ಕಡಬ ನ್ಯೂಸ್

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

(ನ್ಯೂಸ್ ಕಡಬ) newskadaba,ವಿಜಯಪುರ ಜೂ.23: ಬೇರೆ ಮದುವೆಯಾಗಿದ್ದರೂ ಒಬ್ಬರನ್ನು ಒಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಇದ್ದರೂ ಒಟ್ಟಿಗೇ, ಸತ್ತರೂ ಒಟ್ಟಿಗೇ ಎಂದು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ದುಡುಕಿ ತಪ್ಪಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪ್ರೀತಿ ಕುರುಡು ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. 3 ಮತ್ತು 6 ಮಕ್ಕಳಿರುವ ವಿವಾಹಿತರಿಬ್ಬರು ತಮ್ಮ ಮಕ್ಕಳ ಬಗ್ಗೆಯೂ ಯೋಚಿಸದೆ ತಮ್ಮ ಪ್ರೀತಿಗಾಗಿ ವಿಷ ಸೇವಿಸಿದ್ದಾರೆ. ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿತ್ತು. ಹೀಗಾಗಿ, ತಮ್ಮ ಪ್ರೀತಿಯನ್ನು ಈ ಸಮಾಜ ಒಪ್ಪುವುದಿಲ್ಲ ಎಂದು ವಿಷಯ ಕುಡಿದು ಸಾಯಲು ನಿರ್ಧರಿಸಿದ್ದರು. ಬೇರೊಬ್ಬಳನ್ನು […]

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ Read More »

ಕ್ರೈಮ್ ನ್ಯೂಸ್

ಮಂಗಳೂರು: ಸಮುದ್ರಪಾಲಾಗಿದ್ದ ಲಾರಿ ಸಹಿತ ಕ್ಲೀನರ್ ಶವ ಪತ್ತೆ

ಮಂಗಳೂರು: ನವಮಂಗಳೂರು ಬಂದರ್ (ಎನ್​​ಎಂಪಿಟಿ)ನಲ್ಲಿ ಕಂಟೈನರ್ ಲಾರಿ ನಿಯಂತ್ರಣ ತಪ್ಪಿ ಸಮುದ್ರಪಾಲಾಗಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಲಾರಿ ಸಹಿತ ಕ್ಲೀನರ್ ಭೀಮಪ್ಪ(22) ಅವರ ಮೃತದೇಹವೂ ಇದೀಗ ಪತ್ತೆಯಾಗಿದೆ. ಭೀಮಪ್ಪ ಲಾರಿ ಸಹಿತ ಸಮುದ್ರದಲ್ಲಿ ಕಣ್ಮರೆಯಾಗಿದ್ದರು. ಶೋಧ ಮುಂದುವರಿದಿತ್ತು. ಇದೀಗ ಲಾರಿಯೊಳಗಡೆಯೇ ಇದ್ದ ಅವರ ಮೃತದೇಹವನ್ನು ನೀರಿನಿಂದ ಮೇಲೆತ್ತಲಾಗಿದೆ.ಎನ್​​ಎಂಪಿಟಿ ಬಂದರಿಗೆ ಹಡಗಿನಲ್ಲಿ ಬರುವ ಸರಕು ಸಾಗಾಟದ ಕಂಟೈನರ್ ಲಾರಿ ನಿನ್ನೆ ರಾತ್ರಿ 10.30ಕ್ಕೆ ಎನ್ಎಂಪಿಟಿಯ 14ನೇ ಬರ್ತ್​ನಲ್ಲಿ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿತ್ತು. ಇದನ್ನು ಟಗ್ ಬೋಟ್ ಸಿಬ್ಬಂದಿ ನೋಡಿ

ಮಂಗಳೂರು: ಸಮುದ್ರಪಾಲಾಗಿದ್ದ ಲಾರಿ ಸಹಿತ ಕ್ಲೀನರ್ ಶವ ಪತ್ತೆ Read More »

