಲಿ, ಜ.2 ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 2024ರ ಮಾರ್ಚ್ ಒಳಗಾಗಿ 10,000ಕ್ಕೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಕಳೆದ 8 ವರ್ಷಗಳಲ್ಲಿ 18,000 ಕೋಟಿ ರೂ. ಉಳಿತಾಯವಾಗಿದೆ. ದೇಶದಾದ್ಯಂತ 743 ಜಿಲ್ಲೆಗಳಲ್ಲಿ 9,000 ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ

2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಣೆ ➤ ಕೇಂದ್ರ ಚಿಂತನೆ! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ನೀವು ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ…. ಹಾಗಾದರೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್​ನಲ್ಲಿ ಉದ್ಯೋಗಾವಕಾಶವಿದ್ದು, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಉಪ ಕೇಂದ್ರ ಗುಪ್ತಚರ ಅಧಿಕಾರಿ ಮತ್ತು ಇತರೆ ಹುದ್ದೆಗಳ (UPSC ನೇಮಕಾತಿ 2023) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ Read More »

ಉದ್ಯೋಗ

ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 02. ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಮಹಿಳೆಯೊಬ್ಬರು ಕೆಳಗೆ ಬಿದ್ದು, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್ Read More »

ಕರ್ನಾಟಕ
Scroll to Top