ಕಡಬ ನ್ಯೂಸ್

2023 ಹಬ್ಬ-ಹರಿದಿನ ➤ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಡಿ. 27. ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ‘ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬ ಹರಿದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ಲಭಿಸಲಿದೆ. ಈ ಕಾರ್ಯಕ್ರಮದಡಿ ಟ್ರಸ್ಟ್, ಸಂಘ ಸಂಸ್ಥೆಗಳು , ಎಸ್‌ಡಿಎಂಸಿಗಳು, ಸಾರ್ವಜನಿಕರೂ ಸೇರಿದಂತೆ ಸಮುದಾಯದವರು ಆರ್ಥಿಕ ನೇರವು, ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು. ಈ […]

2023 ಹಬ್ಬ-ಹರಿದಿನ ➤ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ Read More »

ಕರ್ನಾಟಕ

➤ ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ

ನ್ಯೂಸ್ ಕಡಬ) newskadaba.com, ಬೆಂಗಳೂರು,  ಡಿ. 27.  ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ  ಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ. ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿ ದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

➤ ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ Read More »

ಕ್ರೈಮ್ ನ್ಯೂಸ್

ಟೊಮೇಟೊ ಬೆಲೆಯಲ್ಲಿ ಭಾರಿ ಕುಸಿತ ➤ ರೈತರು ಕಂಗಾಲು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26.  ಟೊಮೇಟೊ ದರ ಕುಸಿತವಾಗಿದ್ದು, ಚಿಲ್ಲರೆ ವ್ಯಾಪಾರದಲ್ಲಿ ಒಂದು ಕೆ.ಜಿ. ಗುಣಮಟ್ಟದ ಟೊಮೇಟೊ 8 ರಿಂದ 10 ರೂ.ಗೆ ಮಾರಾಟವಾಗುತ್ತಿದೆ. ಆದರೆ ಅದನ್ನು ಕಷ್ಟಪಟ್ಟು ಬೆಳೆದ ರೈತರಿಗೆ ಒಂದು ಕೆ.ಜಿಗೆ ಕೇವಲ 2 ರಿಂದ 3 ರೂಪಾಯಿ ಸಿಗುತ್ತಿದೆ. ತೈಲ ಬೆಲೆ, ಅಡುಗೆ ಎಣ್ಣೆ, ದಿನಸಿ ಕಾಳುಗಳ ಬೆಲೆ ದಿನೇ ದಿನೆ ಏರುತ್ತಿದೆಯಾದರೂ ಸೊಪ್ಪು ತರಕಾರಿಗಳ ಬೆಲೆಗಳು ಕೈಗೆಟುಕುವ ದರದಲ್ಲಿಯೇ ಉಳಿದಿವೆ. ಭಾರೀ ಮಳೆಯಿಂದಾಗಿ ಕಳೆದ ಕೆಲವು ತಿಂಗಳ ಹಿಂದೆ ಮಾರುಕಟ್ಟೆಯಲ್ಲಿ

ಟೊಮೇಟೊ ಬೆಲೆಯಲ್ಲಿ ಭಾರಿ ಕುಸಿತ ➤ ರೈತರು ಕಂಗಾಲು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ದಿಢೀರ್ ಕುಸಿತ ➤ ಹಣ್ಣು ತರಕಾರಿಗಳು ಮಣ್ಣುಪಾಲು

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಡಿ. 24. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿದ ಪರಿಣಾಮ ವಾಹನಗಳು, ಹಣ್ಣು, ತರಕಾರಿ ತುಂಬಿದ್ದ ಚೀಲಗಳು ಮಣ್ಣಿನಡಿ ಸಿಲುಕಿಕೊಂಡ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ ನಲ್ಲಿ ನಡೆದಿದೆ.   ಪೊಲೀಸರ ಪ್ರಕಾರ, ಗೋಶಾಮಹಲ್ ಪ್ರದೇಶದಲ್ಲಿ ಚರಂಡಿಯ ಮೇಲೆ ರಸ್ತೆ ನಿರ್ಮಿಸಲಾಗಿದ್ದು, ಹಣ್ಣು ಮತ್ತು ತರಕಾರಿಗಳ ಮಾರಾಟ ಮಾಡುತ್ತಿದ್ದ ಜನರು ಈ ಭೂಕುಸಿತದಿಂದಾಗಿ ನೆಲಕ್ಕೆ ಬಿದ್ದಿದ್ದಾರೆ. ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿಸಿಕೊಂಡಿದ್ದು ರಸ್ತೆ ಮಧ್ಯೆ ಒಡೆದುಹೋಗಿದೆ. ಹಣ್ಣುಗಳು ಮತ್ತು ತರಕಾರಿಗಳನ್ನು ತುಂಬಿದ

