ಕಡಬ ನ್ಯೂಸ್

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…!

(ನ್ಯೂಸ್ ಕಡಬ) newskadaba.com ಗದಗ, ಡಿ. 23. ಕೆಲ ದಿನಗಳ ಹಿಂದೆ ಗದಗ ಜಿಲ್ಲೆಯ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಿಂದ ಸಹ ಶಿಕ್ಷಕಿ ಹಾಗೂ ಆಕೆಯ ಮಗ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ನಡೆದಿದ್ದು, ಶಿಕ್ಷಕಿಯ ಮಗ ಸ್ಥಳದಲೇ ಮೃತ ಪಟ್ಟಿದ್ದನ್ನು. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ  ಚಿಕಿತ್ಸೆಫಲಿಸದೆ  ಡಿ 22ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಿಕ್ಷಕಿ ಗೀತಾ ಕರ್ತವ್ಯ ನಿರ್ವಹಿಸುತ್ತಿದ್ದ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುತ್ತಪ್ಪ […]

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ವಿಧಾನಪರಿಷತ್ ನೂತನ ಸಭಾಪತಿಯಾಗಿ, ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. ಆ ಮೂಲಕ, ಹೊರಟ್ಟಿ ಅವರು 3ನೇ ಬಾರಿಗೆ ಸಭಾಪತಿ ಹುದ್ದೆ ಅಲಂಕರಿಸಿದ್ದಾರೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದಂತೆ ಚುನಾವಣೆ ಪ್ರಕ್ರಿಯೆ ನಡೆದು ಅವರ ಅವಿರೋಧ ಆಯ್ಕೆಯನ್ನು ಹಂಗಾಮಿ ಸಭಾಪತಿ ಘೋಷಿಸಿದರು. 76 ವರ್ಷದ ಹೊರಟ್ಟಿ ಈ ಹಿಂದೆ ಜೆಡಿಎಸ್ ನಲ್ಲಿದ್ದು, ಇತ್ತೀಚೆಗೆ ಬಿಜೆಪಿ ಸೇರಿದ್ದರು. ಕಾಂಗ್ರೆಸ್‌ ಹಾಗೂ

➤ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ Read More »

ಕರ್ನಾಟಕ

ಬಸ್‌ಗಳ ಮುಖಾಮುಖಿ ಅಪಘಾತ ➤ ಕನಿಷ್ಠ 15 ವಿದ್ಯಾರ್ಥಿಗಳು ಮೃತ್ಯು…!

(ನ್ಯೂಸ್ ಕಡಬ) newskadaba.com ನೋನಿ, ಡಿ.21 ಶಾಲಾ ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್‌ಗಳು ಅಪಘಾತಕ್ಕೀಡಾಗಿ ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಣಿಪುರದಲ್ಲಿ ಬುಧವಾರ ನಡೆದಿದೆ. ಲಾಂಗ್ಸಾಯ್ ಟುಬುಂಗ್ ಗ್ರಾಮದ ಬಳಿ ಬಿಷ್ಣುಪುರ್ – ಖೌಪುಮ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಯರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಎರಡು ಬಸ್‌ಗಳ ಅಧ್ಯಯನ ಪ್ರವಾಸಕ್ಕೆ ತೆರಳುತ್ತಿದ್ದವು. ಘಟನೆಯಲ್ಲಿ ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಸಾವಿನ ನಿಖರ ಸಂಖ್ಯೆ

ಬಸ್‌ಗಳ ಮುಖಾಮುಖಿ ಅಪಘಾತ ➤ ಕನಿಷ್ಠ 15 ವಿದ್ಯಾರ್ಥಿಗಳು ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಕೇರಳ, ಡಿ. 22. ಮನೆಯಲ್ಲಿ ಆಟವಾಡುತ್ತಾ ಎರಡು ವರ್ಷದ ಬಾಲಕ ಟಿ.ವಿಯ ರಿಮೋಟ್​ ಕಂಟ್ರೋಲರ್​ನ ಬ್ಯಾಟರಿ ನುಂಗಿದ ಘಟನೆ ಕೇರಳದಲ್ಲಿ ನಡೆದಿದೆ. ಬ್ಯಾಟರಿ ನುಂಗಿದನ್ನು ಗಮನಿಸಿದ ಪೋಷಕರು ತಕ್ಷಣವೇ ಅಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಬ್ಯಾಟರಿಯನ್ನು ಹೊರಕ್ಕೆ ತೆಗೆದಿದ್ದಾರೆ.