ಕರಾವಳಿ

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.21: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಯೋಧರು ಹಿಮಾಲಯ ಹಾಗೂ ಮರುಭೂಮಿಯಲ್ಲಿ ಯೋಗ ಮಾಡಿ ಗಮನ ಸೆಳೆದರು.ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ ಅಧಿಕಾರಿಯೊಬ್ಬರು ಲಡಾಖ್‌ನ 18,000 ಅಡಿ ಎತ್ತರದ ಉಪ ಶೂನ್ಯ ತಾಪಮಾನ ಪ್ರದೇಶದಲ್ಲಿ ಸೂರ್ಯ ನಮಸ್ಕಾರ ಮಾಡಿ ವಿಶ್ವವನ್ನು ಆಕರ್ಷಿಸಿದರು. ಅವರು ಐಟಿಬಿಪಿಯ ಹಿಮ್‌ವೀರ್‌ ಯೂನಿಟ್‌ನ ಅಧಿಕಾರಿಯಾಗಿದ್ದು, ಘನೀಕರಿಸುವ ಚಳಿಯಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಇನ್ನು, ಗಡಿ ಭದ್ರತಾ ಪಡೆಯ ಯೋಧರು ರಾಜಸ್ಥಾನದ ಭಾರತ – ಪಾಕಿಸ್ತಾನ ಗಡಿಯ ಮರುಭೂಮಿಯಲ್ಲಿ ಯೋಗಾಭ್ಯಾಸ ನಡೆಸಿದರೆ, ಸಿಆರ್‌ಪಿಎಫ್‌

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಕಂಟೇನರ್ ಲಾರಿ ➤ ಓರ್ವ ಮೃತ್ಯು, ಕ್ಲೀನರ್ ನಾಪತ್ತೆ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21:ನಗರದ ಎನ್​​ಎಂಪಿಟಿಯಲ್ಲಿ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿ ನೀರಿಗೆ ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವ ನಾಪತ್ತೆಯಾಗಿದ್ದಾನೆ. ಮಂಗಳೂರಿನ ಎನ್​​ಎಂಪಿಟಿ ಬಂದರಿನಲ್ಲಿ ಹಡಗಿನಲ್ಲಿ ಬರುವ ಸರಕು ಸಾಮಗ್ರಿಗಳ ಸಾಗಣೆ ಕಂಟೇನರ್ ಲಾರಿಗಳು ಬಂದರ್​​ನ ವರೆಗೆ ಬರುತ್ತದೆ. ಹೀಗೆ ಬಂದ ಡೆಲ್ಟಾ ಕಂಪೆನಿಯ 10 ಚಕ್ರದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದೆ. ನವಮಂಗಳೂರು ಬಂದರಿನ 14 ನೇ ಬರ್ತ್​ನಲ್ಲಿ ಈ ಘಟನೆ ನಡೆದಿದೆ.ಲಾರಿಯಲ್ಲಿದ್ದ ಚಾಲಕ ರಾಜೇಸಾಬ (26) ಮೃತಪಟ್ಟಿದ್ದು,

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಕಂಟೇನರ್ ಲಾರಿ ➤ ಓರ್ವ ಮೃತ್ಯು, ಕ್ಲೀನರ್ ನಾಪತ್ತೆ Read More »

ಕರಾವಳಿ

ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ. 20:ಭಾರತದಲ್ಲಿ ಕೊರೋನಾ ಅಬ್ಬರದ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1576 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,98,81,965ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,86,713ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 7,29,243ಕ್ಕೆ ಕುಸಿದ್ದು, 75 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ

ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ. 20: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ.

