ಕಡಬ ನ್ಯೂಸ್

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ […]

ರಣರಂಗವಾದ ವಿಧಾನಪರಿಷತ್ ➤ ಅನಿರ್ದಿಷ್ಟಾವಧಿ ಕಲಾಪ ಮುಂದೂಡಿಕೆ Read More »

ಕರ್ನಾಟಕ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ.15: ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳ ಬಗ್ಗೆ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ,2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000ರೂ. ಮೌಲ್ಯದ

ಹಲವು ಕಡೆ ಕಳವು ಪ್ರಕರಣ ➤ ಕಿಲಾಡಿ ದಂಪತಿ ಅರೇಷ್ಟ್ Read More »

ಕರಾವಳಿ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಪ್ರಸ್ತುತ ಸಾಲಿನ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಕರ್ನಾಟಕಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ Read More »

ಕರಾವಳಿ, ಕರ್ನಾಟಕ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000/-ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ

ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ  Read More »

ಕರಾವಳಿ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರು ಆರೋಪಿತರನ್ನು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆಹಚ್ಚಿದೆ. ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಪಡೆದಿದ್ದ ಬಾಡಿಗೆ ಮನೆಯಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತಪಡಿಸಿಕೊಂಡ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಬಂದ ಮಾಹಿತಿಯಂತೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಜನಾರ್ದನ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ Read More »

ಕರಾವಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.15:ಪವಿತ್ರ ಸುಪ್ರಸಿದ್ದ ನಾಗಕ್ಷೇತ್ರದಲ್ಲಿ ಷಷ್ಠಿ ಸಂಭ್ರಮ ಮನೆ ಮಾಡಿದೆ. ಡಿ,11ರಿಂದ ಮೂಲ ಮೃತಿಕಾ ಪ್ರಸಾದ ತೆಗೆಯುವ ಮೂಲಕ ಆರಂಭಗೊಂಡಿದೆ.ಇನ್ನು ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷದೀಪೋತ್ಸವವು ಯಶಸ್ವಿಯಾಗಿ ಮೂಡಿ ಬಂದಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಲಕ್ಷದೀಪೋತ್ಸವವು ಯಶಸ್ವಿಗೊಳಿಸಿದ್ದಾರೆ. ಕುಕ್ಕೆ ಶ್ರೀ ದೇವಳದ ಹೊರಾಂಗಣದಲ್ಲಿ ಶ್ರೀ ಸುಬ್ರಹ್ಮಣ್ಯನನ್ನು ಪಲ್ಲಕ್ಕಿಯಲ್ಲಿ ಸುತ್ತುಗಳನ್ನು ಮುಗಿಸಿ, ಬಳಿಕ ರಥದೊಂದಿಗೆ ಬೀದಿಗಿಳಿದು ಹಲವು ಕಟ್ಟೆ ಪೂಜೆಗಳನ್ನು ಮುಗಿಸಿಕೊಂಡು ಕಾಶಿ ಕಟ್ಟೆ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ

ಕುಕ್ಕೆಯಲ್ಲಿ ಮನೆಮಾಡಿದ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಶಬರಿಮಲೆ, ಡಿ.15: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ Read More »

ಕರಾವಳಿ

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.14: ಗುತ್ತಿಗಾರಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದ ಹಿನ್ನಲೆಯಲ್ಲಿ ಮೃತ ಪಟ್ಟಿದ್ದಾರೆ. ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರವರ ಪುತ್ರಿ ಯಶಸ್ವಿನಿ ಇಂದು ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದು ಬಂದಿದ್ದು, ಮೃತಳು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ.

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಯುವ ಬ್ರಿಗೇಡ್ ಸುಬ್ರಹ್ಮಣ್ಯ ಘಟಕದ ಸದಸ್ಯರಿಂದ ಡಿ.13ರ ಭಾನುವಾರದಂದು ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕುಮಾರಧಾರ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಕಾರ್ಯದಲ್ಲಿ ಸೂರ್ಯಭಟ್, ರಮೇಶ್ ಭಟ್, ಅಶ್ವಥ್ ಕೊನಡ್ಕ, ಮನೋಜ್ ದೇವರಗದ್ದೆ, ಆವನೀಶ್ ಭಟ್, ರತನ್, ಅಭಿಷೇಕ್ ಕಾರ್ತಿಕ್ ರಾವ್, ನಾಗೇಶ್ ಮಣಿಯಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯುವ ಬ್ರಿಗೇಡ್ ಸುಬ್ರಹ್ಮಣ್ಯ ವತಿಯಿಂದ ಸ್ವಚ್ಚತಾ ಕಾರ್ಯ Read More »

ಕರಾವಳಿ

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರೂ.37.52 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲು ಶಿಲಾನ್ಯಾಸ ನೆರವೇರಿಸಿದರು.   ಬಳಿಕ ಮಾತನಾಡಿದ ಅವರು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ವನ್ ಮತ್ತು ಮಾದರಿ ನಗರವಾಗಿಸುವಲ್ಲಿ ಕೆಲಸ ಕಾರ್ಯಗಳು ಸಾಗುತ್ತಿವೆ ಎಂದರು.ವೆನ್ಲಾಕ್ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸುವಲ್ಲಿ ಆದ್ಯತೆ ನೀಡಲಾಗಿದೆ. ಆದಷ್ಟು

ಮಂಗಳೂರು :ಸರ್ಜಿಕಲ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಕರಾವಳಿ
Scroll to Top