ರಸ್ತೆ ದಿಢೀರ್ ಕುಸಿತ ➤ ಹಣ್ಣು ತರಕಾರಿಗಳು ಮಣ್ಣುಪಾಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ

(ನ್ಯೂಸ್ ಕಡಬ) newskadaba.com ಭೋಜ್‌ಪುರ, ಡಿ. 24. ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಐವರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.   ಭೋಜ್‌ಪುರದ ಚಾಂಡಿ ಗ್ರಾಮದಲ್ಲಿ ಆಯೋಜಿಸಿದ್ದ ಬ್ಯಾಡ್ಮಿಂಟನ್ ಆಟದಲ್ಲಿ ಜಯಗಳಿಸಿದ ಗುಂಪೊಂದು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು, ಈ ವೀಡಿಯೋ ಇದೀಗ ವೈರಲ್ ಆಗಿದೆ. ವೀಡಿಯೋದಲ್ಲಿ ಟ್ರೋಫಿಯನ್ನು ಇಬ್ಬರು ಹಿಡಿದುಕೊಂಡಿದ್ದು, ಕೆಲವು ಯುವಕರು ಪಾಕ್ ಪರ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ. ವೀಡಿಯೋವನ್ನು ಸಾಕ್ಷ್ಯವಾಗಿಟ್ಟುಕೊಂಡು ಐವರನ್ನು ಬಂಧಿಸುವಲ್ಲಿ

ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೋಶಿಯಲ್ ಮೀಡಿಯಾದಲ್ಲಿ ಹುಟ್ಟಿದ ಪ್ರೀತಿ ➤ ಯುವತಿಯ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಸಾಮಾಜಿಕ ಜಾಲತಾಣದಲ್ಲಿ ಅರಳಿದ ಪ್ರೀತಿ ಯುವತಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹುಚ್ಚು ಪ್ರಿಯಕರ ತನ್ನ ಪ್ರೇಯಸಿಯನ್ನು ಕೊಂದು ಇದೀಗ ಪ್ರೇಮ ಪಕ್ಷಿಯಾಗಬೇಕಿದ್ದವನು ಜೈಲು ಹಕ್ಕಿಯಾಗಿದ್ದಾನೆ. ಮೂಗಿನ ಕೆಳಗೆ ಇನ್ನೂ ಸರಿಯಾಗಿ ಮೀಸೆ ಚಿಗುರಿಲ್ಲ ತನ್ನ ಕಾಲ ಮೇಲೆ ತಾನು ನಿಂತುಕೊಳ್ಳುವ ಹಂತಕ್ಕೂ ಏನು ಸಾಧನೆ ಮಾಡಿಲ್ಲ. ಆದ್ರೆ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡ್ತಾ ಫುಲ್ ಆಕ್ಟೀವ್ ಇದ್ದ. ಜೊತೆಗೆ ಇದೇ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕವಳನ್ನ ಬುಟ್ಟಿಗೆ

ಸೋಶಿಯಲ್ ಮೀಡಿಯಾದಲ್ಲಿ ಹುಟ್ಟಿದ ಪ್ರೀತಿ ➤ ಯುವತಿಯ ಕೊಲೆಯಲ್ಲಿ ಅಂತ್ಯ Read More »

