2023 ಹಬ್ಬ-ಹರಿದಿನ ➤ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ
(ನ್ಯೂಸ್ ಕಡಬ) newskadaba.com, ಬೆಂಗಳೂರು, ಡಿ. 27. ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ‘ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬ ಹರಿದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ಲಭಿಸಲಿದೆ. ಈ ಕಾರ್ಯಕ್ರಮದಡಿ ಟ್ರಸ್ಟ್, ಸಂಘ ಸಂಸ್ಥೆಗಳು , ಎಸ್ಡಿಎಂಸಿಗಳು, ಸಾರ್ವಜನಿಕರೂ ಸೇರಿದಂತೆ ಸಮುದಾಯದವರು ಆರ್ಥಿಕ ನೇರವು, ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು. ಈ […]
2023 ಹಬ್ಬ-ಹರಿದಿನ ➤ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ Read More »
ಕರ್ನಾಟಕ







