ಕಡಬ ನ್ಯೂಸ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಕೋಲಾರ, ಡಿ. 16. ರಸ್ತೆ ಅಭಿವೃದ್ದಿಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆ ಇಂದು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋಲಾರ ಬಂದ್ ಹಿನ್ನೆಲೆ ಇಂದು ನಗರದ ಶಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ, ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಖಾಸಗಿ ಶಾಲೆಗಳ ಜಿಲ್ಲಾಧ್ಯಕ್ಷ ಸದಾನಂದ್ ಮಾಹಿತಿ ನೀಡಿದ್ದಾರೆ. ಕೋಲಾರ ನಗರದ ರಸ್ತೆಗಳ ಸಮಗ್ರ ಅಭಿವೃದ್ಧಿ ಮಾಡದಿರುವುದನ್ನು ಖಂಡಿಸಿ ಡಿಸೆಂಬರ್ 16 ರ […]

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್ ಗೆ ಕರೆ Read More »

ಕರ್ನಾಟಕ

ಕೌಲಾಲಂಪುರ್ ಭೂಕುಸಿತ ➤ 60ಕ್ಕೂ ಹೆಚ್ಚು ಮಂದಿ ನಾಪತ್ತೆ!

(ನ್ಯೂಸ್‌ ಕಡಬ) newskadaba.com ಕೌಲಾಲಂಪುರ್, ಡಿ. 16. ಕೌಲಾಲಂಪುರ್ ಮಲೇಷ್ಯಾದ ಕ್ಯಾಪ್ ಸೈಟ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ನಾಪತ್ತೆಯಾದ ಘಟನೆ ವರದಿಯಾಗಿದೆ.   ಕೌಲಾಲಂಪುರ್ ನ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಸುಮಾರು 3 ಗಂಟೆಗಳ ಕಾಲ ಕ್ಯಾಂಪಿಂಗ್ ಒದಗಿಸುವ ಫಾರ್ಮ್ ಹೌಸ್  ಬಳಿಯ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಭೂಕುಸಿತದಲ್ಲಿ 79 ಮಂದಿ ಸಿಲುಕಿದ್ದು, 23 ಮಂದಿ ಸುರಕ್ಷಿತವಾಗಿದ್ದಾರೆ ಎಂದೆನ್ನಲಾಗಿದೆ.

ಕೌಲಾಲಂಪುರ್ ಭೂಕುಸಿತ ➤ 60ಕ್ಕೂ ಹೆಚ್ಚು ಮಂದಿ ನಾಪತ್ತೆ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು

(ನ್ಯೂಸ್‌ ಕಡಬ) newskadaba.com ತುಮಕೂರು , ಡಿ. 15 ತುಮಕೂರು ಕಳ್ಳಂಬೆಳ್ಳಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರು ಅಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನಪ್ಪಿದ್ದಾರೆ. ಇನ್ನು ಮೃತರೆಲ್ಲರೂ ಬೆಂಗಳೂರಿನವರು ಎಂದು ತಿಳಿದು ಬಂದಿದ್ದು, ಕಾರಿನ ಚಾಲಕ ಸೇರಿ ಐವರು ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಸ್ನೇಹಿತನ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ರು. ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಡ್ಜ್ ಮೇಲಿಂದ ಕೆಳಗೆ ಬಿದ್ದು ಈ

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ದೇಹದ ಗುರುತು ಪತ್ತೆ

(ನ್ಯೂಸ್‌ ಕಡಬ) newskadaba.com ಬೆಳ್ತಂಗಡಿ, ಡಿ. 14  ನಡ ಗ್ರಾ.ಪಂ. ವ್ಯಾಪ್ತಿಯ ಸೊರಕೆ ಸಮೀಪ ರಬ್ಬರ್ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಡಿ.12 ರಂದು ಪತ್ತೆಯಾಗಿತ್ತು, ಆದರೆ ದೇಹದ ಗುರುತು ಪತ್ತೆಯಾಗಿರಲಿಲ್ಲ,  ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞ ವೈದ್ಯರು ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಮೃತದೇಹ ಮಹಿಳೆದ್ದೇ ಎಂದು ತಜ್ಞರು ಖಚಿತ ಪಡಿಸಿದ್ದಾರೆ. ಸುಮಾರು 30ರಿಂದ 40 ವರ್ಷದ ಮಹಿಳೆಯ ಮೃತದೇಹ ಎಂದು ತಿಳಿದು ಬಂದಿದ್ದು, ಶವ ಸಿಕ್ಕ ಸ್ಥಳದಲ್ಲಿ ಕಾಲು ಉಂಗುರ, ಬಳೆಗಳು ಪತ್ತೆಯಾಗಿವೆ. ಮಹಿಳೆಯ ದೇಹ