ಕ್ರೈಮ್ ನ್ಯೂಸ್

ರೂಪಾಂತರಿ ಕೊರೊನಾ ಆರ್ಭಟ ➤ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟಿಸುತ್ತಿದ್ದು, ಸಾವಿರಾರು ಜನರು ಸಾವನಪ್ಪುತ್ತಿದ್ದಾರೆ. ರೂಪಾಂತರಿ ಕೊರೊನಾ ಭಾರತಕ್ಕೂ ಕಾಲಿಡುತ್ತಿದೆ. ಇದರ ಮಧ್ಯೆ ಕ್ರಿಸ್​ಮಸ್ ಹಾಗೂ ಹೊಸ ವರ್ಷ ಬರುತ್ತಿದ್ದು, ಈ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ಅದರಲ್ಲೂ ಬೆಂಗಳೂರು ಹೊರವಲಯದಲ್ಲಿ ಹೊಸವರ್ಷಾಚರಣೆ ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣಿಟ್ಟಿದೆ.   ಹೊಸ ವರ್ಷಾಚರಣೆ ನೆಪದಲ್ಲಿ ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್, ಹೋಟೆಲ್, ಹೋಂ ಸ್ಟೇಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಈ ವರ್ಷ ಇವುಗಳಿಗೆ ಬ್ರೇಕ್​

ರೂಪಾಂತರಿ ಕೊರೊನಾ ಆರ್ಭಟ ➤ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ ➤ ಎರಡು ವರ್ಷದ ಬಳಿಕ ಕೇರಳ ಪತ್ರಕರ್ತನ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಅಲಹಾಬಾದ್, ಡಿ. 24. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರು ಎರಡು ವರ್ಷಗಳ ಬಳಿಕ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.   ಕಪ್ಪನ್ ವರದಿಗಾರ ಮತ್ತು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್(ಕೆಯುಡಬ್ಲ್ಯುಜೆ)ನ ದೆಹಲಿ ಘಟಕದ ಕಾರ್ಯದರ್ಶಿಯಾಗಿದ್ದ ಇವರು, 2020ರ ಅಕ್ಟೋಬರ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಹತ್ಯೆಯ ವರದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿತ್ತು. ಇಡಿ ಪ್ರಕರಣದಲ್ಲಿ ಲಖನೌ ನ್ಯಾಯಾಲಯವು

ಅಕ್ರಮ ಹಣ ವರ್ಗಾವಣೆ ಪ್ರಕರಣ ➤ ಎರಡು ವರ್ಷದ ಬಳಿಕ ಕೇರಳ ಪತ್ರಕರ್ತನ ಬಿಡುಗಡೆ..! Read More »

ರಾಷ್ಟ್ರೀಯ ನ್ಯೂಸ್

ಐಸಿಐಸಿಐ ಬ್ಯಾಂಕ್ ನಿಂದ ಅಧಿಕಾರ ದುರುಪಯೋಗ ➤ ಮಾಜಿ ಸಿಇಒ ಬಂಧನ..!

(ನ್ಯೂಸ್ ಕಡಬ) newskadaba. com ನವದೆಹಲಿ, ಡಿ. 24. ಐಸಿಐಸಿಐ ಬ್ಯಾಂಕ್ ನಿಂದ ಮಂಜೂರಾದ ಸಾಲ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿದೆ.   ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪ ಇವರ ಮೇಲಿದ್ದು, ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್,

ಐಸಿಐಸಿಐ ಬ್ಯಾಂಕ್ ನಿಂದ ಅಧಿಕಾರ ದುರುಪಯೋಗ ➤ ಮಾಜಿ ಸಿಇಒ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..!

(ನ್ಯೂಸ್ ಕಡಬ) newskadaba. com ಕಾಪು, ಡಿ. 24. ಇಲ್ಲಿನ ಮುಖ್ಯರಸ್ತೆಯಲ್ಲಿರುವ ಮಹಾಲಸಾ ಟ್ರೇಡರ್ಸ್ ಹಾಲಿನ ಅಂಗಡಿಗೆ ಹಾಲು ಖರೀದಿ ನೆಪದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ನಾಲ್ವರು ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.   ಅಂಗಡಿ ಮಾಲಕ ರಾತ್ರಿ ವೇಳೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗಿ 4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿದ್ದರು. ಈ ವೇಳೆ ಗ್ರಾಹಕನ ಸೋಗಿನಲ್ಲಿ

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top