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಕರಾವಳಿ

ಸುಳ್ಯ: ಸಿಬ್ಬಂದಿ ಕೊರತೆ ➤ ಕಸ ಸಂಗ್ರಹ ವಾಹನದ ಡ್ರೈವರ್ ಆದ ನ.ಪಂ. ಅಧ್ಯಕ್ಷರು

(ನ್ಯೂಸ್ ಕಡಬ) newskadaba, ಸುಳ್ಯ ಜೂ. 20: ಸುಳ್ಯ ನಗರ ಪಂಚಾಯಿತಿನ ಕಸ ಸಾಗಾಟ ವಾಹನ ಸಿಬ್ಬಂದಿ ಕ್ವಾರಂಟೈನ್ ಆಗಿದ್ದರು. ಈ ಸಂದರ್ಭ ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರೇ ಕಸ ಸಾಗಾಟ ವಾಹನದ ಡ್ರೈವರ್ ಆಗಿ ಕಾರ್ಯ ನಿರ್ವಹಿಸಿದರು. ಇದೀಗ ಎರಡು ದಿನಗಳಿಂದ ಸುಳ್ಯ ನಗರದಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಸಿಬ್ಬಂದಿ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ವಿನಯಕುಮಾರ್ ತಾತ್ಕಾಲಿಕ ಸಿಬ್ಬಂದಿ ಹುಡುಕುವ ಬದಲು ತಾನೇ ಸ್ವತಃ ಲಭ್ಯರಿದ್ದ ಕಾರ್ಮಿಕರೊಂದಿಗೆ ಯಾವುದೇ ದೊಡ್ಡಸ್ತಿಕೆ ತೋರದೆ, ಮುಜುಗರವೂ

ಸುಳ್ಯ: ಸಿಬ್ಬಂದಿ ಕೊರತೆ ➤ ಕಸ ಸಂಗ್ರಹ ವಾಹನದ ಡ್ರೈವರ್ ಆದ ನ.ಪಂ. ಅಧ್ಯಕ್ಷರು Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 88,707 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 583 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 80530 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 11 ಜನ ಸಾವನ್ನಪ್ಪಿದ್ದಾರೆ ಸಂಭವಿಸಿಲ್ಲ. ಈವರೆಗೆ ಒಟ್ಟು 1048 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ Read More »

ಕರಾವಳಿ

ನಟಿ ಮೇಲೆ ಅತ್ಯಾಚಾರ ಆರೋಪ ➤ ಮಾಜಿ ಸಚಿವನ ಅರೆಸ್ಟ್​

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ಅತ್ಯಾಚಾರ ಆರೋಪ ಹೊತ್ತಿರುವ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ ಮಣಿಕಂದನ್​ ಅವರನ್ನು ಇಂದು ಬೆಂಗಳೂರಿನಲ್ಲಿ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.  ಅತ್ಯಾಚಾರ ಪ್ರಕರಣದ ಆರೋಪಿ ಮಣಿಕಂದನ್​ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ತಮಿಳುನಾಡು ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಮಾಜಿ ಸಚಿವರನ್ನು ಬಂಧಿಸಿದ್ದಾರೆ. ಆರೋಪಿ ಮಣಿಕಂದನ್​ ಮಲೇಷ್ಯಾ ಮೂಲದ ನಟಿ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿ ಬಂದಿದೆ.  2017ರಲ್ಲಿ ಮಣಿಕಂದನ್ ಐಟಿ ಸಚಿವರಾಗಿದ್ದಾಗ ನಟಿಯ ಪರಿಚಯವಾಗಿತ್ತು.  ಮಲೇಷಿಯಾದಲ್ಲಿ

ನಟಿ ಮೇಲೆ ಅತ್ಯಾಚಾರ ಆರೋಪ ➤ ಮಾಜಿ ಸಚಿವನ ಅರೆಸ್ಟ್​ Read More »

ಕ್ರೈಮ್ ನ್ಯೂಸ್

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ

(ನ್ಯೂಸ್ ಕಡಬ) newskadaba,ನವ ದೆಹಲಿ ಜೂ. 20: ಮಾರಕ ಕೊರೋನಾ ವೈರಸ್​ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲಾಗುವುದಿಲ್ಲ. ಏಕೆಂದರೆ ಇದು ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡುತ್ತದೆ ಮತ್ತು COVID-19 ರ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಇಂದು ಅಫಿಡವಿಟ್​ ಸಲ್ಲಿಸಿದೆ.   ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ Read More »

ಕರಾವಳಿ
Scroll to Top