ಕಡಬ ನ್ಯೂಸ್

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26:ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಬಿಗಿ ಗೊಳಿಸಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಿಂದ ಹೊರಭಾಗದಲ್ಲಿ ಜನ ಓಡಾಟ ಕಂಡು ಬರುತ್ತಿದ್ದು, ಶೀಘ್ರದಲ್ಲಿ ಕಡಿವಾಣ ಹಾಕಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು ಲಾಕ್ ಡೌನ್ ಗೆ 99.9%. ಜನ ಉತ್ತಮವಾಗಿ ಸ್ಪಂದಿಸುತ್ತಿದ್ದರೂ, 1% ಜನರಿಂದ ಲಾಕ್ ಡೌನ್ ನಿಯಮಾವಳಿಗಳು ಮುಂದುವರಿಯುತ್ತಿದೆ. ಪರಿಣಾಮ ಎಲ್ಲರಿಗೂ ತೊಂದರೆಯಾಗುತ್ತಿದೆ.ಕಾನೂನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಣವಾಗಿ ನಾವು ಯಥಾ ಸ್ಥಿತಿಗೆ ಬರಲು […]

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ Read More »

ಕರಾವಳಿ, ಕರ್ನಾಟಕ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!?

(ನ್ಯೂಸ್ ಕಡಬ) newskadaba,ಮಂಗಳೂರು ಜೂ.24: ಪಶ್ಚಿವ ಘಟ್ಟದ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಹಳ್ಳಿಯಾದ ಬಾಂಜಾರು ಮಲೆಯಲ್ಲಿ 180ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಸುಮಾರು 40 ಕಿ. ಮೀ. ದೂರವಿರುವ ಬಾಂಜಾರುಮಲೆಯಲ್ಲಿ ಎರಡೂ ಅಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಕಾಣಿಸಿಕೊಂಡಿಲ್ಲ.ಊರಿಗೆ ಬೇಕಾದ ಅಗತ್ಯ ಸಾಮಾನುಗಳನ್ನು ಊರಿನ ಇಬ್ಬರು ವಾರದ ಒಂದು ದಿನ ಪೇಟೆಯಿಂದ ತಂದು ಕೊಡುತ್ತಾರೆ. ಊರಿಂದ ಯಾರೂ ಹೊರಗೆ ಹೋಗದೆ, ಊರಿಗೆ ಹೊರಗಿನಿಂದ ಯಾರೂ ಬರದ ಹಾಗೆ ಅಖಿಲಿತ ನಿಯಮ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!? Read More »

ಕರಾವಳಿ

ಎಸ್​ಎಸ್​ಎಲ್​ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24:  ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ

ಎಸ್​ಎಸ್​ಎಲ್​ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ Read More »

ಕರ್ನಾಟಕ

ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

(ನ್ಯೂಸ್ ಕಡಬ) newskadaba,ಬಾಗಲಕೋಟೆ ಜೂ.24: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ಹಿಡಿದಿದ್ದ ಉರಗ ರಕ್ಷರೊಬ್ಬರು ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.   0 ವರ್ಷ ಪ್ರಾಯದ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿ. ಬುಧವಾರ ರಾತ್ರಿ ಗ್ರಾಮದಲ್ಲಿ ಹಾವು ಕಾಣಿಸಿಕೊಂಡಿತ್ತು, ನಂತರ ವಿಷಯ ತಿಳಿದ ಸದಾಶಿವ ಕರಣಿ, ಅಲ್ಲಿಗೆ ತೆರಳಿ ಹಾವನ್ನು ಹಿಡಿದಿದ್ದರು. ಹಾವನ್ನು ಹಿಡಿಯುವ ವೇಳೆ ಸದಾಶಿವ ಅವರಿಗೆ ಕಚ್ಚಿತ್ತು. ಬಳಿಕ ಸದಾಶಿವ ಅವರು

ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು Read More »

ಕರಾವಳಿ

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯಾರಂಭ ಮಾಡಿದೆ. ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮರಾಜ್ಯದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ ರೈತರು, ಸಾಕಾಣಿಕೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಮತ್ತು ಉತ್ಪಾದಕತೆ ಹೆಚ್ಚಿಸಲು ಪ್ರಮುಖ ಪಾತ್ರ

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ Read More »

ಕರ್ನಾಟಕ

ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ ಸುಮಂಗಲಮ್ಮ ಇನ್ನಿಲ್ಲ

(ನ್ಯೂಸ್ ಕಡಬ) newskadaba,ಚಿತ್ರದುರ್ಗ ಜೂ.23: ರಾಜ್ಯದಲ್ಲಿ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸುಮಂಗಲಮ್ಮ ವೀರಭದ್ರಪ್ಪ(69) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಇಂದು ಬೆಳಗಿನ ಜಾವ 3.30ಕ್ಕೆ ಸುಮಂಗಲಮ್ಮ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಅವರ ಕರ್ಮ ಭೂಮಿಯಲ್ಲೆ ಇಂದು ನೆರವೇರಿದ್ದು, ಮೃತರ ನಿಧನಕ್ಕೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಕೃಷಿಕ ಬಂಧುಗಳು ಕಂಬನಿ ಮಿಡಿದಿದ್ದಾರೆ. ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಬೆಳೆಸಿದ್ದಲ್ಲದೆ, ತಾವು ನಂಬಿದ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವರಿಯದೆ ದುಡಿಮೆ ಮಾಡುತ್ತಿದ್ದ ಸುಮಂಗಲಮ್ಮ,

ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ ಸುಮಂಗಲಮ್ಮ ಇನ್ನಿಲ್ಲ Read More »

ಕರಾವಳಿ

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.23: ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಲಸಿಕೆ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.   ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕ

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.23: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ

ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ Read More »

ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ

(ನ್ಯೂಸ್ ಕಡಬ) newskadaba,ಗಾಂಧಿನಗರ ಜೂ.23: ಚಿನ್ನದ ಮನುಷ್ಯ ಎಂದು ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬದ ಜೊತೆ ನೆಡದ ಗಲಾಟೆ ಬಳಿಕ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲಿಸ್ ಮೂಲಗಳಿಂದ ತಿಳಿದುಬಂದಿದೆ. ರಾಜಿಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಕುಂಜಾಲ್ ಪಟೇಲ್, ದರಿಯಾಪುರ್ ಕ್ಷೇತ್ರದಿಂದ ಈ ಮುಂಚೆ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದನು. ಕೆಜಿಗಟ್ಟಲೇ ಚಿನ್ನಾಭರಣ ಧರಿಸಿದ್ದ ಕುಂಜಾಲ್ ಪಟೇಲ್ ಫೋಟೋ ವೈರಲ್ ಆಗಿ ಖ್ಯಾತಿಗಳಿಸಿದ್ದನು.ಆತ್ಮಹತ್ಯೆ ಸಂಬಂಧ ಅನುಮಾನವು ವ್ಯಕ್ತವಾಗಿದ್ದು,

ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ Read More »

ಕರಾವಳಿ
Scroll to Top