ಕಡಬ ನ್ಯೂಸ್

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ರವರು ಕಾಣಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿದ್ದು, ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ.   ರಶ್ಮಿಕಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ಹಳದಿ ಬಣ್ಣದ ಬಟ್ಟೆ ಮತ್ತು ಕಪ್ಪು ಮಾಸ್ಕ್‌ನ್ನು ಧರಿಸಿದ್ದರು. ಅವರು ಈಗಾಗಲೇ ಮುಂಬರುವ ಪ್ರಾಜೆಕ್ಟ್‌ ಬಗ್ಗೆ ಚರ್ಚಿಸಿದ್ದಾರೆಯೇ ಅಥವಾ ಅವರು ಭೇಟಿಯಾಗುತ್ತಿರುವುದು […]

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…! Read More »

ಕರ್ನಾಟಕ, ಸಿನಿಮಾ

11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್ ➤ ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಪ್ರತಿ ವರ್ಷವೂ ಸಹ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್​ ನೀಡಲಾಗುತ್ತಿದೆ. ಅದರಂತೆ ಈ ವರ್ಷವೂ ಸಹ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್​ ಶಿಪ್​ ನೀಡುವುದಾಗಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.   ಮುಂದಿನ‌ ದಿನಗಳಲ್ಲಿ ಮೀನುಗಾರರ ಮಕ್ಕಳಿಗೂ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುವುದು, ಕುಂಬಾರರು ಸೇರಿದಂತೆ ಹಲವರಿಗೆ 50 ಸಾವಿರ ರೂ.‌ ಕಾಯಕ ಯೋಜನೆಯಡಿ‌ ಈಗಾಗಲೇ ನೀಡಿದ್ದೇವೆ. ರೈತ ಮತ್ತು ದುಡಿಯುವ ವರ್ಗ ಆರ್ಥಿಕವಾಗಿ ಸಬಲರಾಗಬೇಕು. ಇದಕ್ಕೆ‌ ನಮ್ಮ

11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್ ➤ ಸಿಎಂ ಬೊಮ್ಮಾಯಿ ಘೋಷಣೆ Read More »

ಕರ್ನಾಟಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. SBI Recruitment 2022-23 ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.   SBI Recruitment 2022-23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…! Read More »

ಉದ್ಯೋಗ, ಕರ್ನಾಟಕ

ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಡಿ.31ರ ಸಂಜೆ 6 ಗಂಟೆಯಿಂದ ಜ.01ರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.   ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೇ ನಂದಿಬೆಟ್ಟದ ಮೇಲೆ ಡಿ.31ರಂದು ರೂಮ್ ಬುಕಿಂಗ್ ಸಹ ರದ್ದುಗೊಳಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು

ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ Read More »

ಕರ್ನಾಟಕ

ಅಡಿಕೆ ಬೆಳೆ ವಿಸ್ತರಣೆ ಆಗುತ್ತಿದ್ದು, ಭವಿಷ್ಯದಲ್ಲಿ ಮಾರಕವಾಗಲಿದೆ ➤ ಗೃಹಸಚಿವ ಅರಗ ಜಾ಼ನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇಂದಿನ ದಿನಗಳಲ್ಲಿ ಅಡಿಕೆ ಬೆಳೆ ವಿಸ್ತರಣೆ ಆಗುತ್ತಿದ್ದು, ಇದು ಭವಿಷ್ಯದಲ್ಲಿ ಮಾರಕವಾಗಲಿದೆ. ಹೆಚ್ಚಾಗಿ ಅಡಿಕೆ ಬೆಳೆದರೆ ಅಡಿಕೆಗೆ ಹೆಚ್ಚು ದಿನಗಳ ಭವಿಷ್ಯವಿಲ್ಲ. ಅಡಿಕೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಕೊಡಬಾರದು ಎಂದು ಗೃಹಸಚಿವ  ಅರಗ ಜಾ಼ನೇಂದ್ರ ಸದನದಲ್ಲಿ ಹೇಳಿದ್ದಾರೆ.   ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ವ್ಯಾಪ್ತಿ ವಿಸ್ತಾರವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಿಕೆ ಕೃಷಿ ಮಾಡುವ ರೈತರು ಸಂಕಷ್ಟದ ದಿನಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೇಂದ್ರ

