ಕಡಬ ನ್ಯೂಸ್

ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ

 (ನ್ಯೂಸ್ ಕಡಬ) newskadaba.com.ತುಮಕೂರು , ಮೇ.19. ಬೆಸ್ಕಾಂ, ಜೆಸ್ಕಾಂ ಸೇರಿದಂತೆ ರಾಜ್ಯದ ವಿದ್ಯುತ್​ ವಿತರಣಾ ಕಂಪನಿಗಳ ಸಿಬ್ಬಂದಿಗೆ ಹೊಸ ತಲೆನೋವು ಶುರುವಾಗಿದೆ. ಚುನಾವಣಾ ಫಲಿತಾಂಶ ಬಂದ ಬಳಿಕ ಜನರು ಕರೆಂಟ್​ ಬಿಲ್​ ಕಟ್ಟಲ್ಲ ಎಂದು ಹೇಳುತ್ತಿದ್ದಾರೆ. ಅದ್ಯಾರ ಬರ್ತಾರೊ ಬರಲಿ. ಬೆಸ್ಕಾಂ ಸಿಬ್ಬಂದಿಗೆ ವೃದ್ಧೆಯೊಬ್ಬರು ಅವಾಜ್ ಹಾಕಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಟಿ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ, ಕಾಂಗ್ರೆಸ್ ಪಕ್ಷದವರು ಫ್ರೀ ಕೊಡ್ತಿನಿ ಅಂದಿದ್ರು. ಈಗ […]

ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ Read More »

ಕರಾವಳಿ

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ

(ನ್ಯೂಸ್ ಕಡಬ) newskadaba.com.ಬೆಂಗಳೂರು , ಮೇ.19. ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು ಹಾಜರಿರುವ ಸಾಧ್ಯತೆ ಇದೆ. ಸಿದ್ದು ಮತ್ತು ಡಿಕೆ ಇವರಿಬ್ಬರ ಪದಗ್ರಹಣ ಮಾತ್ರ ಬೇಡ, ಇವರೊಂದಿಗೆ ಸಚಿವರು ಪ್ರಮಾಣ ವಚನ ತೆಗೆದುಕೊಳ್ಳಲಿ ಎಂದ ಕಾರಣ ಇವರ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಸುಮಾರು 28

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ Read More »

ಕರ್ನಾಟಕ

ಜ್ಞಾನವಾಪಿ ಮಸೀದಿಯಲ್ಲಿನ ಶಿವಲಿಂಗ ಪರೀಕ್ಷೆ ➤ ಇಂದು ತುರ್ತು ಅರ್ಜಿ ವಿಚಾರಣೆ ಸಾದ್ಯತೆ

(ನ್ಯೂಸ್ ಕಡಬ) newskadaba.com.ದೆಹಲಿ , ಮೇ.19. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ ‘ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇಗೆ ಅಲಹಾಬಾದ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಮುಸ್ಲಿಂ ಸಮುದಾಯದ ಪರ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆ ಇಂದು ನಡೆಯಲಿದೆ. ಮಸೀದಿ ಪರವಾಗಿ ಉಸ್ತುವಾರಿ ಹೊತ್ತಿರುವ ಅಂಜುಮಾನ್ ಇಂತೆಝಾಮಿಯ ಮಸೀದಿ ವಾರಣಾಸಿ ಪರವಾಗಿ ಮುಖ್ಯ ನ್ಯಾಯಧೀಶ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಎದುರು ಹಾಜರಾದ ಹಿರಿಯ ವಕೀಲ ಹುಝೇಪ್ ಹ ಅಹ್ಮದಿ

ಜ್ಞಾನವಾಪಿ ಮಸೀದಿಯಲ್ಲಿನ ಶಿವಲಿಂಗ ಪರೀಕ್ಷೆ ➤ ಇಂದು ತುರ್ತು ಅರ್ಜಿ ವಿಚಾರಣೆ ಸಾದ್ಯತೆ Read More »

ರಾಷ್ಟ್ರೀಯ ನ್ಯೂಸ್

ಭರವಸೆ ನೀಡಿದ ಐದು ಯೋಜನೆಗಳು ಗ್ಯಾರಂಟಿ ಜಾರಿ – ಖರ್ಗೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.18. ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್‌ ಮಾಡಿದ್ದು 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದಾರೆ. ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆʼ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್‌ ಮಾಡುವ ಮೂಲಕ

