ಕಡಬ ನ್ಯೂಸ್

ಅಪಾರ್ಟ್‌ಮೆಂಟ್‌ಗೆ ಪೇಂಟಿಂಗ್‌ ಮಾಡುವ ವೇಳೆ ಕೆಳಗೆ ಬಿದ್ದು ಪೇಂಟರ್‌ ಮೃತ್ಯು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.12. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಒಂದಕ್ಕೆ ಪೇಂಟಿಂಗ್‌ ಮಾಡುವಾಗ ತಾನು ಕಟ್ಟಿಕೊಟ್ಟಿಂಡಿದ್ದ ಹಗ್ಗ ತುಂಡಾಗಿ ಮೂರನೇ ಮಹಡಿಯಿಂದ ಪೇಂಟರ್‌ ಬಿದ್ದು ಸಾವನಪ್ಪಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದ ಮಹಾರಾಜ ಪ್ಯಾಲೇಸ್ ಫೇಸ್ ನಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ಪೇಂಟಿಂಗ್‌ ಕಾರ್ಯವನ್ನು ಮಾಡಲಾಗುತ್ತಿತ್ತು. ಇನ್ನು ಪೇಂಟಿಂಗ್‌ ಮಾಡುವವರು ಸುರಕ್ಷತೆಗಾಗಿ ರೋಪ್‌, ಹೆಲ್ಮೆಟ್‌ ಸೇರಿದಂತೆ ಹಲವು ಸುರಕ್ಷತಾ ಸಾಧನಗಳನ್ನು ಬಳಸಬೇಕು. ಆದರೆ, ಇಲ್ಲಿ ಸುರಕ್ಷತೆಗಾಗಿ ಬಳಕೆ ಮಾಡಲಾದ ಹಗ್ಗವೇ ಕಳಪೆಯಾಗಿದ್ದ, ಪೇಂಟಿಂಗ್‌ […]

ಅಪಾರ್ಟ್‌ಮೆಂಟ್‌ಗೆ ಪೇಂಟಿಂಗ್‌ ಮಾಡುವ ವೇಳೆ ಕೆಳಗೆ ಬಿದ್ದು ಪೇಂಟರ್‌ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪಾಪಿ ಮಗ

 (ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ.12.ಮಗನೊಬ್ಬ ತನ್ನ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿ, ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದೆ. ಈ ದುರ್ಘಟನೆಯಿಂದ, ಮೃತಪಟ್ಟ ಮಹಿಳೆಯನ್ನು ವಿನಿತಾ ಭಟ್ಕರ್(66) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಮಹಿಳೆ ವಿನಿತಾ ತನ್ನ ಪತಿಯೊಂದಿಗೆ ಕೊಪ್ರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಗುರುವಾರ ಜಗಳವಾಡುವ ಸಂದರ್ಭದಲ್ಲಿ ಸಿಟ್ಟಿಗೆದ್ದ ಆರೋಪಿಯು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯ ಚಾಕುವಿನಿಂದ ಪೋಷಕರ ಮೇಲೆ ಹಲ್ಲೆ

ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪಾಪಿ ಮಗ Read More »

ಕ್ರೈಮ್ ನ್ಯೂಸ್

ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com.ಕಾವೂರು, ಮೇ.12. ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಿಸಿದ್ದು, ಕೃತ್ಯದಲ್ಲಿ ಭಾಘಿಯಾದ ಇತರ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ. ಮತದಾನದ

ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಯಾದ ಹತ್ಯೆ ➤ಅನ್ಯ ಜಾತಿಯ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ!

(ನ್ಯೂಸ್ ಕಡಬ) newskadaba.com. ಉತ್ತರಪ್ರದೇಶ, ಮೇ.12. ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಕ್ಕೆ ಜೋಡಿಯನ್ನು ಯುವತಿಯ ಕಡೆಯವರು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ವರದಿಯಾಗಿದೆ. ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಠಾಕೂರ್​ ಸಮುದಾಯಕ್ಕೆ ಸೇರಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯೂ ದಲಿತ ಸಮುದಾಯಕ್ಕೆ ಸೇರಿದ್ದ 19ವರ್ಷ ಪ್ರಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ತಮ್ಮ ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿರುವ ವಿಚಾರ ತಿಳಿದ ಪೋಷಕರು ಜೋಡಿಗೆ

ಮರ್ಯಾದ ಹತ್ಯೆ ➤ಅನ್ಯ ಜಾತಿಯ ಜೋಡಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ! Read More »

ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಬಳಿ ತಿರುಗಾಡುತ್ತಿದ್ದ ಅಪರಿಚಿತ ಮಹಿಳೆ ಮತ್ತು ಬಾಲಕಿಯನ್ನು ರಕ್ಷಣಾ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು

