ಕಡಬ

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜ.23. ಖಾಸಗಿ ವಾಹಿನಿಯ ಪತ್ರಕರ್ತರೋರ್ವರಿಗೆ ಮರಳು ಲಾರಿಯಲ್ಲಿ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಲಾಗಿದೆ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಪ್ರಕಾಶ್ ಕೋಡಿಂಬಾಳ ಎಂಬವರು ಸೋಮವಾರ ರಾತ್ರಿ ಕಡಬದಿಂದ ನೆಲ್ಯಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಳಾರ ಸಮೀಪ ಲಾರಿಯೊಂದು ಹಿಂದಿನಿಂದ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಪ್ರಕಾಶ್ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು […]

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ Read More »

ಕರಾವಳಿ

ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com .ಕಡಬ,ಜ.23. ಕಡಬ: ದ.ಕ. ಜಿಲ್ಲಾ ಪಂಚಾಯಿತಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುತ್ತೂರು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಮೂರು ದಿನ ನಡೆಯುವ ಗೊಂಚಲು ಸದಸ್ಯರ ಬಲವರ್ಧನೆಗಾಗಿ ಸ್ತ್ರೀ ಶಕ್ತಿ ಗೊಂಚಲು ಸದಸ್ಯರಿಗೆ ಪುನರ್ಚೇತನಾ ತರಬೇತಿ ಕಾರ್ಯಗಾರದ ಉದ್ಘಾಟನೆ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಸ್ತ್ರೀಯರ ಶಕ್ತಿ ಸದ್ಭಳಕೆ ಮಾಡಿ ಆರ್ಥಿಕ ಸ್ವಾವಲಂಬಿಗಳಾಗಿ ಬದುಕಿದಾಗ ಸಧೃಢ ಸಮಾಜ ನಿರ್ಮಾಣವಾಗುತ್ತದೆ . ಸರಕಾರ ಸ್ತ್ರೀ ಶಕ್ತಿ

ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್ Read More »

ಕರಾವಳಿ

► ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ, ಹೊಸ್ತಾರೋಹಣ, ಆಯುಧ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.3. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ (ಹೊಸಅಕ್ಕಿ ನೈವೇದ್ಯ) ಕಾರ್ಯಕ್ರಮ ಆಯುಧ ಪೂಜೆ  ನಡೆಯಿತು. ದೇವಳದ ಪ್ರಧಾನ ಅರ್ಚಕ ಶ್ರೀಗೋಪಾಲಕೃಷ್ಣ ಕೆದಿಲಾಯ ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿದರು. ಸೆ 28ರಂದು ಮಧ್ಯಾಹ್ನ ಹೊಸಅಕ್ಕಿ ನೈವೇದ್ಯ, ಸಾರ್ವಜನಿಕ ಅನ್ನ ಸಂತರ್ಪಣೆ, ಸೆ 29ರಂದು ಬೆಳಗ್ಗೆ ಆಯುಧ ಪುಜೆಯು ನಡೆಯಿತು ಪ್ರತಿದಿನ ದೇವರಿಗೆ ನವರಾತ್ರಿ ವಿಶೇಷ ಪುಜೆ ಹಾಗೂ ಶ್ರೀದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ

► ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ, ಹೊಸ್ತಾರೋಹಣ, ಆಯುಧ ಪೂಜೆ Read More »

ಕರಾವಳಿ
Scroll to Top