ನ್ಯೂಸ್ ಕಡಬ

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಗೌಡ ಬಾನಡ್ಕ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.   ಜುಲೈ 28ರಂದು ಉಡುಪಿ ನಗರ ಬಸ್ ನಿಲ್ದಾಣ ಸಮೀಪದ ಜಟ್ಕಾ ಸ್ಟ್ಯಾಂಡ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಎಡಿಕ್ಟ್’ […]

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು Read More »

ಕರಾವಳಿ

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 24. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ

(ನ್ಯೂಸ್ ಕಡಬ) newskadaba.com ಜು. 16. ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ನಡೆದಿದೆ. ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 05. ತೂಕ ಹೆಚ್ಚಿಸಿ ಚಿನ್ನಾಭರಣಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಜುಲೈ 3ರ ಶುಕ್ರವಾರದಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು

ಕಡಬ: ಬ್ಯಾಂಕ್ ಗೆ ವಂಚಿಸಲು ಯತ್ನ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಪಠ್ಯಪೂರಕ ಚಟುವಟಿಕೆಗಳ ಭಾಗವಾಗಿ ಇಕೋ ಕ್ಲಬ್ ವತಿಯಿಂದ ಸೈಂಟ್ ಜೋಕಿಮ್ಸ್ ಮತ್ತು ಸೈಂಟ್ ಆನ್ಸ್ ಪ್ರೌಢಶಾಲೆಯ ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿಗೆ ಸುವರ್ಣ ನಿಲಯ ಕೋಡಿಬೈಲು ಶ್ರೀಮತಿ ದೇವಕಿ ಪೂಜಾರಿ ಇವರ ಮನೆಯ ಗದ್ದೆಯಲ್ಲಿ ಭತ್ತದ ಕೃಷಿ ಹಾಗೂ ನಾಟಿಯ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. ನೇಜಿ ನಾಟಿ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್ ಡಿ ಸೋಜಾ ರವರು ವಿದ್ಯಾರ್ಥಿಗಳು ಭತ್ತದ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ Read More »

ಕರಾವಳಿ

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.    

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.   ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃತದೇಹ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ

(ನ್ಯೂಸ್ ಕಡಬ) newskadaba.com ಜು. 05. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.   ರನ್ಯಾ ರಾವ್‌ ಅವರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top