 (ನ್ಯೂಸ್ ಕಡಬ) newskadaba.com. ಸುಬ್ರಹ್ಮಣ್ಯ, ಮೇ.12. ಸುಬ್ರಹ್ಮಣ್ಯ ವ್ಯಾಪ್ತಿಯ ಏನೆಕಲ್ಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪರಿಚಿತ ಬಾಲಕಿ ಮತ್ತು ಮಹಿಳೆಯೊಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಿಸಿ ರಕ್ಷಣಾ ಕೇಂದ್ರಕ್ಕೆ ಕಳುಹಿಸಿದ ಘಟನೆ ಸುಬ್ರಹ್ಮಣ್ಯದಿಂದ ವರಾದಿಯಾಗಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಏನೆಕಲ್ಲು ಬಸ್ ನಿಲ್ದಾಣ ಸಮೀಪ ತಿರುಗಾಡುತ್ತಿದ್ದ ಹಿಂದೆ ಭಾಷಿಕ ಮಹಿಳೆ ಹಾಗೂ ಬಾಲಕಿಯನ್ನು ಪೊಲೀಸರು ವಿಚಾರಿಸಿದ್ದರು. ಈ ವೇಳೆ ಎಣ್ಮೂರು ಭಾಗದವರು ಎಂದು ಅಸಮರ್ಪಕ ಮಾಹಿತಿ ನೀಡಿದ್ದರು.ಇದರಿಂದ ಅನುಮಾನಗೊಂಡ ಪೊಲೀಸರು ಠಾಣೆಗೆ ಕರೆತಂದು ವಿಚಾರಿಸಿದ್ದಾರೆ.

ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಬಳಿ ತಿರುಗಾಡುತ್ತಿದ್ದ ಅಪರಿಚಿತ ಮಹಿಳೆ ಮತ್ತು ಬಾಲಕಿಯನ್ನು ರಕ್ಷಣಾ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು Read More »

ಕರಾವಳಿ

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com. ಕೇರಳ,ಮೇ. 10. ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಮೇಲೆ ಪ್ರಕರಣದ ಆರೋಪಿಯೊಬ್ಬ ಚಿಕಿತ್ಸೆಗೆ ಬಳಸುವ ಸರ್ಜಿಕಲ್​ ಬ್ಲೇಡ್​ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ದಲ್ಲಿ ಇಂದು ನಡೆದಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದ ವೇಳೆ ದಾಳಿ ನಡೆಸಿದ ಆತ ಯುವ ವೈದ್ಯೆಯನ್ನು ಸರ್ಜಿಕಲ್​ ಬ್ಲೇಡ್​ನಿಂದ ಹತ್ಯೆ ಮಾಡಿದ ಆಘಾತಕಾರಿ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೊಟ್ಟಾಯಂ ಮೂಲದ ಡಾ.ವಂದನಾ ದಾಸ್ ಮೃತರು. ಸಂದೀಪ್ ಕೊಲೆಗೈದ ಆರೋಪಿ.

ಚಿಕಿತ್ಸೆ ನೀಡ್ತಿದ್ದ ವೈದ್ಯೆಯನ್ನೇ ಚಾಕುವಿನಿಂದ ಇರಿದು ಕೊಂದ ಕೇಸ್ ➤ ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು

 (ನ್ಯೂಸ್ ಕಡಬ) newskadaba.com. ಸುಬ್ರಹ್ಮಣ್ಯ, ಮೇ.9. ಸುಬ್ರಹ್ಮಣ್ಯ ಸಮೀಪದ  ಕೇನ್ಯ ಕಣ್ಕಲ್ ಎಂಬ ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ನಡೆದಿದೆ.  ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ವಾಸವಿದ್ದೂ, ಊರಿನಲ್ಲಿ ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಬಳ್ಪಕ್ಕೆ ಬಂದಿದ್ದರು ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಯುತ್ತಿದ್ದೂ, ಇಬ್ಬರ ಮೃತದೇಹಗಳೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

2023 ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

 (ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.9. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಮೇ 20 ಮತ್ತು 21ರಂದು ಈ ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ- 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್‌ಸೈಟ್‌ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ

2023 ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ➤ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ

(ನ್ಯೂಸ್ ಕಡಬ) newskadaba.com.ಬೆಂಗಳೂರು,  ಮೇ.9. ಹೈವೋಲ್ಟೇಜ್ ಪ್ರಚಾರದ ನಂತರ ಇದೀಗ ಕರ್ನಾಟಕದಲ್ಲಿ ಮತದಾನಕ್ಕೆ ಕಾಲ ಕೂಡಿಬಂದಿದ್ದು, 224 ಸದಸ್ಯ ಬಲದ ವಿಧಾನಸಭೆಗೆ ಬುಧವಾರ ಮತದಾನ ನಡೆಯಲಿದೆ. ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಚುನಾವಣಾ ಆಯೋಗ ಮಾಡುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಈ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಜ್ಯದಾದ್ಯಂತ 58,545 ಮತಗಟ್ಟೆಗಳಲ್ಲಿ ಮತ ಚಲಾವಣೆ ನಡೆಯಲಿದ್ದು,

ಕರ್ನಾಟಕ ವಿಧಾನಸಭೆ ಚುನಾವಣೆ ➤ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ Read More »

ಕರ್ನಾಟಕ

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ ➤ ಇಬ್ಬರು ನಕ್ಸಲೀಯರ ಹತ್ಯೆ

(ನ್ಯೂಸ್ ಕಡಬ) newskadaba.com. ಛತ್ತೀಸ್‌ಗಢ,  ಮೇ.8. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಾಹಿತಿ ನೀಡಿರುವ ಸುಕ್ಮಾ ಪೊಲೀಸರು, ‘ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದರು. ಇನ್ನು ಮೇ 1

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ ➤ ಇಬ್ಬರು ನಕ್ಸಲೀಯರ ಹತ್ಯೆ Read More »

ಕ್ರೈಮ್ ನ್ಯೂಸ್
Scroll to Top