ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22:ಗ್ರಾಮ ಪಂಚಾಯತ್ಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ರ ಇಂದು ಮೊದಲ ಹಂತದ ಚುನಾವಣೆ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವುದರಿಂದ, ಇಂದು ಸಂಜೆ 5 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುನಾವಣೆ ಡಿಸೆಂಬರ್ 27 ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ನಡೆಯಲಿರುವುದರಿಂದ, ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ […]
ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ Read More »
ಕರಾವಳಿ