ಭರವಸೆ ನೀಡಿದ ಐದು ಯೋಜನೆಗಳು ಗ್ಯಾರಂಟಿ ಜಾರಿ – ಖರ್ಗೆ Read More »

ಕರ್ನಾಟಕ

ಲೈಕ್ಸ್‌, ವೀವ್ಸ್‌‌ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್➤ 20ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಮೇ.15. ಕ್ಯಾಲಿಫೋರ್ನಿಯಾದಲ್ಲಿ ಯೂಟ್ಯೂಬ್‌ ನಲ್ಲಿ ಲೈಕ್ಸ್‌, ವೀವ್ಸ್‌ ಗಾಗಿ ಯುವಕನೊಬ್ಬ ಮಾಡಿದ ಸಾಹಸದಿಂದ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಯೂಟ್ಯೂಬ್‌ ನಲ್ಲಿ ಸಬ್‌ ಸ್ಕೈಬರ್ಸ್‌ ನ್ನು ಹೊಂದಿರುವ ಕ್ಯಾಲಿಫೋರ್ನಿಯಾದ ಲೊಂಪೊಕ್‌ನ ಟ್ರೆವರ್ ಡೇನಿಯಲ್ ಜಾಕೋಬ್ (29) ಎಂಬಾತ ಹೆಚ್ಚು ಲೈಕ್ಸ್‌ ಹಾಗೂ ವೀವ್ಸ್‌ ತನ್ನ ವಿಮಾನವನ್ನು ಉದ್ದೇಶಪೂರ್ವಕವಾಗಿ ಪತನ ಮಾಡಲು ಹೊರಟಿದ್ದಾರೆ. ಇನ್ನು ತನ್ನ ವಿಮಾನವನ್ನು ಪತನ ಮಾಡಿದ್ದು, ಪ್ಯಾರಾಚೂಟ್ ನಲ್ಲಿ ಕೆಮರಾಗಳನ್ನು ಹಿಡಿದುಕೊಂಡು ಗಾಳಿಯಲ್ಲಿ ಜಾಕೋಬ್ ಹಾರಿದ್ದಾನೆ. ವಿಮಾನ

ಲೈಕ್ಸ್‌, ವೀವ್ಸ್‌‌ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್➤ 20ವರ್ಷ ಜೈಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ  ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಮೇಲೆ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ.  ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಸೂಪರ್ ಮಾರ್ಕೇಟ್​ನ ಬಿಲ್ಲಿಂಗ್

ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್

(ನ್ಯೂಸ್ ಕಡಬ) newskadaba.com.ಬೆಂಗಳೂರು,  ಮೇ.15. ರಾಜ್ಯವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ  ಗೆಲುವು ಸಾಧಿಸಿರುವ ವಿಧಾನಸಭಾ  ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಲತಾ ಮಲ್ಲಿಕಾರ್ಜುನ್ ಗೆ  ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ಹಾಲಿ ಶಾಸಕರಾಗಿದ್ದ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ಪಡೆದುಕೊಂಡರು. ಇನ್ನು ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ತಮ್ಮ

ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್ Read More »

ಕರ್ನಾಟಕ

16 ಮತಗಳ ಅಂತರದಿಂದ ಸೋಲು – ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ

(ನ್ಯೂಸ್ ಕಡಬ) newskadaba.com.ಜಯನಗರ,  ಮೇ.15. 6 ಮತಗಳ ಅಂತರದಿಂದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್‍ಗೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ

16 ಮತಗಳ ಅಂತರದಿಂದ ಸೋಲು – ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ Read More »

ಕರ್ನಾಟಕ

ಮಂಗಳೂರಿನಲ್ಲಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು

(ನ್ಯೂಸ್ ಕಡಬ) newskadaba.com.ಮಂಗಳೂರು,  ಮೇ.15. ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನ

 (ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.13. ಕಾಂಗ್ರೆಸ್ ಗೆಲುವಿನ ನಡುವೆಯೂ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದು, ರಾಮೇಗೌಡ (69) ವರ್ಷ ಮೃತ ವ್ಯಕ್ತಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ರಾಮೇಗೌಡ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top