ಅಡಿಕೆ ಬೆಳೆ ವಿಸ್ತರಣೆ ಆಗುತ್ತಿದ್ದು, ಭವಿಷ್ಯದಲ್ಲಿ ಮಾರಕವಾಗಲಿದೆ ➤ ಗೃಹಸಚಿವ ಅರಗ ಜಾ಼ನೇಂದ್ರ Read More »

ಕರ್ನಾಟಕ

➤ ಜಯಮಂಗಲಿ ನದಿಯಲ್ಲಿ ಈಜಲು ಹೋದ ಸಹೋದರಿಯರು ನೀರು ಪಾಲು!

(ನ್ಯೂಸ್ ಕಡಬ) newskadaba.com.ಮಧುಗಿರಿ, ಡಿ.28. ಜಯಮಂಗಲಿ ನದಿಯಲ್ಲಿ ಈಜಲು ಹೋದ ಸಹೋದರಿಯರು ನೀರು ಪಾಲಾಗಿರುವ ಘಟನೆ ಮಧುಗಿರಿ ತಾಲೂಕಿನ ವೀರಾಪುರದಲ್ಲಿ ನಡೆದಿದೆ. ಚೆಕ್ ಡ್ಯಾಂನ  ನೀರಿನ ಆಳ ಅರಿಯದೆ ಈಜಲು ಹೋದ ಐವರು ಬಾಲಕಿಯರ ಪೈಕಿ ಮೂವರನ್ನು ಹತ್ತಿರದಲ್ಲಿ ಬಟ್ಟೆ ಒಗೆಯುತ್ತಿದ್ದ ಮಹಿಳೆಯರು ರಕ್ಷಿಸಿದ್ದು, ಉಳಿದ ಇಬ್ಬರು ಈಜುಲು ಬರದೆ ನದಿಯಲ್ಲಿ ಮುಳುಗಿದ್ದಾರೆ. ಈ ದುರ್ಘಟನೆಯಲ್ಲಿ ಮೃತಪಟ್ಟವರು ಪ್ರಿಯಾಂಕ (8)  ಹಾಗೂ ಬಿಂದು(9) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಸಹೋದರಿಯರಾಗಿದ್ದಾರೆ. ಮೃತ ಮಕ್ಕಳು ಕೆಂಪಾಪುರ ಗ್ರಾಮದ ಬಾಬುರವರ ಮಕ್ಕಳಾಗಿದ್ದು,

➤ ಜಯಮಂಗಲಿ ನದಿಯಲ್ಲಿ ಈಜಲು ಹೋದ ಸಹೋದರಿಯರು ನೀರು ಪಾಲು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಗೃಹ ರಕ್ಷಕ ಹುದ್ದೆ ➤ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ,ಡಿ.28.  ಗೃಹ ರಕ್ಷಕರ ಘಟಕದಲ್ಲಿ ಖಾಲಿ ಇರುವ ಪುರುಷರ ಸ್ವಯ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಿನಂಗಡಿ ಸಮೀಪದ  ಆಸುಪಾಸಿನ ಹುಡುಗರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು 19 ವರ್ಷ ಮೇಲ್ಪಟ್ಟವರಾಗಿರಬೇಕಾಗಿದ್ದು, ಎಸೆಸ್ಸೆಲ್ಸಿ ಪಾಸಾಗಿರಬೇಕು. 168 ಸೆಂ.ಮೀ. ಎತ್ತರ ಹಾಗೂ ಕನಿಷ್ಠ 50 ಕೆ.ಜಿ ತೂಕವನ್ನು ಹೊಂದಿರಬೇಕು. ಯಾವುದೇ ಅಂಗ ವೈಪಲ್ಯ ಇರಬಾರದು. ಸ್ವಯಂ ಆಸಕ್ತಿ ಇರುವವರಿಗೆ ಆದ್ಯತೆ ಇದ್ದು, ಉದ್ಯೋಗದಲ್ಲಿರುವವರಿಗೆ ಬಿಡುವಿನ ವೇಳೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಸರಕಾರ ನಿಗದಿ ಪಡಿಸಿದ