ಬೆಳ್ತಂಗಡಿ ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ದೇಹದ ಗುರುತು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಯಲ್ಲಾಪುರ: ಕಾರುಗಳ ಭೀಕರ ಅಪಘಾತ ➤ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್‌ ಕಡಬ) newskadaba.com ಯಲ್ಲಾಪುರ , ಡಿ.14 ಅತ್ಯಂತ ವೇಗವಾಗಿ ಬಂದ ಎರಡು ಕಾರುಗಳ ನಡುವೆ ಅಪಘಾತ ನಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ  ಡಿ. 13ರಂದು ನಡೆದಿದೆ. ಈ ಘಟನೆಯಲ್ಲಿ ಖ್ಯಾತ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್  ಬಾಳೆಹದ್ದ(65) ತೀವ್ರ ಗಾಯಗೊಂಡಿದ್ದರು ತಕ್ಷಣದಲ್ಲಿ ಅವರನ್ನು ಹತ್ತಿರದ ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲ್ಲಾಪುರ: ಕಾರುಗಳ ಭೀಕರ ಅಪಘಾತ ➤ಯಕ್ಷಗಾನ ಕಲಾವಿದ ಮೃತ್ಯು Read More »

ಕ್ರೈಮ್ ನ್ಯೂಸ್

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ

(ನ್ಯೂಸ್‌ ಕಡಬ) newskadaba.com , ಡಿ. 14 ನವದೆಹಲಿ: ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ನಡೆದಿದೆ. ಆಸಿಡ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸಗೊಬ್ಬರ ದರದಲ್ಲಿ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com , ಡಿ. 14 ಬೆಂಗಳೂರು:  ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರದಲ್ಲಿ ಭಾರಿ ಏರಿಕೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ.  ಕಷ್ಟಪಟ್ಟು ಬೆಳೆ ಬೆಳೆದರೂ ರೈತರಿಗೆ ಸಮರ್ಪಕವಾದ ಬೆಲೆ ಸಿಗುತ್ತಿಲ್ಲ. ಇದೇ ಹೊತ್ತಲ್ಲಿ ಡಿಎಪಿ, ಯೂರಿಯಾ, ಪೊಟ್ಯಾಶಿಯಂ, ಎನ್.ಪಿ.ಕೆ. ಸೇರಿದಂತೆ ವಿವಿಧ ರೀತಿಯ ರಸಗೊಬ್ಬರಗಳ ದರ ಭಾರಿ ಏರಿಕೆ ಕಂಡಿದೆ.

ರಸಗೊಬ್ಬರ ದರದಲ್ಲಿ ಭಾರಿ ಏರಿಕೆ Read More »

ಕರ್ನಾಟಕ

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ. 13. ಇನ್ನೋವಾ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಇನ್ನೋವಾ ಕಾರಿನಲ್ಲಿದ್ದ ಕೃಷ್ಣಮೂರ್ತಿ(66), ಜಯಂತಿ(60) ಹಾಗೂ ಪ್ರಭಾಕರ್ ಎಂದು ಗುರುತಿಸಲಾಗಿದೆ. ಸಿಫ್ಟ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ವಾಹನ ದಟ್ಟಣೆ ಹೆಚ್ಚಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ ದೋಚಿ ಪರಾರಿಯಾದ ಖರ್ತನಾಕ್ ಕಳ್ಳ!

(ನ್ಯೂಸ್‌ ಕಡಬ) newskadaba.com ಗಾಜಿಯಾಬಾದ್, ಡಿ. 13. ಹಾಡುಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯೊಬ್ಬರ ಸರ ದೋಚಿ ದುಷ್ಕರ್ಮಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನ ಗೋಕುಲ್ ದಾಮ್ ನಲ್ಲಿ ನಡೆದಿದೆ. ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೋರ್ವ ಗನ್ ಪಾಯಿಂಟ್ ನಲ್ಲಿ ಮಹಿಳೆಯನ್ನು ಬೆದರಿಸಿ ಸರವನ್ನು ಕಿತ್ತುಕೊಂಡಿದ್ದು, ದರೋಡೆಯ ದೃಶ್ಯವು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸರ ದೋಚಿ ಪರಾರಿಯಾದ ಖರ್ತನಾಕ್ ಕಳ್ಳ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.   ಸುಪ್ರೀಂ ಕೋರ್ಟ್ ನಿಂದ ನೇಮಕಗೊಂಡ ನಿವೃತ್ತ ಎಸ್‌ಸಿ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಚುನಾವಣೆಯಲ್ಲಿ ಪಿ.ಟಿ ಉಷಾ ಅವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಗಿದೆ.

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top