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 21. ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಯುವಕ-ಯುವತಿ ಮೃತಪಟ್ಟ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರೋಗ್ಯ ಇಲಾಖೆಯಲ್ಲಿ 550ಕ್ಕೂ ಹೆಚ್ಚು ಹುದ್ದೆಗಳು ➤ ಹೊರಗುತ್ತಿಗೆ ಆಧಾರದ ಮೂಲಕ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 550ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಹುದ್ದೆಗಳನ್ನು ಭರ್ತಿ ಮಾಡಲು 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗಶಾಲೆ ತಾಂತ್ರಿಕ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.   ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗದ ವಿಶೇಷ ನೇಮಕಾತಿ ಸಮಿತಿಯ ಜಿಲ್ಲಾ ಆರೋಗ್ಯ

ಆರೋಗ್ಯ ಇಲಾಖೆಯಲ್ಲಿ 550ಕ್ಕೂ ಹೆಚ್ಚು ಹುದ್ದೆಗಳು ➤ ಹೊರಗುತ್ತಿಗೆ ಆಧಾರದ ಮೂಲಕ ನೇಮಕಾತಿ Read More »

ಕರ್ನಾಟಕ

➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು  ಡಿ. 17 ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡ ಮೇಲಿನಿಂದ ಕೆಳಕೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಡಿ. 19ರಂದು ನಡೆದಿದೆ. ಬೆಂಗಳೂರಿನ ನಿವಾಸಿ 23ವರ್ಷದ ವಾಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆಕೆ ಬರೆದಿರುವ ಡೆತ್ ನೋಟ್ ನಲ್ಲಿ ಪ್ರೇಮ ವೈಫಲ್ಯ ಆಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತದೇಹವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.  

➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು!

(ನ್ಯೂಸ್ ಕಡಬ) newskadaba.com, ಲಂಡನ್ ಡಿ. 17  ಉದ್ಯೋಗ ನಿಮಿತ್ತ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಪೂರ್ವ ಇಂಗ್ಲೆಂಡ್ ನ ನಾರ್ಥಾಂಪ್ಪನ್ ಪ್ರದೇಶದಲ್ಲಿ ನಡೆದಿದೆ. ಭಾರತೀಯ ಮೂಲದ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳು ಮನೆಯಲ್ಲಿ ಗಂಭೀರವಾದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಟ್ಟಾಯಂನ 40 ವರ್ಷದ  ನರ್ಸ್,  ಆರು ವರ್ಷದ ಮಗ, ಹಾಗೂ ನಾಲ್ಕು ವರ್ಷದ ಮಗಳು ಕೊಲೆಗಿಡಾದವರು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ ನವಜಾತ ಅಂಗವೈಕಲ್ಯ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು

(ನ್ಯೂಸ್ ಕಡಬ) newskadaba.com ಕಾರವಾರ , ಡಿ. 20  ನವಜಾತ ಅಂಗವಿಕಲ ಶಿಶುವೊಂದನ್ನು ಬಾಕ್ಸ್ ನಲ್ಲಿ ಹಾಕಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಗುಡ್ಡೆಕೊಪ್ಪಕ್ಕೆ ತೆರಳುವ ತ್ಯಾರ್ಸಿ-ತಡಕೇರಿ ತಿರುವಿನಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನವಜಾತ ಮಗು ಸಿಕ್ಕಿರುವ ಜಾಗಕ್ಕೆ ಪೊಲೀಸರು ಬಂದು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರಿಗೆ ಮಾಹಿತಿ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಸಿಕ್ಕಿರುವ ಮಗು ಅಂಗವೈಕಲ್ಯ

➤ ನವಜಾತ ಅಂಗವೈಕಲ್ಯ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು Read More »

ಕ್ರೈಮ್ ನ್ಯೂಸ್

➤ ಮದುವೆ ದಿಬ್ಬಣದ ಬಸ್ ಕಂಟೈನರ್ ಗೆ ಡಿಕ್ಕಿ ➤ ಬಸ್ ಚಾಲಕ ಮೃತ್ಯು

ನ್ಯೂಸ್ ಕಡಬ) newskadaba.com, ಮುಂಬೈ ಡಿ. 19 ಮದುವೆ ದಿಬ್ಬಣದ ಬಸ್’ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು,  10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮದುವೆ ಸಮಾರಂಭ ಮುಗಿಸಿ ಸಿಂಧುದುರ್ಗದಿಂದ ಶಹಪುರಕ್ಕೆ ಖಾಸಗಿ ಬಸ್​ ತೆರಳುತ್ತಿತ್ತು. ಬಸ್ ನಲ್ಲಿ ಸುಮಾರು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಬಸ್​ನಿಂದ

➤ ಮದುವೆ ದಿಬ್ಬಣದ ಬಸ್ ಕಂಟೈನರ್ ಗೆ ಡಿಕ್ಕಿ ➤ ಬಸ್ ಚಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top