ಉಪ್ಪಿನಂಗಡಿ ಗೃಹ ರಕ್ಷಕ ಹುದ್ದೆ ➤ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

➤ ಡಿ.29 ಪುತ್ತೂರು – ಕಡಬ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆವಿ ಮತ್ತು 33ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆ ಡಿ. 29ರಂದು (ಗುರುವಾರ) ಪೂರ್ವಾಹ್ನ 10ರಿಂದ ಸಾಯಂಕಾಲ 5ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆ.ವಿ ಪುತ್ತೂರು ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ

➤ ಡಿ.29 ಪುತ್ತೂರು – ಕಡಬ ವಿದ್ಯುತ್ ನಿಲುಗಡೆ Read More »

ಕರಾವಳಿ

ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳ ನಿರ್ಮಾಣ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 28.  ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 5,188 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ ನಾಗರಾಜ್ ಅವರು ಹೇಳಿದ್ದಾರೆ. ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಎಸ್‌.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪೌರ ಕಾರ್ಮಿಕರಿಗಾಗಿ ಮನೆ ನಿರ್ಮಾಣಕ್ಕೆ ಎರಡು ರೀತಿಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ನಿವೇಶನ ಹೊಂದಿದ ಪೌರಕಾರ್ಮಿಕರಿಗೆ 7.50 ಲಕ್ಷ ರೂ.ಗಳ ನೆರವು ನೀಡಲಾಗುತ್ತಿದ್ದು, ಅವರೇ ಮನೆಯನ್ನು ನಿರ್ಮಿಸಿಕೊಳ್ಳಬೇಕಾಗಿದೆ.

ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳ ನಿರ್ಮಾಣ ➤ ರಾಜ್ಯ ಸರ್ಕಾರ Read More »

ಕರ್ನಾಟಕ

ತಾಯಿಯ ಕೊನೆಯ ಆಸೆ ಪೂರೈಸಿದ ಮಗಳು ➤ ಐಸಿಯುನಲ್ಲಿಯೇ ಮಗಳ ಮದುವೆ

ನ್ಯೂಸ್ ಕಡಬ) newskadaba.com ಬಿಹಾರ, ಡಿ. 27 ಗುರಾರು ಬ್ಲಾಕ್​ನ ಬಾಲಿ ಗ್ರಾಮದ ನಿವಾಸಿ ಪೂನಂ ಕುಮಾರಿ ವರ್ಮಾ ಎಂಬುವವರ ಆರೋಗ್ಯ ತೀರಾ ಬಿಗಡಾಯಿಸಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಯಾದ ಖಾಸಗಿ ಆಸ್ಪತ್ರೆಯ ವೈದ್ಯರು ಇವರ ಆರೋಗ್ಯ ಚಿಂತಾಜನಕವಾಗಿದೆ ಯಾವ ಸಂದರ್ಭದಲ್ಲಿಯೂ ಏನೂ ಆಗಬಹುದು ಎಂದು ಮೊದಲೇ ಹೇಳಿದ್ದರು. ಹಾಗಾಗಿ ಪೂನಂ ತನ್ನ ಮಗಳು ಚಾಂದನಿ (26)ಯ ಮದುವೆ ನೋಡುವುದು ತನ್ನ ಕೊನೆಯ ಆಸೆಯಾಗಿದ್ದು ಅದನ್ನು ನೆರವೇರಿಸಿ ಕೊಡಬೇಕೆಂದು ಕುಟುಂಬಸ್ಥರಲ್ಲಿ ವಿನಂತಿಸಿಕೊಂಡಳು. ಆ ಪ್ರಕಾರ ಗುರುವಾ ಪೊಲೀಸ್​ ಠಾಣೆಯ ವ್ಯಾಪ್ತಿಯ

ತಾಯಿಯ ಕೊನೆಯ ಆಸೆ ಪೂರೈಸಿದ ಮಗಳು ➤ ಐಸಿಯುನಲ್ಲಿಯೇ ಮಗಳ ಮದುವೆ Read More »

ರಾಷ್ಟ್ರೀಯ ನ್ಯೂಸ್
Scroll to Top