ಕಡಬ ನ್ಯೂಸ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್ […]

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಕ್ಕುಜಡ್ಕ, ಜ.06: ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪರಿಚಿತರು ಪರಾರಿಯಾಗಿದ್ದ ಘಟನೆಗೆ ರೋಚಕ ತಿರುವೊಂದು ಸಿಕ್ಕಿದೆ. ಈ ಘಟನೆ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ನಡೆದಿತ್ತು .ಇನ್ನು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಕುಕ್ಕುಜಡ್ಕ ಶಾಲೆಗೆ ಹೋಗುತ್ತಿರುವಾಗ ಆನೆಕಾರ್ ಸಮೀಪ ಬೈಕ್ ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕವೊಂದನ್ನು ಬಾಲಕಿಗೆ ಸ್ಪ್ರೇ ಮಾಡಿ ಆಕೆಯ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು. ಈ ಮೂಲಕ ಮತ್ತೊಂದು ಅಪಹರಣಕ್ಕೆ ಈ ಕೃತ್ಯ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ Read More »

ಕರಾವಳಿ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06:  ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.   ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಚಿರತೆ ಪ್ರತ್ಯಕ್ಷ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಬಡಾವಣೆಯೊಂದರ ಕಾಂಪೌಂಡ್ ಗೋಡೆಯ ಮೇಲೆ ಚಿರತೆ ಮತ್ತು ಎರಡು ಚಿರತೆ ಮರಿಗಳು ಓಡಾಡಿರುವುದು ಪಡೀಲ್ ನಿಂದ ವರದಿಯಾಗಿದೆ. ಇಲ್ಲಿನ ಬಡಾವಣೆಯ ಚಂದ್ರಶೇಖರ್ ಭಟ್ ಎಂಬವರ ಅಂಗಳದಲ್ಲಿರುವ ಕಾಂಪೌಂಡ್ ಗೋಡೆಯ ಮೇಲೆ ಈ ಚಿರತೆಗಳು ಇರುವುದನ್ನು ಅವರ ಪತ್ನಿ ನೋಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು: ಚಿರತೆ ಪ್ರತ್ಯಕ್ಷ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಸಂಸ್ಥಾಪಕ, ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟ್ರಮಣ ಗೌಡರ 92 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕೆ.ವಿ.ಜಿ. ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾರಾರ್ಪಣೆ ಮಾಡಿ ಮಾತನಾಡಿ, ಡಾ. ಕುರುಂಜಿಯವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಂಸ್ಮರಣೆ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ಪ್ರಪಂಚದಾದ್ಯಂತ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ Read More »

ಕರಾವಳಿ

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರ ಹೊರವಲಯದ ಅಣಂಗೂರುನಲ್ಲಿ ನಡೆದಿದೆ. ಅಣಂಗೂರು ಗ್ರೀನ್ ಪಾರ್ಕ್ ಪ್ಲಾಟ್‌ನ ತ್ವಾಹಿರ್ ಬಾನುರವರ ಪುತ್ರ ಮುಹಮ್ಮದ್ ಇಬುಹಾ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಬಾಲಕ ಸಮೀಪದ ಅಂಗಡಿಯೊಂದರ ಗ್ರಿಲ್ಸ್ ಸ್ಪರ್ಶಿಸಿದಾಗ ಈ ಘಟನೆ ನಡೆದಿದೆ.ಗ್ರಿಲ್ಸ್‌ಗೆ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.! Read More »

ಕರ್ನಾಟಕ
Scroll to Top