ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ […]
ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »
ಕರ್ನಾಟಕ








